ಪಾದಯಾತ್ರೆ ಸಂಪನ್ನ


Team Udayavani, Dec 18, 2017, 5:04 PM IST

18-21.jpg

ಗದಗ: ಧರ್ಮದಲ್ಲಿ ನೀತಿ, ಸತ್ಯ ಕಡಿಮೆಯಾಗಿದೆ ಎನ್ನುವುದು ಸುಳ್ಳು. ಯಾವುದೇ ಕೆಲಸಕ್ಕೆ ಬಾರದ ವ್ಯಕ್ತಿಗಳು ಅನುಮಾನದಿಂದ ನೋಡುವ ಪರಿಯಿದು ಆದರೆ ಜನರಲ್ಲಿ ಧರ್ಮದ ಬಗ್ಗೆ ಸಾಕಷ್ಟು ಜಾಗೃತಿ ಇದೆ ಎನ್ನುವುದನ್ನು ಇಂದಿನ 5ನೇ ದಿನ ಪಾದಯಾತ್ರೆಯಲ್ಲಿ ಜನರು ತೋರಿಸಿದ ಪ್ರೀತಿ ಭಾವೈಕ್ಯತೆ ಮೆರೆದ ಝಾಕೀರ ಹುಸೇನ್‌ ಕಾಲನಿಯ ಇಸ್ಲಾಂ ಬಾಂಧವರೇ ಸಾಕ್ಷಿ ಎಂದು ಹೊಸಳ್ಳಿಯ ಶ್ರೀಗಳು ಅಭಿಪ್ರಾಯಪಟ್ಟರು.

ವೀರಶೈವ ಲಿಂಗಾಯತ ಧರ್ಮದ ಜನಜಾಗೃತಿ ಸಮಾವೇಶ ನಿಮಿತ್ತ ಹಮ್ಮಿಕೊಂಡಿರುವ ಪಾದಯಾತ್ರೆ ಸಂಪನ್ನ ಸಮಾರಂಭದಲ್ಲಿ ಹೊಸಳ್ಳಿಯ ಅಭಿನವ ಬೂದೀಶ್ವರ ಸ್ವಾಮಿಗಳು ಆಶೀರ್ವಚನ ನೀಡಿದರು. ನಾವೆಲ್ಲರೂ ನಮ್ಮ ಬದುಕನ್ನು ಪ್ರೀತಿಸಿ ಶ್ರದ್ಧೆಯಿಂದ ಕೆಲಸ
ಮಾಡಿ ಭವ್ಯ ಮಾನವೀಯತೆಗಾಗಿ ಬದುಕಿ ಬಾಳುವುದು ಅವಶ್ಯ ಎಂದರು. ಪಾದಯಾತ್ರೆ ಪ್ರಾರಂಭಕ್ಕೆ ಚಾಲನೆ ನೀಡಿದ ಪರಮ ಪೂಜ್ಯ ಡಾ| ನೀಲಮ್ಮತಾಯಿ ಅಸುಂಡಿ ಮಾತನಾಡಿದರು. ಪಾದಯಾತ್ರೆಯಲ್ಲಿ ಹರ್ಲಾಪುರ ಶ್ರೀಗಳು, ಕೊಟ್ಟೂರೇಶ್ವರ ಶ್ರೀಗಳು, ಶಿರಕೋಳದ ಶ್ರೀಗಳು ಇದ್ದರು. ಅಟ್ನೂರ ಶ್ರೀಗಳು, ಅಬ್ಬಿಗೇರಿ ಶ್ರೀಗಳು ಹಾಗೂ ಇನ್ನೂ ಅನೇಕ ಶ್ರೀಗಳು ಭಾಗವಹಿಸಿದ್ದರು.

ನಗರಸಭಾ ಸದಸ್ಯ ಅನಿಲ ಗರಗ, ಎಂ.ಸಿ. ಶೇಖ್‌, ಅನಿಲ ಅಬ್ಬಿಗೇರಿ, ವಂದನಾ ವೆರ್ಣೇಕರ, ಬಸವರಾಜ ಕೂಗು, ಯು.ಆರ್‌. ಭೂಸನೂರಮಠ, ಡಾ| ಜಿ.ಎಸ್‌. ಹಿರೇಮಠ, ಡಾ| ಬಿ.ಜಿ. ಸ್ವಾಮಿ, ಬಸಣ್ಣ ಮಲ್ಲಾಡದ, ಚಂದ್ರು ಬಾಳಿಹಳ್ಳಿಮಠ, ಪ್ರಕಾಶ ಬೇಲಿ, ಮಲ್ಲಿಕಾರ್ಜುನ ಶಿಗ್ಲಿ, ಮಹಾದೇವಯ್ಯ ಧನ್ನೂರ ಹಿರೇಮಠ, ವೀರೇಶ ಕೂಗು, ಜಯಣ್ಣ ಶೆಟ್ಟರ, ವಿರೂಪಾಕ್ಷಪ್ಪ ಅಕ್ಕಿ, ಎಸ್‌.ಎಸ್‌. ಪಾಟೀಲ ಅರಹುಣಸಿ, ಶಿವಾನಂದಯ್ಯ ಹಿರೇಮಠ, ಲಿಂಗರಾಜ ಗುಡಿಮನಿ, ಸತೀಶ ಮುದಗಲ್‌, ಅಜ್ಜಣ್ಣ ಮುಧೋಳ,
ಬಿ.ಎಂ. ಬಿಳೆಯಲಿ, ಬಿ.ಎಂ. ದಾಯಮ್ಮನವರ, ರಾಜು ಖಾನಪ್ಪನವರ, ಮಂಜುನಾಥ ಬೇಲೇರಿ, ಅಶೋಕ ಗಡಾದ,
ಅಜ್ಜಣ್ಣ ಮಲ್ಲಾಡದ, ಶರಣಯ್ಯ ಜುಕ್ತಿಮಠ ಸೇರಿದಂತೆ ಅನೇಕರಿದ್ದರು.

ಡಾ| ಶೇಖರ ಸಜ್ಜನರ ಪ್ರಾಸ್ತಾವಿಕವಾಗಿ ಮಾತನಾಡಿದರು. ರುದ್ರಣ್ಣ ಗುಳಗುಳಿ ಸ್ವಾಗತಿಸಿದರು. ಬೆಳ್ಳಟ್ಟಿ ಹಿರೇಮಠದ
ಫಕೀರಶಾಸ್ತ್ರೀಗಳು ನಿರೂಪಿಸಿದರು, ಮಹೇಶ್ವರಸ್ವಾಮಿ ಹೊಸಳ್ಳಿಮಠ ವಂದಿಸಿದರು. 

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.