ಶ್ರೀರಾಮಸೇನೆ ಮುಖಂಡರ ಮೇಲೆ ಲಾಂಗ್,ಮಚ್ಚಿನ ದಾಳಿ: ಓರ್ವ ಗಂಭೀರ
Team Udayavani, Feb 1, 2017, 4:23 PM IST
ಗದಗ : ಇಲ್ಲಿನ ಗಂಗಿಮಡಿ ಬಡಾವಣೆ ಬಳಿ ಮಂಗಳವಾರ ಇಬ್ಬರು ಶ್ರೀರಾಮ ಸೇನೆ ಯ ಮುಖಂಡರ ಮೇಲೆ 10 ಕ್ಕೂ ಹೆಚ್ಚು ದುಷ್ಕರ್ಮಿಗಳು ಲಾಂಗ್ ಮತ್ತು ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷ ರಾಜು ಖಾನಪ್ಪನವರ್ ಮತ್ತು ಮುಖಂಡ ಬಸವರಾಜು ಕುರ್ತಕೋಟಿ ಎನ್ನುವವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ರಾಜು ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಕಾಂಗ್ರೆಸ್ ಮುಖಂಡರೊಬ್ಬರು ತನ್ನ ಬೆಂಬಲಿಗರೊಂದಿಗೆ ದಾಳಿ ನಡೆಸಿದಾದರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಪೂರ್ವ ದ್ವೇಷವೇ ದಾಳಿ ನಡೆಸಲು ಕಾರಣ ಎನ್ನಲಾಗಿದೆ.
ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ
Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು
Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!
Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ