ಶಾಂತಿ ಕದಡಿದರೆ ನಿರ್ದಾಕ್ಷಿಣ್ಯ ಕ್ರಮ: ಬಾಲಚಂದ್ರ


Team Udayavani, Sep 10, 2018, 4:42 PM IST

secptember-20.jpg

ಲಕ್ಷ್ಮೇಶ್ವರ: ಹಬ್ಬಗಳನ್ನು ಸಾಂಪ್ರದಾಯಿಕ ಮತ್ತು ವಿಜೃಂಭಣೆಯಿಂದ ಆಚರಿಸಲು ಯಾವುದೇ ಅಡ್ಡಿಯಿಲ್ಲ. ಆದರೆ ಹಬ್ಬಗಳ ಆಚರಣೆ ನೆಪದಲ್ಲಿ ಕಾನೂನು ಬಾಹೀರ ಚಟುವಟಿಕೆಗಳು ಮತ್ತು ಶಾಂತಿ-ಸೌಹಾರ್ದತೆ ಕದಡುವ ಘಟನೆಗಳು ನಡೆದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಪಿಐ ಬಾಲಚಂದ್ರ ಲಕ್ಕಂ ಎಚ್ಚರಿಕೆ ನೀಡಿದರು.

ಪಟ್ಟಣದ ಜ| ವೀರಗಂಗಾಧರ ಸಮುದಾಯ ಭವನದಲ್ಲಿ ಸೆ. 13ರಂದು ನಡೆಯುವ ಗಣೇಶೋತ್ಸವ ಮತ್ತು ಸೆ.21ರಂದು ನಡೆಯುವ ಮೊಹರಂ ಹಬ್ಬ ಆಚರಣೆ ಹಿನ್ನೆಲೆಯಲ್ಲಿ ನಡೆದ ಶಾಂತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪಿಸುವ ಮಂಡಳಿಯವರು ಪೂರ್ವಭಾವಿಯಾಗಿ ಪುರಸಭೆ, ಗ್ರಾಪಂ ಪಂಚಾಯತಿ, ಹೆಸ್ಕಾಂ, ಪೊಲೀಸ್‌ ಇಲಾಖೆಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಗಣೇಶನ ವಿಗ್ರಹ ಪ್ರತಿಷ್ಠಾಪನೆ ದಿನದಿಂದ ವಿಸರ್ಜನೆ ವರೆಗೂ ಅವುಗಳ ಸಂಪೂರ್ಣ ಜವಾಬ್ದಾರಿ ಮಂಡಳಿಯವರದ್ದಾಗಿದೆ. ಇದಕ್ಕೆ ಆ ಪ್ರದೇಶದ ಜನಪ್ರತಿನಿ ಧಿಗಳು, ಹಿರಿಯರೂ ಜವಾಬ್ದಾರಿ ವಹಿಸಬೇಕು. ಲಕ್ಷ್ಮೇಶ್ವರ ಹೋಬಳಿ ವ್ಯಾಪ್ತಿಯಲ್ಲಿ 180ಕ್ಕೂ ಹೆಚ್ಚು ಮತ್ತು ಪಟ್ಟಣವೊಂದರಲ್ಲೇ 50ಕ್ಕೂ ಹೆಚ್ಚು ಸಾರ್ವಜನಿಕ ಗಣೇಶನ ವಿಗ್ರಹಗಳು ಪ್ರತಿಷ್ಠಾಪನೆಯಾಗಲಿವೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ ಮತ್ತು ಪ್ರಮುಖ ಸ್ಥಳದಲ್ಲಿ ಸಿಸಿ ಕ್ಯಾಮೆರಾ ಮತ್ತು ಬೈನಾಕೂಲರ್‌ ವ್ಯವಸ್ಥೆ ಮಾಡಲಾಗಿದೆ. ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಮಿತಿ ಮೀರಿ ಶಬ್ದ ಮಾಡುವ ಧ್ವನಿವರ್ಧಕಗಳಿಗೆ ಅವಕಾಶ ನೀಡುವುದಿಲ್ಲ.

ಪುರಸಭೆ ಮಾಜಿ ಅಧ್ಯಕ್ಷ ಎಂ.ಆರ್‌. ಪಾಟೀಲ, ಜಯಕ್ಕ ಕಳ್ಳಿ, ಗಂಗಾಧರ ಮೆಣಸಿನಕಾಯಿ, ಮಂಜುನಾಥ ಸಾತಪುತೆ ಮಾತನಾಡಿ, ಹಬ್ಬ ಹರಿದಿನಗಳು ಸಂಸ್ಕೃತಿ ಪ್ರತೀಕಗಳಾಗಿವೆ. ಶಾಂತಿ- ಸೌಹಾರ್ದತೆಯಿಂದ ಹಬ್ಬ ಆಚರಿಸಬೇಕು. ಅದಕ್ಕೆ ಅಪಚಾರವಾಗದಂತೆ ಹಬ್ಬಗಳ ಮೂಲ ಉದ್ದೇಶ ಗಮನದಲ್ಲಿಟ್ಟುಕೊಂಡು ಶಿಸ್ತು, ಸಂಯಮ ಮತ್ತು ಸಾಂಪ್ರದಾಯಿಕವಾಗಿ ಆಚರಿಸಬೇಕು. ಗಣೇಶ ಮೂರ್ತಿ ವಿಸರ್ಜನೆ 9ನೇ ದಿನ ಮೊಹರಂ ಹಬ್ಬ ಇದೆ. ಅದಕ್ಕಾಗಿ ಸಾರ್ವಜನಿಕ ಗಣೇಶ ಮೂರ್ತಿ ವಿಸರ್ಜನೆಯನ್ನು 9ರ ಬದಲಾಗಿ 7 ಮತ್ತು 11ನೇ ದಿನಕ್ಕೆ ನೆರವೇರಿಸುವ ಮೂಲಕ ಸಹಕಾರ ನೀಡೋಣ. ದರ್ಗಾ ಕಮಿಟಿಯ ಸುಲೇಮಾನಸಾಬ್‌ ಕಣಿಕೆ ,ರಾಮಣ್ಣ ರಿತ್ತಿ ಇದ್ದರು. ಪಿಎಸ್‌ಐ ವಿಶ್ವನಾಥ ಚೌಗುಲೆ, ಸಿಬ್ಬಂದಿ ಪಿ.ಡಿ. ಮ್ಯಾಗೇರಿ ಸ್ವಾಗತಿಸಿ ನಿರೂಪಿಸಿದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.