ಕೋಟುಮಚಗಿ ಮುಸ್ಲಿಂ ಯುವಕನ ಗಣೇಶ ಭಕ್ತಿ
Team Udayavani, Sep 15, 2018, 4:31 PM IST
ಕೋಟುಮಚಗಿ: ಕೋಟುಮಚಗಿ ಗ್ರಾಮದ ಮುಸ್ಲಿಂ ಯುವಕ ಜೀವನಸಾಬ ಬಿನ್ನಾಳ ಕಳೆದ ಐದು ವರ್ಷಗಳಿಂದ ಸರ್ಕಾರಿ ಪ್ರೌಢ ಶಾಲೆಗೆ ಗಣೇಶ ಮೂರ್ತಿಯನ್ನು ದೇಣಿಗೆಯಾಗಿ ನೀಡುತ್ತಾ ಬಂದಿದ್ದಾರೆ.
ಜೀವನಸಾಬ ಬಿನ್ನಾಳ ಮಾತನಾಡಿ, ಕಳೆದ ಐದು ವರ್ಷಗಳಿಂದ ನಾನು ಶಾಲೆಗೆ ಗಣೇಶ ಮೂರ್ತಿಯನ್ನು ದೇಣಿಗೆಯಾಗಿ ನೀಡುತ್ತಿರುವುದರಿಂದ ನನಗೆ ಹಾಗೂ ನನ್ನ ಕುಟುಂಬಕ್ಕೆ ವಿಘ್ನ ನಿವಾರಕ ಒಳ್ಳೆಯದನ್ನು ಮಾಡಿದ್ದರಿಂದ ನಾನು ಜೀವಿತಾವಧಿವರೆಗೂ ಶಾಲೆಗೆ ಗಣೇಶ ಮೂರ್ತಿ ನೀಡುತ್ತೇನೆ ಎಂದು ವಾಗ್ಧಾನ ಮಾಡಿದ್ದೇನೆ. ಎಸ್ಡಿಎಂಸಿ ಅಧ್ಯಕ್ಷಪ್ರಕಾಶ ಮುಧೋಳ, ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ ಕುಲಕರ್ಣಿ, ಹಿಂದು ಸಂಘಟನೆ ಯುವ ಮುಖಂಡ ಶರಣಪ್ಪ ಕಾಡರ ಸೇರಿದಂತೆ ಶಾಲೆ ಸಿಬ್ಬಂದಿ ಗಣೇಶ ಮೂರ್ತಿ ಪ್ರತಿಷ್ಠಾಪನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ
ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ
Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್
Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್
MUST WATCH
ಹೊಸ ಸೇರ್ಪಡೆ
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ