ಬರ ಮುಕ್ತ ಜಿಲ್ಲೆ ಮಾಡಲು ಬದ್ಧತೆ ತೋರಿ


Team Udayavani, Mar 18, 2019, 10:46 AM IST

18-march-14.jpg

ಧಾರವಾಡ: ಜಿಲ್ಲೆಯನ್ನು ಬರಗಾಲ ಮುಕ್ತಗೊಳಿಸಲು ಗ್ರಾಮ ಮಟ್ಟದಲ್ಲಿರುವ ಎಲ್ಲ ಅಧಿ ಕಾರಿಗಳು ಬದ್ಧತೆ ಮತ್ತು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಜಿಪಂ ಸಿಇಒ ಡಾ| ಬಿ.ಸಿ. ಸತೀಶ ಹೇಳಿದರು.

ತಾಪಂ ಕಾರ್ಯಾಲಯದಲ್ಲಿ ಮತದಾನ ಜಾಗೃತಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರ, ಬರ ನಿರ್ವಹಣೆ ಕುರಿತು ಜರುಗಿದ ತಾಲೂಕಿನ ಪಿಡಿಒಗಳು, ಕಂದಾಯ ನಿರೀಕ್ಷಕರು, ಗ್ರಾಪಂ ಕಾರ್ಯದರ್ಶಿಗಳು ಮತ್ತು ಗ್ರಾಮಲೇಖಾ 
ಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜನ-ಜಾನುವಾರುಗಳಿಗೆ ಕುಡಿಯುವ ನೀರು, ಜನರಿಗೆ ಸ್ಥಳೀಯವಾಗಿ ಉದ್ಯೋಗ ಮಾಡಲು ಉದ್ಯೋಗ ಖಾತ್ರಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಆದ್ಯತೆ ನೀಡಿ ಕರ್ತವ್ಯ ನಿರ್ವಹಿಸಬೇಕು. ಧಾರವಾಡ ತಾಲೂಕಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ಪ್ರತಿ ಗ್ರಾಮಮಟ್ಟದ ಪಿಡಿಒ, ಗ್ರಾಮಲೆಕ್ಕಾಧಿಕಾರಿಗಳು ತಮ್ಮ ಗ್ರಾಮದಲ್ಲಿರುವ ಸರಕಾರಿ ಹಾಗೂ ಖಾಸಗಿ ಬೋರ್‌ವೆಲ್‌ಗ‌ಳ ಸಂಖ್ಯೆ, ನೀರು ಸಂಗ್ರಹಾಗಾರ, ನೀರು ಶುದ್ಧೀಕರಣ ಘಟಕ ಹಾಗೂ ಎಷ್ಟು ದಿನಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ ಎಂಬ ವರದಿಯನ್ನು 2-3 ದಿನಗಳಲ್ಲಿ ಸಲ್ಲಿಸಬೇಕು ಎಂದು ಸೂಚಿಸಿದರು. ಏ. 23ರಂದು ನಡೆಯಲಿರುವ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಪತ್ರಿ ಗ್ರಾಮದ ಪ್ರತಿ ಮತಗಟ್ಟೆ ವ್ಯಾಪ್ತಿಯಲ್ಲಿ ಕನಿಷ್ಠ ಮೂರರಿಂದ ನಾಲ್ಕು ಮತದಾರ ಜಾಗೃತಿ ಕಾರ್ಯಕ್ರಮಗಳನ್ನು ಪಂಚಾಯತ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಆಯೋಜಿಸಬೇಕು. ಗ್ರಾಮದ ಯಾವೊಬ್ಬ ಅರ್ಹ ಮತದಾರನೂ ಮತದಾನದಿಂದ ಹೊರಗುಳಿಯದಂತೆ ಕ್ರಮ ವಹಿಸಬೇಕು ಎಂದರು.

ಉಪವಿಭಾಗಾಧಿಕಾರಿ ಮಹ್ಮದ ಜುಬೇರ, ತಹಶೀಲ್ದಾರ್‌ ಪ್ರಕಾಶ ಕುದರಿ, ಇಒ ಎಸ್‌. ಎಸ್‌. ಕಾದ್ರೋಳ್ಳಿ ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತ ಬಿ.ಕೆ. ಓಲಿಕಾರ ಮಾತನಾಡಿ, ಬರನಿರ್ವಹಣೆ, ಕುಡಿಯುವ ನೀರು ಮತ್ತು ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಅನುಷ್ಠಾನ ಕುರಿತು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

Loksabha Election; SUCI announced 19 candidates

Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.