ಭಾರತದ ಶಿಕ್ಷಣಕ್ಕೆ ಜಗತ್ತಿನಲ್ಲಿ 3ನೇ ಸ್ಥಾನ


Team Udayavani, Mar 12, 2019, 7:31 AM IST

hub-2.jpg

ಧಾರವಾಡ: ಭಾರತದ ಶಿಕ್ಷಣ ಜಗತ್ತಿನಲ್ಲಿ ಮೂರನೇ ಸ್ಥಾನದಲ್ಲಿದ್ದು, ಮೊದಲನೇ ಸ್ಥಾನ ಚೀನಾ ಹಾಗೂ ಎರಡನೇ ಸ್ಥಾನದಲ್ಲಿ ಅಮೆರಿಕ ಇದೆ ಎಂದು ಕೃಷಿ ವಿವಿ ಕುಲಪತಿ ಡಾ|ಎಂ.ಬಿ. ಚಟ್ಟಿ ಹೇಳಿದರು. 

ನಗರದ ಅಂಜುಮನ್‌ ಕಲಾ, ವಿಜ್ಞಾನ, ವಾಣಿಜ್ಯ ಪದವಿ ವಿದ್ಯಾಲಯ ಹಾಗೂ ಪಿ.ಜಿ. ಸೆಂಟರ್‌ ಹಮ್ಮಿಕೊಂಡಿದ್ದ “ಉನ್ನತ ಶಿಕ್ಷಣದಲ್ಲಿ ಕೌಶಲ ಅಭಿವೃದ್ಧಿ: ವಿದ್ಯಮಾನಗಳು ಮತ್ತು ಸವಾಲುಗಳು’ ಎಂಬ ವಿಷಯ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಪಾಶ್ಚಿಮಾತ್ಯ ದೇಶಗಳಿಗೆ ಹೋಲಿಸಿದರೆ ಬಹಳ ವಿಭಿನ್ನವಾದ ಶಿಕ್ಷಣ ಪದ್ಧತಿ ನಮ್ಮಲ್ಲಿದೆ. 2017ರ ಅಂಕಿ-ಅಂಶದ ಪ್ರಕಾರ ಪದವಿ ಪಡೆದ ಶೇ. 30 ವಿದ್ಯಾರ್ಥಿಗಳು ಮಾತ್ರ ನೌಕರಿ ಪಡೆಯಲು ಅರ್ಹರು. ಇದಕ್ಕೆ ಕಾರಣ ಕೌಶಲದ ಕೊರತೆ. ನಾವು ಶಿಕ್ಷಣ ಕ್ಷೇತ್ರವನ್ನು ಭಾಗಗಳನ್ನಾಗಿ ಮಾಡಿ ಕಲಿಸುತ್ತೇವೆ. ಪಾಶ್ಚಿಮಾತ್ಯ ದೇಶಗಳಲ್ಲಿ ಈ ಸಂಪ್ರದಾಯ ಇಲ್ಲ. ಕಲಾ ಕ್ಷೇತ್ರದ ಪದವಿ ಪಡೆದ ವಿದ್ಯಾರ್ಥಿ ವಿಜ್ಞಾನ, ಎಂಜಿನಿಯರಿಂಗ್‌ ಹೀಗೆ ಬೇರೆ ವಿಷಯಗಳಲ್ಲಿ ಸ್ನಾತಕೋತ್ತರ, ಪಿಎಚ್‌ಡಿ ಪದವಿಯನ್ನು ಮಾಡಿ ತನ್ನ ಅಭಿರುಚಿಗೆ ತಕ್ಕಂತೆ ಕಲಿತು ಯಶಸ್ವಿ ಆಗಬಹುದು ಎಂದರು.

ಧಾರವಾಡದ ಐಐಟಿ ಮುಖ್ಯಸ್ಥ ಪ್ರೊ| ನಾಗೇಶ ಆರ್‌. ಐಯ್ಯರ ಮಾತನಾಡಿದರು. ಪ್ರಾಂಶುಪಾಲ ಡಾ|ಎಂ.ಎನ್‌. ಮೀರಾನಾಯಕ ಅಧ್ಯಕ್ಷತೆ ವಹಿಸಿದ್ದರು. ಡಾ| ಎನ್‌.ವಿ. ಗುದ್ದಣ್ಣವರ, ಡಾ| ಎನ್‌. ಎಮ್‌. ಮಕಾನದಾರ, ಡಾ| ಐ.ಎ. ಮುಲ್ಲಾ, ಡಾ| ಎಫ್‌.ಎಚ್‌. ನಧಾಪ್‌, ಪ್ರೊ| ಇಜಾಜ್‌ ಅಹಮದ್‌, ಡಾ|ಶಿವಪ್ಪಾ, ಡಾ| ಎಸ್‌.ವಿ. ಹೆಗಡಾಳ, ಪ್ರೊ|ಎಮ್‌. ಎಲ್‌.ಕಿಲ್ಲೇದಾರ, ಡಾ|ಎಮ್‌.ಏ. ಮುಮ್ಮಿಗಟ್ಟಿ, ಬಿ.ಕೆ.ಹಲಗಿ, ರಾಜೇಂದ್ರ ಕಗ್ಗೂಡಿ, ಶಾದಾಬ ಖಾನಮ್‌ ಶೇಖ, ಡಾ|ಎಫ್‌.ಎಮ್‌. ನಧಾಪ್‌, ಪ್ರೊ| ಆರ್‌. ಎಚ್‌. ದೊಡಮನಿ ಇದ್ದರು. ಬೇಬಿ ಆಯಿಶಾ ಜಾಗಿರದಾರ ನಿರೂಪಿಸಿದರು. ಸಜ್ಜಾದ ಅಹಮ್ಮದ್‌ ಪರಿಚಯಿಸಿದರು. ರೂಹಿದಾ ನದಾಫ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.