ಜಮಖಂಡಿ: ವಿವಿಧೆಡೆ 72ನೇ ಸ್ವಾತಂತ್ರೋತ್ಸವ ಆಚರಣೆ


Team Udayavani, Aug 18, 2018, 4:55 PM IST

18-agust-19.jpg

ಜಮಖಂಡಿ: ನಗರದಲ್ಲಿ ವಿವಿಧ ಸಂಘ-ಸಂಸ್ಥೆಗಳು 72ನೇ ಸ್ವಾತಂತ್ರೋತ್ಸವ ದಿನಾಚರಣೆ ನಿಮಿತ್ತ ಸಂಭ್ರಮದಿಂದ ಧ್ವಜಾರೋಹಣ ನೆರವೇರಿಸಿದರು. ಕುಡಚಿ ರಸ್ತೆಯಲ್ಲಿನ ಮಿನಿ ವಿಧಾನಸೌಧ ಆವರಣದಲ್ಲಿ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನವರ ಧ್ವಜಾರೋಹಣ ನೆರವೇರಿಸಿದರು. ತಹಶೀಲ್ದಾರ್‌ ಪ್ರಶಾಂತ ಚನಗೊಂಡ, ಗ್ರೇಡ್‌-2 ತಹಶೀಲ್ದಾರರಾದ ಎಸ್‌.ಎಸ್‌.ನಾಯ್ಕಲಮಠ, ಎ.ಎಸ್‌. ಗೊಟ್ಯಾಳ, ಶಿರಸ್ತೆದಾರಾದ ಎನ್‌.ಜಿ.ಬಿರಡಿ, ಡಿ.ಬಿ.ಭೋವಿ ಕಂದಾಯ ನಿರೀಕ್ಷಕ ಬಸವರಾಜ ಸಿಂಧೂರ ಸಹಿತ ಹಲವರು ಇದ್ದರು.

ನ್ಯಾಯಾಲಯ ಆವರಣದಲ್ಲಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾ ಧೀಶೆ ಎ.ಕೆ.ನವೀನ ಕುಮಾರಿ ಧ್ವಜಾರೋಹಣ ನೆರವೇರಿಸಿದರು. ಇದೇ ಸಂದರ್ಭದಲ್ಲಿ ನ್ಯಾಯಾಧಿಧೀಶರಾದ ಸಿ.ಎಸ್‌. ಜಿತೇಂದ್ರನಾಥ, ಸರಸ್ವತಿದೇವಿ, ಬಿ.ಆರ್‌. ಮುತಾಲಿಕದೇಸಾಯಿ, ರವೀಂದ್ರಕುಮಾರ ಕಟ್ಟಿಮನಿ, ವಕೀಲರಾದ ಎಸ್‌.ಆರ್‌. ಕಾಡಗಿ, ಎನ್‌.ಎಸ್‌.ದೇವರವರ, ಸಿ.ಆರ್‌.ಸುತಾರ, ಎ.ಪಿ.ಕುಲಕರ್ಣಿ, ಬಿ.ವಿ.ತುಳಸಿಗೇರಿ ಸಹಿತ ಹಲವರು ಇದ್ದರು.

ತಾಲೂಕು ಆರೋಗ್ಯ ಕಚೇರಿಯಲ್ಲಿ ತಾಲೂಕು ವೈದ್ಯಾಧಿ ಕಾರಿ ಡಾ. ಗೈಬುಸಾಬ ಗಲಗಲಿ ಧ್ವಜಾರೋಹಣ ನೆರವೇರಿಸಿದರು. ಎಂ.ಎಚ್‌.ಕಡ್ಲಿಮಟ್ಟಿ, ಪರಮಗೊಂಡ, ವಸ್ತ್ರದ, ಜಯಶ್ರೀ, ನರಸಿಂಹ ಗಲಗಲಿ, ರವಿ ಪಾಟೀಲ, ನಾಗರಾಜ ಹೊಸಮನಿ, ಹುಣಸಿಗಿಡದ, ಎಲ್‌.ಎಚ್‌.ಹರಿಜನ, ಸಲ್ಮಾ ನದಾಫ್‌ ಸಹಿತ ಹಲವರು ಇದ್ದರು.

ಅರಣ್ಯ ಇಲಾಖೆ ಆವರಣದಲ್ಲಿ ತಾಲೂಕು ಎಸಿಎಫ್‌ ಅ ಧಿಕಾರಿ ಎಸ್‌.ಎಸ್‌. ಮಾದರ ಧ್ವಜಾರೋಹಣ ನೆರವೇರಿಸಿದರು. ಎಸ್‌.ಡಿ.ಬಬಲಾದಿ, ಎಸ್‌.ಬಿ. ಗೌಡರ, ಆರ್‌.ಜಿ.ಮೇತ್ರಿ, ವಿ.ಎಸ್‌.ಕುಬಕಡ್ಡಿ, ಬಿ.ಎಂ.ಬೆಳಕಿಂಡಿ, ಎಂ.ಬಿ.ಚಂಡಕಿ ಇದ್ದರು. ಪೊಲೀಸ್‌ ಠಾಣೆ ಆವರಣದಲ್ಲಿ ಡಿವೈಎಸ್‌ಪಿ ರಾಮನಗೌಡ ಹಟ್ಟಿ ಧ್ವಜಾರೋಹಣ ನೆರವೇರಿಸಿದರು. ಸಿಪಿಐ ಅಶೋಕ ಸದಲಗಿ, ಪಿಎಸ್‌ಐ ದಿನೇಶ ಜವಳಕರ, ಎಎಸ್‌ಐ ಎಸ್‌.ಡಿ.ಸಂಗಾಪುರ ಸಹಿತ ಆರಕ್ಷಕರು ಇದ್ದರು.

ಸಾಮಾಜಿಕ ಅರಣ್ಯ ಇಲಾಖೆ ಆವರಣದಲ್ಲಿ ಸಹಾಯಕ ಸಾಮಾಜಿಕ ಅರಣ್ಯ ಸಂರಕ್ಷಣಾಧಿಕಾರಿ ಎ.ಪಿ.ಚೌಗಲಾ ಧ್ವಜಾರೋಹಣ ನೆರವೇರಿಸಿದರು. ಎಸ್‌.ಜಿ.ಸಂಗಾಲಕರ, ಎಸ್‌.ಐ.ನಿಂಬಾಳೆ, ಎಂ.ಎನ್‌.ಜತರಗರ, ಎಸ್‌.ಎಸ್‌. ಪೂಜಾರ, ಎಸ್‌.ಎ.ಮಡ್ಡಿ, ಕೆ.ಆರ್‌.ಪಾಟೀಲ ಇದ್ದರು.

ಅರ್ಬನ್‌ ಬ್ಯಾಂಕ್‌ ಆವರಣದಲ್ಲಿ ಬ್ಯಾಂಕ್‌ ಅಧ್ಯಕ್ಷ ಫಕೀರಸಾಬ ಬಾಗವಾನ ಧ್ವಜಾರೋಹಣ ನೆರವೇರಿಸಿದರು. ಎ.ಆರ್‌. ಶಿಂಧೆ, ಜಿ.ಎಸ್‌.ನ್ಯಾಮಗೌಡ, ಎ.ಎಂ. ಶಹಾ, ನಂದೆಪ್ಪ ದಡ್ಡಿಮನಿ, ಕಾಡು ಮಾಳಿ, ವಿ.ಐ.ಕಂಬಿ, ರುದ್ರಯ್ಯ ಕರಡಿ, ಮಾಮೂನ ಪಾರತನಳ್ಳಿ, ವೈಶಾಲಿ ಗೊಂದಿ, ಎಂ.ಬಿ. ಕಲ್ಯಾಣಶೆಟ್ಟಿ, ಸಂತೋಶ ಹಲ್ಯಾಳ ಸಹಿತ ಹಲವರು ಇದ್ದರು.

ನಗರಸಭೆಯಲ್ಲಿ ಪೌರಾಯುಕ್ತ ಗೋಪಾ ಕಾಸೆ ಧ್ವಜಾರೋಹಣ ನೆರವೇರಿಸಿದರು. ತಾಪಂ ಕಚೇರಿಯಲ್ಲಿ ಎ.ಜಿ. ಪಾಟೀಲ, ಎಪಿಎಂಸಿ ಕಚೇರಿಯಲ್ಲಿ ಎಂ.ಐ.ಸಾಲಿ, ಕ್ಷೇತ್ರ ಶಿಕ್ಷಣಾಧಿ ಕಾರಿ ಕಚೇರಿಯಲ್ಲಿ ಬಿಇಒ ಪ್ರಮೀಳಾ ದೇಶಪಾಂಡೆ ಸಹಿತ ವಿವಿಧ ತಾಲೂಕು ಮಟ್ಟದ ಕಚೇರಿಗಳಲ್ಲಿ ಹಾಗೂ ಶಾಲಾ-ಕಾಲೇಜುಗಳಲ್ಲಿ, ಸಂಘ-ಸಂಸ್ಥೆಗಳಲ್ಲಿ ಧ್ವಜಾರೋಹಣ ನಡೆಯಿತು. 

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.