ಲೋಕ ಅದಾಲತ್‌ನಲ್ಲಿ  900 ವ್ಯಾಜ್ಯ ಇತ್ಯರ್ಥ


Team Udayavani, Mar 10, 2019, 12:14 PM IST

10-march-20.jpg

ಧಾರವಾಡ: ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಜರುಗಿದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪ್ರಸಕ್ತ ವರ್ಷ 900 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ  ಮತ್ತು ಸತ್ರ ನ್ಯಾಯಾ ಧೀಶರಾದ ಈಶಪ್ಪ ಭೂತೆ ಹೇಳಿದರು.

ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಶನಿವಾರ ಪತ್ರಿಕಾಗೋಷ್ಠಿ ಕೈಗೊಂಡು ಮಾಹಿತಿ ನೀಡಿದ ಅವರು, 2018ರಲ್ಲಿ 3300 ಪ್ರಕರಣಗಳಲ್ಲಿ 20 ಕೋಟಿ ರೂ. ಪರಿಹಾರ ವಿತರಿಸಲಾಗಿತ್ತು. ಈ ವರ್ಷ 900 ವ್ಯಾಜ್ಯಗಳನ್ನು ಇತ್ಯರ್ಥ ಮಾಡಿ 8 ಕೋಟಿ ರೂ. ಮೊತ್ತವನ್ನು ಫಲಾನುಭವಿಗಳಿಗೆ ಚೆಕ್‌ ಮೂಲಕ ವಿತರಿಸಲಾಗಿದೆ ಎಂದರು.

ಈ ವರ್ಷದ ಲೋಕ ಅದಾಲತ್‌ನಲ್ಲಿ ಕೌಟುಂಬಿಕ ಸಮಸ್ಯೆ ಇರುವ ದಂಪತಿಗಳ ವಿವಿಧ 6 ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಮಾಡಲಾಗಿದೆ. ಕುಟುಂಬದಲ್ಲಿ ಸಣ್ಣ ಸಮಸ್ಯೆ ಉಂಟಾದಾಗ ದಂಪತಿಗಳು ನ್ಯಾಯಾಲಯದ ಮೊರೆ ಬರುತ್ತಾರೆ. ಹೀಗಾಗಿ ಅವರಿಗೆ ಸೂಕ್ತ ತಿಳಿವಳಿಕೆ ನೀಡುವ ಮೂಲಕ ರಾಜಿ ಮಾಡಿಸಿದರೆ ನೆಮ್ಮದಿ ಬದುಕು ಸಾಗಿಸುತ್ತಾರೆ ಎಂದು ಹೇಳಿದರು. ಜಿಲ್ಲಾ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳಲ್ಲಿ ರಾಜಿಯಾದ ಹೇಮಾ ಕೌಸರ್‌ ಗಂಡ ನಿಜಾಮುದ್ಧೀನ್‌, ಆಫ್ರಿನ್‌ ಗಂಡ ಜಾವೇದ, ಕವಿತಾ ಕಡೇಮನಿ ಗಂಡ ಸಂತೋಷ, ಸ್ಮಿತಾ ಶಿಂಧೆ ಗಂಡ ಚೇತನ ಶಿಂಧೆ ಮತ್ತು ಸುಕುಮಾರನ ಹೆಂಡತಿ ಸುನಿತಾ ದಂಪತಿಯ ವಿವಾಹ ವಿಚ್ಛೇದನ, ಕೆಲವು ಡಿ.ವಿ. ಆ್ಯಕ್ಟ್ ಪ್ರಕರಣಗಳಲ್ಲಿ ರಾಜಿ ಸಂಧಾನವಾಗಿ ಪ್ರಕರಣಗಳನ್ನು ಮುಕ್ತಾಯಗೊಳಿಸಲಾಯಿತು. ದಂಪತಿಗಳನ್ನು ಜೊತೆಗೂಡಿಸಿ ನ್ಯಾಯಾ ಧೀಶರು ಶುಭ ಹಾರೈಸಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ನ್ಯಾಯಾಧೀಶರಾದ ಗಂಗಾಧರ, ಶ್ಯಾಮಪ್ರಸಾದ, ಜಿಲ್ಲಾ ಕೌಟುಂಬಿಕ ನ್ಯಾಯಾಲಯದ ನ್ಯಾಯಾ ಧೀಶರಾದ ಸಾವಿತ್ರಿ ಕುಜ್ಜಿ, ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರದ ಸದಸ್ಯ ಕಾರ್ಯದರ್ಶಿ ಆರ್‌.ಎಸ್‌. ಚಿಣ್ಣನ್ನವರ, ನಗರ ನ್ಯಾಯಾ ಧೀಶರಾದ ಇಂದಿರಾ ಚಟ್ಟಿಯಾರ, ಮಮತಾ, ಸುಜಾತಾ, ವಿಜಯಲಕ್ಷ್ಮೀ ಘಾನಾಪುರ, ಕುರಣೆಕಾಂತ್‌, ಪರಿಮಳಾ ತುಬಾಕಿ ಇನ್ನಿತರರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.