ಧಾರವಾಡ :ಡಿವೈಎಸ್ಪಿ ಶ್ರವಣ್ ಗಾಂವ್ಕರ್ ಹೃದಯಾಘಾತದಿಂದ ನಿಧನ
Team Udayavani, Aug 28, 2018, 4:02 PM IST
ಧಾರವಾಡ: ಜಿಲ್ಲಾ ಮೀಸಲು ಪೊಲೀಸ್ ಪಡೆಯ ಡಿವೈಎಸ್ಪಿ ಶ್ರವಣ್ ಗಾಂವ್ಕರ್ ಅವರು ಮಂಗಳವಾರ ಬೆಳಗಿನ ಜಾವ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅವರಿಗೆ 42 ವರ್ಷ ಪ್ರಾಯವಾಗಿತ್ತು.
ಧಾರವಾಡದ ರಜತಗಿರಿ ಬಡಾವಣೆಯ ನಿವಾಸದಲ್ಲಿದ್ದ ಅವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೆ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯದಲ್ಲೇ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು.
ಗಾಂವ್ಕರ್ ಅವರಿಗೆ ಇಬ್ಬರು ಪುಟ್ಟ ಮಕ್ಕಳಿದ್ದು, ಪತ್ನಿಯ ಆಕ್ರಂದನ ಮುಗಿಲು ಮುಟ್ಟಿದೆ.
ಪೊಲೀಸ್ ಅಧಿಕಾರಿಗಳು, ಸಹುದ್ಯೋಗಿಗಳು ನೆಚ್ಚಿನ ಅಧಿಕಾರಿಯ ನಿಧನಕ್ಕೆ ತೀವ್ರ ಕಂಬನಿ ಮಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli ಅಪಾರ್ಟಮೆಂಟ್ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ
Hubli: ದಿಂಗಾಲೇಶ್ವರರು ಸ್ಪರ್ಧಿಸುತ್ತಿರುವ ಸಮಯ, ಜಾಗ ಸರಿಯಿಲ್ಲ: ಗುಣಧರನಂದಿ ಮಹಾರಾಜ
L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ
Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ
UPSC ಪರೀಕ್ಷೆಯಲ್ಲಿ 101ನೇ ರ್ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ