ಸಮಗ್ರ ಕೃಷಿ ಮಾದರಿ ದೇಶಕ್ಕೆ ಅಗತ್ಯ


Team Udayavani, Oct 25, 2018, 5:39 PM IST

25-october-24.gif

ಕನೇರಿ (ಕೊಲ್ಲಾಪುರ): ಸಮಗ್ರ, ಸಂಪೂರ್ಣ ಸತ್ಯ ವಿಚಾರದ ಕೃಷಿ ಮಾದರಿ ಇಂದು ದೇಶಕ್ಕೆ ಅಗತ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ ಭಾಗವತ್‌ ಅಭಿಪ್ರಾಯಪಟ್ಟರು.

ಆರ್‌ಎಸ್‌ಎಸ್‌ನ ಅಕ್ಷಯ ಕೃಷಿ ಪರಿವಾರ ಕಾರ್ಯಾಗಾರದ ಸಮಾರೋಪದಲ್ಲಿ ಬುಧವಾರ ಮಾತನಾಡಿ, ಸಹಕಾರ ಮತ್ತು ಸಂಯೋಜನೆ, ಸಮತೋಲನ ಕೃಷಿಯಲ್ಲಿ ಅಗತ್ಯ. ಇಂದು ಕ್ರಿಮಿನಾಶಕ ಆಧಾರಿತ ಕೃಷಿಯು ಪರಿಸರಕ್ಕೆ ಮಾರಕದ ಜೊತೆಗೆ ಹಲವು ಕೃಷಿ ಸ್ನೇಹಿ ಜೀವಾಣುಗಳನ್ನು ಕೊಲ್ಲುವ ಪದ್ಧತಿಯಾಗಿದೆ. ಭಾರತೀಯ ಕೃಷಿ ಪರಂಪರೆಯಲ್ಲಿ ನಿಯಂತ್ರಣ ಪದ್ಧತಿ ಇದೆಯೇ ವಿನಃ ಕೊಲ್ಲುವ ಪದ್ಧತಿ ಇಲ್ಲ ಎಂದರು.

ವಿಶ್ವ ವಾಣಿಜ್ಯ ಸಂಸ್ಥೆ (ಡಬ್ಲ್ಯೂಟಿಒ) ಇಡೀ ಜಗತ್ತು ತನ್ನದೇ ನಿಯಂತ್ರಣದಲ್ಲಿರಬೇಕು. ಎಷ್ಟು ಜನ ಸಮಸ್ಯೆಗೀಡಾದರೂ ಪರವಾಗಿಲ್ಲ. ತನ್ನ ಶಕ್ತಿ ಹಾಗೂ ವ್ಯಾಪಾರಕ್ಕೆ ಧಕ್ಕೆ ಆಗದಂತಹ ನಿಲುವು ತಾಳಿದೆ. ಇಂದು ಜ್ಞಾನಕ್ಕೂ ಬೆಲೆ ಕಟ್ಟುವ ಸ್ಥಿತಿ ಬಂದೊದಗಿದೆ. ಅನ್ನ ಸಹ ವ್ಯಾಪಾರದ ವಸ್ತುವಾಗಿ ಮಾರ್ಪಟ್ಟಿದೆ. ರೈತರು ‘ನಮ್ಮ ಬೀಜ-ನಮ್ಮ ಭೂಮಿ’ ಪರಿಕಲ್ಪನೆಯಿಂದ ದೂರ ಸರಿದಿದ್ದರಿಂದಲೇ ಬಹುರಾಷ್ಟ್ರೀಯ ಕಂಪನಿಗಳು ಬೀಜ ಮತ್ತು ಭೂಮಿಯ ಮೇಲೆ ತಮ್ಮ ಪ್ರಭುತ್ವ ಸಾಧಿಸತೊಡಗಿವೆ. ರೈತರಿಗೆ ಸಮಗ್ರ ಮತ್ತು ಸಂಪೂರ್ಣ ಕೃಷಿ ತಿಳಿವಳಿಕೆ ಅವಶ್ಯವಾಗಿದೆ ಎಂದರು.

ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿ ಮಾತನಾಡಿ, ಜಮೀನಿನ ಆರೋಗ್ಯ ಉತ್ತಮವಾಗಿದ್ದರೆ, ಯೋಗ್ಯ ಆಹಾರ ಸಿಗುತ್ತದೆ. ದೇಶದಲ್ಲಿ ಇಂದು 22 ಸಾವಿರ ಎಂಜಿನಿಯರಿಂಗ್‌ ಕಾಲೇಜ್‌ ಗಳಿವೆ. ಅಲ್ಲಿಂದ ಹೊರಬಂದ ಎಂಜಿನಿಯರ್‌ಗಳಿಗೆ ಕೆಲಸವಿಲ್ಲ. ಆದರೆ ಕೃಷಿಗೆ ಒಳ್ಳೆಯ ಎಂಜಿನಿಯರ್‌ಗಳ ಅಗತ್ಯತೆಯಿದೆ. ಆದರೆ ಅಷ್ಟು ಕೃಷಿ ಕಾಲೇಜ್‌ಗಳು ದೇಶದಲ್ಲಿಲ್ಲ. ಸಾವಯವ ಕೃಷಿಕರನ್ನು ಹುಚ್ಚರಂತೆ ಕಾಣುವ ಸ್ಥಿತಿ ನಿರ್ಮಾಣವಾಗಿದೆ. ಸಾವಯವ ಕೃಷಿ ಉಳಿಯಬೇಕಾದರೆ ದೇಶಿ ಗೋವು ಮುಖ್ಯ. ಈ ನಿಟ್ಟಿನಲ್ಲಿ ಮಠಾಧೀಶರು ಸಂಘಟಿತರಾಗಬೇಕಿದೆ ಎಂದರು.ಆರ್‌ಎಸ್‌ಎಸ್‌ ಸಹ ಸಹಕಾರ್ಯವಾಹ ಬಾಗಯ್ನಾಜಿ ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.