ಫಿಟ್ನೆಸ್ ಕಾಪಾಡಲು ಸರಳ ವ್ಯಾಯಮ


Team Udayavani, Mar 5, 2019, 5:36 AM IST

pushupsmain0.jpg

ಫಿಟ್ನೆಸ್  ಕಾಪಾಡಿಕೊಳ್ಳಲು ಜಿಮ್‌ಗೆ ಹೋಗಲು ಬಯಸುವವರು ಸಾಮಾನ್ಯ. ಆದರೆ ಅಲ್ಲಿ ಹೋಗಲು ಸಾಧ್ಯವಿಲ್ಲ ಎಂಬು ವರು ಮನೆ ಯಲ್ಲೇ ಕೆಲವು ವ್ಯಾಯಾಮ ಮಾಡುವ ಮೂಲಕ ಫಿಟ್‌ ಆಗಿ ಇರಬಹುದು. 

ಮೋಜಿನ ವ್ಯಾಯಾಮ 
ವ್ಯಾಯಾಮವನ್ನು ಆಟವೆಂದು ಪರಿಗಣಿಸಿದಾಗ ಮತ್ತಷ್ಟು ಆಸಕ್ತಿ ಹುಟ್ಟು ತ್ತದೆ.  ಶಾಲೆಯಲ್ಲಿ ಓದುವಾಗ ಮಾಡುತ್ತಿದ್ದ ಕಪ್ಪೆ ಜಿಗ್ಗಿತ, ಕರಡಿ ಓಟಗಳಂತಹ ಭಂಗಿಗಳಲ್ಲಿ ಚಲಿಸುವುದು ಎಷ್ಟು ಕಷ್ಟ, ಬಿಗಿಯಾದ ಸ್ನಾಯುಗಳು ಸಡಿಲಗೊಳಿ ಸಲು ಸಹಕಾರಿ. ದೇಹದ ಅಶಕ್ತ ಭಾಗವನ್ನು ಗುರುತಿಸಿ ಅದನ್ನು ಬಲಗೊಳಿಸುತ್ತದೆ.  

ಪುಶ್‌ಅಪ್‌, ಸಿಟ್‌ಅಪ್‌  
ದೇಹದ ಫಿಟ್ನೆಸ್  ಕಾಪಾಡುವಲ್ಲಿ ಪುಶ್‌ಅಪ್‌, ಸಿಟ್‌ಅಪ್‌ ಸಹಕಾರಿಯಾಗಿವೆ. ಇದನ್ನು ಮಾಡುವಾಗ ಕೆಲವು ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಅಭ್ಯಾಸ ಮಾಡಿದಲ್ಲಿ ಆಕರ್ಷಕ ಅಂಗಸೌಷ್ಟವ ಪಡೆಯಬಹುದು. ಇನ್ನು ಈ ವ್ಯಾಯಾಮ ಮಾಡುವಾಗ 10ರಿಂದ 1ರ ಎಣಿಕೆ ಮಾಡಿ ವ್ಯಾಯಮ ಮಾಡುವುದು ಉತ್ತಮ. ಹಾಗೇ ಮಾಡುವಾಗ ಶಕ್ತಿ ಪ್ರದರ್ಶನ ಮಾಡಲು ಹೋಗದೇ 20 ಸೆಕೆಂಡ್‌ಗಳ ಕಾಲ ವಿಶ್ರಾಂತಿ ಪಡೆದು ಮತ್ತೆ ವ್ಯಾಯಾಮ ಪ್ರಾರಂಭಿಸುವುದರಿಂದ ದೇಹದ ಮೇಲೆ ಹಿಡಿತ ಸಾಧಿಸಬಹುದು.

ಮೆಟ್ಟಿಲುಗಳನ್ನು ಬಳಸಿ
ಯಾವುದೇ ವ್ಯಾಯಾಮ ಮಾಡಲು ಕಾಲುಗಳು ಪ್ರಮುಖ ಪಾತ್ರ ವಹಿಸುತ್ತದೆ. ಈ ಭಾಗದಲ್ಲಿರುವ ಸ್ನಾಯುಗಳನ್ನು ಬಲಿಷ್ಠಗಳಿಸಿಕೊಂಡರೆ, ಹೆಚ್ಚು ಶ್ರಮ ಬಯಸುವ ಇತರ ಭಂಗಿಗಳ ವ್ಯಾಯಾಮ ಮಾಡಲು ಸಾಧ್ಯ. ಒಂದೇ ಮೆಟ್ಟಿಲನ್ನು ವೇಗವಾಗಿ ಹತ್ತುವುದು ಇಳಿಯುವುದು ಮಾಡಿ, ಆಯಾಸವಾದಾಗ ನಿಲ್ಲಿಸಿ, ಮತ್ತು ಪ್ರಾರಂಭಿಸಬೇಕು. ಈ ರೀತಿ ಪ್ರತಿನಿತ್ಯ ಮಾಡಿದಾಗ ಸ್ನಾಯುಗಳಲ್ಲಿ ಹೆಚ್ಚಿನ ಬಲ ತುಂಬಿಕೊಳ್ಳುತ್ತದೆ.

ಸ್ಕಿಪ್ಪಿಂಗ್‌, ಬ್ಯಾಟಿಂಗ್‌
ಪ್ರತಿ ನಿತ್ಯ ಬೆಳಗ್ಗೆ  10ರಿಂದ 15 ನಿಮಿಷ ಸ್ಕಿಪ್ಪಿಂಗ್‌ ಮಾಡುವುದರಿಂದ ಸ್ನಾಯುಗಳು ಸಡಿಲಗೊಂಡು, ವ್ಯಾಯಾಮ ಮಾಡಲು ಅನುವು ಮಾಡಿಕೊಡುತ್ತದೆ. ಮನೆಯಲ್ಲಿರುವ ಕ್ರಿಕೆಟ್‌ ಬ್ಯಾಟ್‌ ತೆಗೆದುಕೊಂಡು ವಿವಿಧ ಭಂಗಿಗಳನ್ನು ಅಭ್ಯಸಿಸುವುದರಿಂದ ಕೈಗಳ ಸ್ನಾಯುಗಳು ಬಲಗೊಳ್ಳುತ್ತವೆ.

   ಕಾರ್ತಿಕ್‌ ಚಿತ್ರಾಪುರ

ಟಾಪ್ ನ್ಯೂಸ್

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.