ಶರಣರ ವಚನ ಕಟ್ಟುಗಳ ಭವ್ಯ ಮೆರವಣಿಗೆ 


Team Udayavani, Sep 8, 2018, 5:32 PM IST

8-sepctember-24.jpg

ಧಾರವಾಡ: ಮುರುಘಾ ಮಠದ ಮುರುಘ ರಾಜೇಂದ್ರ ಪ್ರಸಾದ ನಿಲಯ ಶತಮಾನೋತ್ಸವ ಪ್ರಯುಕ್ತ ಬಸವಾದಿ ಶರಣರ ವಚನ ಕಟ್ಟುಗಳ ಭವ್ಯ ಮೆರವಣಿಗೆ ನಗರದ ಕಲಾಭವನದಿಂದ ಮುರುಘಾ ಮಠದವರೆಗೆ ಶುಕ್ರವಾರ ಜರುಗಿತು.

ಸಹಸ್ರಾರು ವಚನಗಳ ಕಟ್ಟುಗಳನ್ನು ಹೊತ್ತು ಬಸವಾದಿ ಶರಣರ ಅನುಯಾಯಿಗಳು, ವಿವಿಧ ಮಠಾಧೀಶರು, ಮಹಿಳೆಯರು, ಶ್ರೀಮಠದ ವಿದ್ಯಾರ್ಥಿಗಳು ನಗರದ ರಸ್ತೆಗಳಲ್ಲಿ ಹೆಜ್ಜೆ ಹಾಕಿದರು. ಕಲಾಭವನದಿಂದ ಮಹಾರಾಣಾ ಪ್ರತಾಪ ಸಿಂಹ ವೃತ್ತ, ಟಿಪ್ಪು ಸುಲ್ತಾನ್‌ ವೃತ್ತ ಹಾಗೂ ಶಿವಾಜಿ ವೃತ್ತದ ಮೂಲಕ ಮುರುಘಾ ಮಠಕ್ಕೆ ಮೆರವಣಿಗೆ ಸಾಗಿತು. ಆನೆ ಹೊತ್ತ ಅಂಬಾರಿ ಒಳಗೆ ಲಿಂಗೈಕ್ಯ ಮೃತ್ಯುಂಜಯ ಸ್ವಾಮಿಗಳ ಭಾವಚಿತ್ರವಿರಿಸಿ ಮೆರವಣಿಗೆ ಮಾಡಲಾಯಿತು. ಜಾನಪದ ಕಲಾತಂಡಗಳು ಮೆರವಣಿಗೆಗೆ ರಂಗು ತುಂಬಿದವು. ನಗರ ಮಾತ್ರವಲ್ಲದೆ ಗ್ರಾಮೀಣ ಪ್ರದೇಶದಿಂದಲೂ ಜನರು ಪಾಲ್ಗೊಂಡಿದ್ದರು.

ಮನುಕುಲಕ್ಕೆ ವಚನಗಳೇ ದಾರಿ: ಮೆರವಣಿಗೆಗೆ ಚಾಲನೆ ನೀಡಿದ ಮುರುಘಾ ಮಠದ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಸಹಸ್ರಾರು ಸಂಖ್ಯೆಯಲ್ಲಿ ಬಸವಾದಿ ಶರಣರ ಅನುಯಾಯಿಗಳು ವಚನಗಳನ್ನು ಹೊತ್ತು ಖುಷಿಯಿಂದ ಕುಣಿದಾಡಿದ್ದಾರೆ. ವಚನಗಳು ಮನುಕುಲಕ್ಕೆ ದಾರಿ ತೋರಿದ ಶ್ರೇಷ್ಠ ಬೆಳಕು. 12ನೇ ಶತಮಾನದಿಂದ ನೂರಾರು ಬಸವಾದಿ ಶರಣರು ಕೊಡುಗೆಯಾಗಿ ಕೊಟ್ಟ ವಚನಗಳನ್ನು ರಕ್ಷಿಸಿಕೊಂಡು ಬಂದಿದ್ದು ನಮ್ಮೆಲ್ಲರ ಭಾಗ್ಯ ಎಂದು ಹೇಳಿದರು.

ಶರಣರ ವಚನಗಳು ಮುಂದಿನ ಪೀಳಿಗೆಗೆ ತಲುಪಲಿ. ಅವುಗಳ ಮೌಲ್ಯ ಜನಸಾಮಾನ್ಯರಿಗೂ ತಿಳಿಯಲಿ. ವಚನಗಳ ಸಾರ ಅರಿತು ಜನ ಜೀವಿಸಲಿ ಎಂಬ ಸದುದೇªಶದಿಂದ ವಚನಗಳ ಕಟ್ಟುಗಳನ್ನು ತಲೆ ಮೇಲೆ ಹೊತ್ತು ಸಾಂಕೇತಿಕ ಮೆರವಣಿಗೆ ನಡೆಸಿದ್ದೇವೆ. ನಮ್ಮ ನಿರೀಕ್ಷೆಗೂ ಮೀರಿ ಜನ ಭಾಗವಹಿಸಿದ್ದು ಹರ್ಷ ತಂದಿದೆ ಎಂದರು. ಮಾಜಿ ಸಚಿವ ಹಾಗೂ ಮುರುಘಾ ಮಠ ಪ್ರಸಾದ ನಿಲಯದ ಅಧ್ಯಕ್ಷ ವಿನಯ ಕುಲಕರ್ಣಿ, ಮುರಗೋಡ ದುರದುಂಡೇಶ್ವರ ಮಠದ ನೀಲಕಂಠ ಸ್ವಾಮೀಜಿ ಮೊದಲಾದವರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.