ದಪ್ಪಗಾಗಲು ಆರೋಗ್ಯಕರ ಸಲಹೆಗಳು


Team Udayavani, Aug 8, 2017, 7:47 AM IST

weight gain.JPG

ತುಂಬಾ ದಪ್ಪವಿರುವವರಿಗೆ ಸಣ್ಣಗಾಗಲು ಆಸೆ.ತುಂಬಾ ಸಣ್ಣಗಿರುವವರಿಗೆ ದಪ್ಪಗಾಗಲು ಆಸೆ. ಹೀಗೆ ಸಣ್ಣಗಿರುವವರು ದಪ್ಪಗಾಗಬೇಕೆಂದು, ದಪ್ಪಗಿರುವವರು ಸಣ್ಣಗಾಗಬೇಕೆಂದು ಕೊರಗುತ್ತಾರೆ. ಆದರೆ ಅತೀ ಶೀಘ್ರದಲ್ಲಿ ದಪ್ಪಗಾಗಬೇಕೆಂದು ಜಂಕ್‌
ಫ‌ುಡ್‌, ಫಾಸ್ಟ್‌ಫ‌ುಡ್‌ ತಿನ್ನುವುದಲ್ಲ. ಹಾಗೆ ಮಾಡಿದಲ್ಲಿ ದಪ್ಪಗಾಗುವುದು ನಿಜವಾದರೂ ಅನಾರೋಗ್ಯವನ್ನು ಹುಟ್ಟುಹಾಕುತ್ತದೆ. ಅಲ್ಲದೆ ಏಕಾಏಕಿ ದಪ್ಪಗಾಗಲು ಸಾಧ್ಯವೂ ಇಲ್ಲ.ಇದಕ್ಕೆ ಸ್ವಲ್ಪ ಕಾಳಜಿ, ತಾಳ್ಮೆಯೂ ಮುಖ್ಯ. ಸಣ್ಣಗೆ ಇರುವವರಿಗೆ, ದಪ್ಪಗಾಗಬಯಸುವವರಿಗೆ ಇಲ್ಲಿವೆ ಕೆಲವು ಆರೋಗ್ಯಕರ ಸಲಹೆಗಳು:

  • ಪ್ರತೀದಿನ ಕಡ್ಲೆಬೀಜವನ್ನು ರಾತ್ರಿ ನೆನೆಸಿ ಬೆಳಿಗ್ಗೆ ತಿನ್ನಬೇಕು. ಹೀಗೆ ಪ್ರತೀದಿನ ಅಂದರೆ ಒಂದು ತಿಂಗಳು ತಿನ್ನುವುದರಿಂದ ನಿಮ್ಮ ಶರೀರದ ತೂಕ ಹೆಚ್ಚುವುದು.
  • ಪ್ರತಿದಿನ ತೆಂಗಿನಕಾಯಿ ತುರಿಗೆ ಒಣದ್ರಾಕ್ಷಿ ಸೇರಿಸಿ ತಿಂದರೆ ಒಂದು ತಿಂಗಳೊಳಗೆ ಮೈಕೈ ತುಂಬಿಕೊಳ್ಳುತ್ತದೆ.
  • ದಿನಾ ಎರಡು ಬಾಳೆಹಣ್ಣು ತಿಂದು ಒಂದು ಗ್ಲಾಸ್‌ ಹಾಲಿಗ (250 ಎಂಎಲ್‌) ಸ್ವಲ್ಪ ಜೇನುತುಪ್ಪ ಸೇರಿಸಿ ಕುಡಿಯಬೇಕು. ನಂತರ ಎರಡು ಚಮಚ ಒಣದ್ರಾಕ್ಷೆ ತಿಂದು ಎರಡು ಏಲಕ್ಕಿ ತಿಂದರೆ ತೂಕ ಹೆಚ್ಚಾಗುವುದು.
  • ಬಾರ್ಲಿ ಪಾಯಸ: ಬಾರ್ಲಿಯನ್ನು ಸ್ವಲ್ಪ ಹುರಿದು ಅದಕ್ಕೆ ತುಪ್ಪ ಸೇರಿಸಿ ಬೇಯಿಸಬೇಕು. ಇದಕ್ಕೆ ಒಂದು ಗ್ಲಾಸ್‌ ಹಾಲು, ಸಕ್ಕರೆ, ಡ್ರೈಫ್ರುಟ್ಸ್‌ (ಬಾದಾಮಿ, ಗೋಡಂಬಿ, ಒಣದ್ರಾಕ್ಷಿ) ತುಪ್ಪದಲ್ಲಿ ಹುರಿದು ಸೇರಿಸಿ ದಿನಾ ಸಂಜೆಯ ಹೊತ್ತಿಗೆ ತಿಂದರೆ ಒಂದು ತಿಂಗಳೊಳಗೆ ದಪ್ಪಗಾಗಬಹುದು. ಇದು ಬಹಳ ಆರೋಗ್ಯಕರ ಹಾಗೂ ಪುಷ್ಟಿದಾಯಕ. ಅಲ್ಲದೆ ಸುಲಭವಾಗಿ ಜೀರ್ಣವಾಗುತ್ತದೆ. ಮಕ್ಕಳಿಗೂ ಬಹಳ ಒಳ್ಳೆಯದು.

ಸ್ವಾತಿ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.