ಜಿಲ್ಲಾಧಿಕಾರಿ ದೀಪಾ ಸಮ್ಮುಖದಲ್ಲಿ  ಕಬ್ಬೆನೂರಿನಲ್ಲಿ ಬೆಳೆ ಸಮೀಕ್ಷೆ 


Team Udayavani, Sep 2, 2018, 4:33 PM IST

2-september-23.jpg

ಧಾರವಾಡ: ಪ್ರಸಕ್ತ ಸಾಲಿಗಾಗಿ ಉದ್ದು ಬೆಳೆ ಸಮೀಕ್ಷೆ (ಆನೆವಾರಿ)ಕಾರ್ಯ ಶನಿವಾರ ಅಮ್ಮಿನಬಾವಿ ಹೋಬಳಿಯ ಕಬ್ಬೇನೂರು ಗ್ರಾಮದಲ್ಲಿ ನಡೆಯಿತು. ಗ್ರಾಮದ ರೈತ ಶಂಕರಗೌಡ ಮುದಿಗೌಡ್ರ ಅವರು ಮೂರು ಎಕರೆ ಜಮೀನಿನಲ್ಲಿ ಬೆಳೆದ ಉದ್ದು ಬೆಳೆ ಕಟಾವು ಅಂದಾಜು ಸಮೀಕ್ಷೆಯಲ್ಲಿ ಜಿಲ್ಲಾಧಿಕಾರಿ ಎಂ. ದೀಪಾ ಪಾಲ್ಗೊಂಡು ಪರಿಶೀಲನೆ ನಡೆಸಿದರು.

ರೈತರ ಜಮೀನುಗಳಲ್ಲಿ ಬೆಳೆದ ಹೆಸರು, ಈರುಳ್ಳಿ ಬೆಳೆಗಳನ್ನು ವೀಕ್ಷಿಸಿದ ಜಿಲ್ಲಾಧಿಕಾರಿಗಳು ಬಳಿಕ ಸರ್ಕಾರದ ನಿಯಮಾವಳಿಯಂತೆ ಗ್ರಾಮದ ಬ್ಲಾಕ್‌ ನಂ:276ರ 3 ಎಕರೆ 33 ಗುಂಟೆ ಆಯ್ಕೆ ಮಾಡಿಕೊಂಡು ರೈತ ಶಂಕರಗೌಡ ಅವರ ಜಮೀನಿನಲ್ಲಿ ಮಳೆ ಆಶ್ರಿತವಾಗಿ ಬೆಳೆದ ಉದ್ದು ಬೆಳೆ ತೆಗೆದು ಅಳತೆ ಮಾಡಿದರು.

ಈ ವೇಳೆ ಮಾತನಾಡಿದ ರೈತ ಶಂಕರಗೌಡ, ಮೂರು ಎಕರೆ ಉದ್ದು ಬೆಳೆಯನ್ನು ಸ್ಥಾನಿಕ ಲಭ್ಯ ತಳಿಯ ಬೀಜಗಳನ್ನು ಬಳಸಿ ಬೆಳೆದಿದ್ದೇನೆ. ಸುಮಾರು ಮೂರು ಲೀಟರ್‌ ಕೀಟನಾಶಕ ಸಿಂಪಡಣೆ ಮಾಡಿದ್ದೆ. ಸರಿಯಾದ ಮಳೆ ಬಾರದ್ದರಿಂದ ಬೆಳೆ ಬಂದಿಲ್ಲ. ಕುರುಚಲು ಗಿಡ ಮತ್ತು ಅದರಲ್ಲಿ ಜೊಳ್ಳು ಕಾಳಿನ ಸಣ್ಣ ತೆನೆಗಳು ಮೂಡಿವೆ. ತೃಪ್ತಿಕರ ಇಳುವರಿ ಸಿಕ್ಕಿಲ್ಲ ಎಂದು ಹೇಳಿದರು.

ಜಿಲ್ಲಾಧಿಕಾರಿ ದೀಪಾ ಚೋಳನ್‌ ಮಾತನಾಡಿ, ಪ್ರಸಕ್ತ ವರ್ಷ ಉದ್ದು ಬೆಳೆ ಸರಿಯಾಗಿ ಬಂದಿಲ್ಲ. ಕನಿಷ್ಠ ಉತ್ಪಾದನೆಯಾಗಿದೆ ಎಂದು ಹೇಳಿದರು. ಸಮೀಕ್ಷೆ ಕಟಾವು ಕಾರ್ಯದಲ್ಲಿ ಪ್ರೊಬೆಷನರಿ ಎಸಿಗಳಾದ ಜಿ.ಡಿ. ಶೇಖರ, ಪಾರ್ವತಿ ರೆಡ್ಡಿ, ತಹಶೀಲ್ದಾರ್‌ ಪ್ರಕಾಶ ಕುದರಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿ ಕಾರಿ ದೀಪಕ ಮಡಿವಾಳ, ಕೃಷಿ ವಿಮಾ ಕಂಪನಿ (ಎಐಸಿ)ಯ ಪ್ರತಿನಿಧಿ ಪೂಜಿತ ಆಲೂರ, ಪ್ರದೀಪ ಪಾಟೀಲ, ವಿನಾಯಕ ದೀಕ್ಷಿತ, ಅಲ್ಲಾಭಕ್ಷ ಪಿಂಜಾರ, ನಾಸಿರ ಅಮರಗೊಳ, ಕುಮಾರ ಪಡೆಪ್ಪನವರ, ರಾಮಚಂದ್ರ ನೆಮದಿ, ಭೀಮಪ್ಪ ಕುರುಬರ, ಮಹಾಂತೆಶ ಕಿತ್ತೂರ, ಉಷಾ ಕುನ್ನೂರ, ದೇವಕಿ ಬಾರ್ಕಿ, ಹಾರೋಬೆಳವಡಿ ಗ್ರಾಪಂ ಅಧ್ಯಕ್ಷ ಕಲ್ಲನಗೌಡ ಮುದಿಗೌಡ್ರ, ಬಸವರಾಜ ಬೂದಿಹಾಳ, ಈರಣ್ಣ ಹಸಬಿ, ಹಸನಸಾಬ ನಧಾಫ್‌ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.