ಪರಿಸರ ಉಳಿವಿಗೆ ಒಂದಾಗಿ ಶ್ರಮಿಸಿ


Team Udayavani, Sep 21, 2018, 5:01 PM IST

21-sepctember-26.jpg

ಧಾರವಾಡ: ಸಂಗೀತದ ಮಧುರ ನಾದವು ಗೊಂದಲವನ್ನು ನಿವಾರಿಸಿ ಮನಸ್ಸನ್ನು ಶುದ್ಧಗೊಳಿಸುವಂತಹ ದೈವೀಕಲೆಯಾಗಿದೆ ಎಂದು ಕೃಷಿ ವಿವಿ ವಿಶ್ರಾಂತ ಕುಲಪತಿ ಡಾ| ಜೆ.ಎಚ್‌. ಕುಲಕರ್ಣಿ ಹೇಳಿದರು. ಇಲ್ಲಿನ ಶ್ರೀನಗರದಲ್ಲಿರುವ ಪರಿಸರ ಭವನದಲ್ಲಿ ಡಾ| ಪುಟ್ಟರಾಜ ಗವಾಯಿ ಪ್ರತಿಷ್ಠಾನ, ಹು-ಧಾ ನಾಗರಿಕ ಪರಿಸರ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪದ್ಮಭೂಷಣ ಡಾ| ಪುಟ್ಟರಾಜ ಗವಾಯಿಗಳ 8ನೇ ಪುಣ್ಯಸ್ಮರಣೆ ಕಾರ್ಯಕ್ರಮ, ಸಂಗೀತೋತ್ಸದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪರಿಸರದ ಉಳಿವಿಗೂ ನಾವೆಲ್ಲ ಜೊತೆಗೂಡಿ ಶ್ರಮಿಸಬೇಕಾಗಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಮುರುಘಾ ಮಠದ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ಡಾ| ಪುಟ್ಟರಾಜ ಗವಾಯಿಗಳು ಸಾವಿರಾರು ಅಂಧ ವಿದ್ಯಾರ್ಥಿಗಳಿಗೆ ಬದುಕಲು ತೋರಿಸಿಕೊಟ್ಟಿದಲ್ಲದೆ, ಸಂಗೀತದ ಜ್ಞಾನ ಅವರಲ್ಲಿ ಬರುವಂತೆ ಪ್ರೇರಣೆ ನೀಡಿದ ಮಹಾನ್‌ ವ್ಯಕ್ತಿ. ಅಲ್ಲದೆ ಈಗ ಅವರ ಅನೇಕ ಶಿಷ್ಯರು ಪ್ರಸಿದ್ಧ ಸಂಗೀತಗಾರರಾಗಿದ್ದಾರೆ ಎಂದರು. ಕಲಾವಿದ ಸದಾಶಿವ ಗಾಯನ ಪ್ರಸ್ತುತಪಡಿಸಿದರು. ತಬಲಾದಲ್ಲಿ ಪಂ| ಸಾತಲಿಂಗಪ್ಪ ದೇಸಾಯಿ ಸಾಥ್‌ ನೀಡಿದರು. ಬಸವರಾಜ ಹಿರೇಮಠ ಸಂವಾದಿನಿ ಪ್ರಸ್ತುತಪಡಿಸಿದರೆ, ಅಕ್ಕಮಹಾದೇವಿ ಮಠ ಅವರ ವಯಲಿನ್‌ ಜುಗಲ್‌ಬಂದಿ ಗಮನ ಸೆಳೆಯಿತು.

ಡಾ| ಪುಟ್ಟರಾಜ ಗವಾಯಿ ಪ್ರತಿಷ್ಠಾನದ ಅಧ್ಯಕ್ಷ ಮಹಾಬಲೇಶ್ವರ ಹಾಸಿನಾಳ ಅಧ್ಯಕ್ಷತೆ ವಹಿಸಿದ್ದರು. ಪಂ| ಎಂ. ವೆಂಕಟೇಶಕುಮಾರ, ಡಾ| ವಿಲಾಸ ಕುಲಕರ್ಣಿ, ಪಂ|ಡಾ| ಶಾಂತಾರಾಮ ಹೆಗಡೆ, ಪಂ| ಶಿವಾನಂದ ತರರ್ಲ ಘಟ್ಟ, ಪಂ| ರಘುನಾಥ ನಾಕೋಡ, ವಿದುಷಿ ರೇಣುಕಾ ನಾಕೋಡ್‌, ಉದಯಕುಮಾರ್‌ ದೇಸಾಯಿ, ನಿಜಗುಣಿ ರಾಜಗುರು, ಶಾಂತವೀರ ಬೆಟಗೇರಿ, ಅನಿಲ ಅಂಗಡಿ, ಆರತಿ ಪಾಟೀಲ, ಡಾ| ಎ.ಎಲ್‌. ದೇಸಾಯಿ, ಗಂಗಾವತಿಯ ನಾಗನಗೌಡ ಪಾಟೀಲ, ಪ್ರತಿಷ್ಠಾನ ಸದಸ್ಯ ಬಸವರಾಜ ಹಿರೇಮಠ, ರಮೇಶ ಕೋಲಕುಂದ, ಅಯ್ಯಪ್ಪಯ್ಯ ಹಲಗಲಿಮಠ, ಡಾ| ಗುರುಬಸವ ಹಿರೇಮಠ, ಪಂ| ಬಸವರಾಜ ಎಡಿಗೊಂಡ ಇದ್ದರು. ಕಲಾವಿದರನ್ನು ಸನ್ಮಾನಿಸಲಾಯಿತು. ಪ್ರತಿಷ್ಠಾನದ ಉಪಾಧ್ಯಕ್ಷ ಶಂಕರ ಕುಂಬಿ ಸ್ವಾಗತಿಸಿದರು. ಡಾ| ಅರ್ಜುನ ವಠಾರ ವಂದಿಸಿದರು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.