ಇಂಧನ ಮಿತವ್ಯಯಕ್ಕೆ ಆದ್ಯತೆ ನೀಡಿ


Team Udayavani, Sep 22, 2018, 5:25 PM IST

22-sepctember-24.jpg

ಧಾರವಾಡ: ಉದಾರೀಕರಣ ನೀತಿಯಿಂದ ದೇಶವು ಅಭಿವೃದ್ಧಿ ವಿಚಾರದಲ್ಲಿ ಅನೇಕ ಸವಾಲುಗಳನ್ನು ಎದುರಿಸುತ್ತಿದ್ದು, ಅವು ಆರ್ಥಿಕತೆಗೆ ಪ್ರತಿಕೂಲ ಪರಿಣಾಮ ಬೀರುತ್ತಿವೆ ಎಂದು ಸಿಎಂಡಿಆರ್‌ ಗೌರವ ಪ್ರಾಧ್ಯಾಪಕ ಪ್ರೊ| ಜಿ.ಕೆ. ಕಡೆಕೊಡಿ ಹೇಳಿದರು. ಕವಿವಿ ಅರ್ಥಶಾಸ್ತ್ರ ವಿಭಾಗ ಕೆನರಾ ಬ್ಯಾಂಕ್‌ ಅಧ್ಯಯನ ಪೀಠದಡಿ ಹಮ್ಮಿಕೊಂಡಿದ್ದ ‘ಭಾರತದ ಪ್ರಚಲಿತ ಆರ್ಥಿಕ ಸವಾಲುಗಳು ಮತ್ತು ಪರಿಹಾರೋಪಾಯಗಳು’ ವಿಷಯ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಪೆಟ್ರೋಲಿಯಂ ಉತ್ಪನ್ನಗಳು ಭಾರತದ ಆರ್ಥಿಕ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸುತ್ತಿದ್ದು, ಅವುಗಳಿಲ್ಲದೆ ಯಾವುದೇ ಆರ್ಥಿಕ ಚಟುವಟಿಕೆಗಳು ಜರುಗುವುದಿಲ್ಲ. ಇಂಧನದ ಬೇಡಿಕೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿದ್ದು, ಇಂಧನ ಮಿತವ್ಯಯಕ್ಕೆ ಆದ್ಯತೆ ನೀಡಬೇಕಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಆರ್‌.ಆರ್‌. ಬಿರಾದಾರ ಮಾತನಾಡಿ, ಭಾರತದಂತಹ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಸುಸ್ಥಿರ ಆರ್ಥಿಕ ಅಭಿವೃದ್ಧಿ ಸಾಧಿಸುವ ಹಿನ್ನೆಲೆಯಲ್ಲಿ ಅನೇಕ ಸವಾಲುಗಳು ಅನಿರೀಕ್ಷಿತವಾಗಿ ಉದ್ಭವಿಸುತ್ತವೆ. ಆದರೆ ಸರ್ಕಾರದ ಸೂಕ್ತ ನೀತಿಯ ಮೂಲಕ ಅವುಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕಾಗಿರುವುದು ಅವಶ್ಯ ಎಂದು ಹೇಳಿದರು.

ಡಾ| ಎಸ್‌.ಟಿ. ಬಾಗಲಕೋಟಿ, ಡಾ| ಶಿವಪ್ರಸಾದ ಎಚ್‌.ಎನ್‌. ಮಾತನಾಡಿದರು. ಡಾ| ಪಿ.ಎಂ. ಹೊನಕೇರಿ, ಡಾ| ಎಚ್‌.ಎಚ್‌. ಉಳಿವೆಪ್ಪ, ಡಾ| ಎಚ್‌. ಎಚ್‌. ಗಡವಾಲೆ, ಡಾ| ಎಸ್‌.ವಿ. ಹನಗೊಂಡಿಮಠ, ಡಾ| ನೀಲಾ ಸಿ. ಪಾಟೀಲ ಇನ್ನಿತರರಿದ್ದರು. ಅರ್ಥಶಾಸ್ತ್ರ ಸೊಸೈಟಿಯ ಮುಖ್ಯಸ್ಥರಾದ ಡಾ| ಎನ್‌. ಎಸ್‌. ಮುಗದುರ ಸ್ವಾಗತಿಸಿದರು. ಬಸಮ್ಮ ಹಿರೇಮಠ ಪ್ರಾರ್ಥಿಸಿದರು. ತೇಜಸ್ವಿನಿ ಅರಳಿಕಟ್ಟಿ ವಂದಿಸಿದರು. ರಾಘವೇಂದ್ರ ಜಿಗಲೂರ ನಿರೂಪಿಸಿದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.