ಜಿಲ್ಲಾಧಿಕಾರಿ ದೀಪಾ ಸಮ್ಮುಖದಲ್ಲಿ  ಕಬ್ಬೆನೂರಿನಲ್ಲಿ ಬೆಳೆ ಸಮೀಕ್ಷೆ 


Team Udayavani, Sep 2, 2018, 4:33 PM IST

2-september-23.jpg

ಧಾರವಾಡ: ಪ್ರಸಕ್ತ ಸಾಲಿಗಾಗಿ ಉದ್ದು ಬೆಳೆ ಸಮೀಕ್ಷೆ (ಆನೆವಾರಿ)ಕಾರ್ಯ ಶನಿವಾರ ಅಮ್ಮಿನಬಾವಿ ಹೋಬಳಿಯ ಕಬ್ಬೇನೂರು ಗ್ರಾಮದಲ್ಲಿ ನಡೆಯಿತು. ಗ್ರಾಮದ ರೈತ ಶಂಕರಗೌಡ ಮುದಿಗೌಡ್ರ ಅವರು ಮೂರು ಎಕರೆ ಜಮೀನಿನಲ್ಲಿ ಬೆಳೆದ ಉದ್ದು ಬೆಳೆ ಕಟಾವು ಅಂದಾಜು ಸಮೀಕ್ಷೆಯಲ್ಲಿ ಜಿಲ್ಲಾಧಿಕಾರಿ ಎಂ. ದೀಪಾ ಪಾಲ್ಗೊಂಡು ಪರಿಶೀಲನೆ ನಡೆಸಿದರು.

ರೈತರ ಜಮೀನುಗಳಲ್ಲಿ ಬೆಳೆದ ಹೆಸರು, ಈರುಳ್ಳಿ ಬೆಳೆಗಳನ್ನು ವೀಕ್ಷಿಸಿದ ಜಿಲ್ಲಾಧಿಕಾರಿಗಳು ಬಳಿಕ ಸರ್ಕಾರದ ನಿಯಮಾವಳಿಯಂತೆ ಗ್ರಾಮದ ಬ್ಲಾಕ್‌ ನಂ:276ರ 3 ಎಕರೆ 33 ಗುಂಟೆ ಆಯ್ಕೆ ಮಾಡಿಕೊಂಡು ರೈತ ಶಂಕರಗೌಡ ಅವರ ಜಮೀನಿನಲ್ಲಿ ಮಳೆ ಆಶ್ರಿತವಾಗಿ ಬೆಳೆದ ಉದ್ದು ಬೆಳೆ ತೆಗೆದು ಅಳತೆ ಮಾಡಿದರು.

ಈ ವೇಳೆ ಮಾತನಾಡಿದ ರೈತ ಶಂಕರಗೌಡ, ಮೂರು ಎಕರೆ ಉದ್ದು ಬೆಳೆಯನ್ನು ಸ್ಥಾನಿಕ ಲಭ್ಯ ತಳಿಯ ಬೀಜಗಳನ್ನು ಬಳಸಿ ಬೆಳೆದಿದ್ದೇನೆ. ಸುಮಾರು ಮೂರು ಲೀಟರ್‌ ಕೀಟನಾಶಕ ಸಿಂಪಡಣೆ ಮಾಡಿದ್ದೆ. ಸರಿಯಾದ ಮಳೆ ಬಾರದ್ದರಿಂದ ಬೆಳೆ ಬಂದಿಲ್ಲ. ಕುರುಚಲು ಗಿಡ ಮತ್ತು ಅದರಲ್ಲಿ ಜೊಳ್ಳು ಕಾಳಿನ ಸಣ್ಣ ತೆನೆಗಳು ಮೂಡಿವೆ. ತೃಪ್ತಿಕರ ಇಳುವರಿ ಸಿಕ್ಕಿಲ್ಲ ಎಂದು ಹೇಳಿದರು.

ಜಿಲ್ಲಾಧಿಕಾರಿ ದೀಪಾ ಚೋಳನ್‌ ಮಾತನಾಡಿ, ಪ್ರಸಕ್ತ ವರ್ಷ ಉದ್ದು ಬೆಳೆ ಸರಿಯಾಗಿ ಬಂದಿಲ್ಲ. ಕನಿಷ್ಠ ಉತ್ಪಾದನೆಯಾಗಿದೆ ಎಂದು ಹೇಳಿದರು. ಸಮೀಕ್ಷೆ ಕಟಾವು ಕಾರ್ಯದಲ್ಲಿ ಪ್ರೊಬೆಷನರಿ ಎಸಿಗಳಾದ ಜಿ.ಡಿ. ಶೇಖರ, ಪಾರ್ವತಿ ರೆಡ್ಡಿ, ತಹಶೀಲ್ದಾರ್‌ ಪ್ರಕಾಶ ಕುದರಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿ ಕಾರಿ ದೀಪಕ ಮಡಿವಾಳ, ಕೃಷಿ ವಿಮಾ ಕಂಪನಿ (ಎಐಸಿ)ಯ ಪ್ರತಿನಿಧಿ ಪೂಜಿತ ಆಲೂರ, ಪ್ರದೀಪ ಪಾಟೀಲ, ವಿನಾಯಕ ದೀಕ್ಷಿತ, ಅಲ್ಲಾಭಕ್ಷ ಪಿಂಜಾರ, ನಾಸಿರ ಅಮರಗೊಳ, ಕುಮಾರ ಪಡೆಪ್ಪನವರ, ರಾಮಚಂದ್ರ ನೆಮದಿ, ಭೀಮಪ್ಪ ಕುರುಬರ, ಮಹಾಂತೆಶ ಕಿತ್ತೂರ, ಉಷಾ ಕುನ್ನೂರ, ದೇವಕಿ ಬಾರ್ಕಿ, ಹಾರೋಬೆಳವಡಿ ಗ್ರಾಪಂ ಅಧ್ಯಕ್ಷ ಕಲ್ಲನಗೌಡ ಮುದಿಗೌಡ್ರ, ಬಸವರಾಜ ಬೂದಿಹಾಳ, ಈರಣ್ಣ ಹಸಬಿ, ಹಸನಸಾಬ ನಧಾಫ್‌ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.