ದಪ್ಪಗಾಗಲು ಆರೋಗ್ಯಕರ ಸಲಹೆಗಳು


Team Udayavani, Aug 8, 2017, 7:47 AM IST

weight gain.JPG

ತುಂಬಾ ದಪ್ಪವಿರುವವರಿಗೆ ಸಣ್ಣಗಾಗಲು ಆಸೆ.ತುಂಬಾ ಸಣ್ಣಗಿರುವವರಿಗೆ ದಪ್ಪಗಾಗಲು ಆಸೆ. ಹೀಗೆ ಸಣ್ಣಗಿರುವವರು ದಪ್ಪಗಾಗಬೇಕೆಂದು, ದಪ್ಪಗಿರುವವರು ಸಣ್ಣಗಾಗಬೇಕೆಂದು ಕೊರಗುತ್ತಾರೆ. ಆದರೆ ಅತೀ ಶೀಘ್ರದಲ್ಲಿ ದಪ್ಪಗಾಗಬೇಕೆಂದು ಜಂಕ್‌
ಫ‌ುಡ್‌, ಫಾಸ್ಟ್‌ಫ‌ುಡ್‌ ತಿನ್ನುವುದಲ್ಲ. ಹಾಗೆ ಮಾಡಿದಲ್ಲಿ ದಪ್ಪಗಾಗುವುದು ನಿಜವಾದರೂ ಅನಾರೋಗ್ಯವನ್ನು ಹುಟ್ಟುಹಾಕುತ್ತದೆ. ಅಲ್ಲದೆ ಏಕಾಏಕಿ ದಪ್ಪಗಾಗಲು ಸಾಧ್ಯವೂ ಇಲ್ಲ.ಇದಕ್ಕೆ ಸ್ವಲ್ಪ ಕಾಳಜಿ, ತಾಳ್ಮೆಯೂ ಮುಖ್ಯ. ಸಣ್ಣಗೆ ಇರುವವರಿಗೆ, ದಪ್ಪಗಾಗಬಯಸುವವರಿಗೆ ಇಲ್ಲಿವೆ ಕೆಲವು ಆರೋಗ್ಯಕರ ಸಲಹೆಗಳು:

  • ಪ್ರತೀದಿನ ಕಡ್ಲೆಬೀಜವನ್ನು ರಾತ್ರಿ ನೆನೆಸಿ ಬೆಳಿಗ್ಗೆ ತಿನ್ನಬೇಕು. ಹೀಗೆ ಪ್ರತೀದಿನ ಅಂದರೆ ಒಂದು ತಿಂಗಳು ತಿನ್ನುವುದರಿಂದ ನಿಮ್ಮ ಶರೀರದ ತೂಕ ಹೆಚ್ಚುವುದು.
  • ಪ್ರತಿದಿನ ತೆಂಗಿನಕಾಯಿ ತುರಿಗೆ ಒಣದ್ರಾಕ್ಷಿ ಸೇರಿಸಿ ತಿಂದರೆ ಒಂದು ತಿಂಗಳೊಳಗೆ ಮೈಕೈ ತುಂಬಿಕೊಳ್ಳುತ್ತದೆ.
  • ದಿನಾ ಎರಡು ಬಾಳೆಹಣ್ಣು ತಿಂದು ಒಂದು ಗ್ಲಾಸ್‌ ಹಾಲಿಗ (250 ಎಂಎಲ್‌) ಸ್ವಲ್ಪ ಜೇನುತುಪ್ಪ ಸೇರಿಸಿ ಕುಡಿಯಬೇಕು. ನಂತರ ಎರಡು ಚಮಚ ಒಣದ್ರಾಕ್ಷೆ ತಿಂದು ಎರಡು ಏಲಕ್ಕಿ ತಿಂದರೆ ತೂಕ ಹೆಚ್ಚಾಗುವುದು.
  • ಬಾರ್ಲಿ ಪಾಯಸ: ಬಾರ್ಲಿಯನ್ನು ಸ್ವಲ್ಪ ಹುರಿದು ಅದಕ್ಕೆ ತುಪ್ಪ ಸೇರಿಸಿ ಬೇಯಿಸಬೇಕು. ಇದಕ್ಕೆ ಒಂದು ಗ್ಲಾಸ್‌ ಹಾಲು, ಸಕ್ಕರೆ, ಡ್ರೈಫ್ರುಟ್ಸ್‌ (ಬಾದಾಮಿ, ಗೋಡಂಬಿ, ಒಣದ್ರಾಕ್ಷಿ) ತುಪ್ಪದಲ್ಲಿ ಹುರಿದು ಸೇರಿಸಿ ದಿನಾ ಸಂಜೆಯ ಹೊತ್ತಿಗೆ ತಿಂದರೆ ಒಂದು ತಿಂಗಳೊಳಗೆ ದಪ್ಪಗಾಗಬಹುದು. ಇದು ಬಹಳ ಆರೋಗ್ಯಕರ ಹಾಗೂ ಪುಷ್ಟಿದಾಯಕ. ಅಲ್ಲದೆ ಸುಲಭವಾಗಿ ಜೀರ್ಣವಾಗುತ್ತದೆ. ಮಕ್ಕಳಿಗೂ ಬಹಳ ಒಳ್ಳೆಯದು.

ಸ್ವಾತಿ

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.