ದಪ್ಪಗಾಗಲು ಆರೋಗ್ಯಕರ ಸಲಹೆಗಳು


Team Udayavani, Aug 8, 2017, 7:47 AM IST

weight gain.JPG

ತುಂಬಾ ದಪ್ಪವಿರುವವರಿಗೆ ಸಣ್ಣಗಾಗಲು ಆಸೆ.ತುಂಬಾ ಸಣ್ಣಗಿರುವವರಿಗೆ ದಪ್ಪಗಾಗಲು ಆಸೆ. ಹೀಗೆ ಸಣ್ಣಗಿರುವವರು ದಪ್ಪಗಾಗಬೇಕೆಂದು, ದಪ್ಪಗಿರುವವರು ಸಣ್ಣಗಾಗಬೇಕೆಂದು ಕೊರಗುತ್ತಾರೆ. ಆದರೆ ಅತೀ ಶೀಘ್ರದಲ್ಲಿ ದಪ್ಪಗಾಗಬೇಕೆಂದು ಜಂಕ್‌
ಫ‌ುಡ್‌, ಫಾಸ್ಟ್‌ಫ‌ುಡ್‌ ತಿನ್ನುವುದಲ್ಲ. ಹಾಗೆ ಮಾಡಿದಲ್ಲಿ ದಪ್ಪಗಾಗುವುದು ನಿಜವಾದರೂ ಅನಾರೋಗ್ಯವನ್ನು ಹುಟ್ಟುಹಾಕುತ್ತದೆ. ಅಲ್ಲದೆ ಏಕಾಏಕಿ ದಪ್ಪಗಾಗಲು ಸಾಧ್ಯವೂ ಇಲ್ಲ.ಇದಕ್ಕೆ ಸ್ವಲ್ಪ ಕಾಳಜಿ, ತಾಳ್ಮೆಯೂ ಮುಖ್ಯ. ಸಣ್ಣಗೆ ಇರುವವರಿಗೆ, ದಪ್ಪಗಾಗಬಯಸುವವರಿಗೆ ಇಲ್ಲಿವೆ ಕೆಲವು ಆರೋಗ್ಯಕರ ಸಲಹೆಗಳು:

  • ಪ್ರತೀದಿನ ಕಡ್ಲೆಬೀಜವನ್ನು ರಾತ್ರಿ ನೆನೆಸಿ ಬೆಳಿಗ್ಗೆ ತಿನ್ನಬೇಕು. ಹೀಗೆ ಪ್ರತೀದಿನ ಅಂದರೆ ಒಂದು ತಿಂಗಳು ತಿನ್ನುವುದರಿಂದ ನಿಮ್ಮ ಶರೀರದ ತೂಕ ಹೆಚ್ಚುವುದು.
  • ಪ್ರತಿದಿನ ತೆಂಗಿನಕಾಯಿ ತುರಿಗೆ ಒಣದ್ರಾಕ್ಷಿ ಸೇರಿಸಿ ತಿಂದರೆ ಒಂದು ತಿಂಗಳೊಳಗೆ ಮೈಕೈ ತುಂಬಿಕೊಳ್ಳುತ್ತದೆ.
  • ದಿನಾ ಎರಡು ಬಾಳೆಹಣ್ಣು ತಿಂದು ಒಂದು ಗ್ಲಾಸ್‌ ಹಾಲಿಗ (250 ಎಂಎಲ್‌) ಸ್ವಲ್ಪ ಜೇನುತುಪ್ಪ ಸೇರಿಸಿ ಕುಡಿಯಬೇಕು. ನಂತರ ಎರಡು ಚಮಚ ಒಣದ್ರಾಕ್ಷೆ ತಿಂದು ಎರಡು ಏಲಕ್ಕಿ ತಿಂದರೆ ತೂಕ ಹೆಚ್ಚಾಗುವುದು.
  • ಬಾರ್ಲಿ ಪಾಯಸ: ಬಾರ್ಲಿಯನ್ನು ಸ್ವಲ್ಪ ಹುರಿದು ಅದಕ್ಕೆ ತುಪ್ಪ ಸೇರಿಸಿ ಬೇಯಿಸಬೇಕು. ಇದಕ್ಕೆ ಒಂದು ಗ್ಲಾಸ್‌ ಹಾಲು, ಸಕ್ಕರೆ, ಡ್ರೈಫ್ರುಟ್ಸ್‌ (ಬಾದಾಮಿ, ಗೋಡಂಬಿ, ಒಣದ್ರಾಕ್ಷಿ) ತುಪ್ಪದಲ್ಲಿ ಹುರಿದು ಸೇರಿಸಿ ದಿನಾ ಸಂಜೆಯ ಹೊತ್ತಿಗೆ ತಿಂದರೆ ಒಂದು ತಿಂಗಳೊಳಗೆ ದಪ್ಪಗಾಗಬಹುದು. ಇದು ಬಹಳ ಆರೋಗ್ಯಕರ ಹಾಗೂ ಪುಷ್ಟಿದಾಯಕ. ಅಲ್ಲದೆ ಸುಲಭವಾಗಿ ಜೀರ್ಣವಾಗುತ್ತದೆ. ಮಕ್ಕಳಿಗೂ ಬಹಳ ಒಳ್ಳೆಯದು.

ಸ್ವಾತಿ

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.