ನಾಳೆ ಅಂಚೆ ವಿಂಗಡಣಾ ನೌಕರರ ಸಮಾವೇಶ 


Team Udayavani, Oct 5, 2018, 3:57 PM IST

5-october-19.gif

ಗದಗ: ಅಂಚೆ ಇಲಾಖೆಯ ಅಂಚೆ ವಿಂಗಡನಾ ನೌಕರರ(ಆರ್‌ಎಂಎಸ್‌) ಹುಬ್ಬಳ್ಳಿ ವಿಭಾಗೀಯ ಮಟ್ಟದ ಕಾರ್ಯಕಾರಿಣಿ ಹಾಗೂ ಬಹಿರಂಗ ಸಮಾವೇಶವನ್ನು ಅ.6 ರಿಂದ ಎರಡು ದಿನಗಳ ಕಾಲ ನಗರದಲ್ಲಿ ಏರ್ಪಡಿಸಲಾಗಿದೆ ಎಂದು ಸಮಾವೇಶದ ಸ್ವಾಗತ ಸಮಿತಿ ಗೌರವ ಅಧ್ಯಕ್ಷರೂ ಆಗಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರವಿ ಗುಂಜೀಕರ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಮುಳಗುಂದ ರಸ್ತೆಯ ಕನಕ ಭವನದಲ್ಲಿ ಅ.7 ರಂದು ಬೆಳಗ್ಗೆ 10 ಗಂಟೆಗೆ ಆಯೋಜಿಸಿರುವ ಬಹಿರಂಗ ಸಮಾವೇಶದಲ್ಲಿ ದಕ್ಷಿಣ-ಪಶ್ಚಿಮ ರೈಲ್ವೆ ಮಜ್ದೂರ್‌ ಯೂನಿಯನ್‌ ವಿಭಾಗೀಯ ಕಾರ್ಯದರ್ಶಿ ಎಸ್‌ .ಎ.ಅಲ್ಬರ್ಟ್‌ ಡಿಕ್ರೂಜ್‌, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಗದಗ ವಿಭಾಗೀಯ ನಿಯಂತ್ರಣಾಧಿಕಾರಿ ಎಫ್‌.ಸಿ. ಹಿರೇಮಠ, ಆರ್‌.ಎಂ.ಎಸ್‌. ಹುಬ್ಬಳ್ಳಿ ವಿಭಾಗೀಯ ಅಧೀಕ್ಷಕಿ ಜಿ.ಎಸ್‌. ಸುಜಾತಾ ಮುಖ್ಯ ತಿಥಿಗಳಾಗಿ ಪಾಲ್ಗೊಳ್ಳುವರು.

ವಿಡಿಎಸ್‌ ಬಾಲಕರ ಪಿಯು ಕಾಲೇಜಿನ ಉಪನ್ಯಾಸಕ ದತ್ತ ಪ್ರಸನ್ನ ಪಾಟೀಲ ಅವರು ಗದಗ ವಿಭಾಗದ ಅಂಚೆ ವಿಂಗಡಣಾ ಕಾರ್ಯಾಲಯದ ಇತಿಹಾಸ, ಗದಗ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳು ಮತ್ತು ಅಂಚೆ ಹಾಗೂ ನಾಗರಿಕರ ಸೌಹಾರ್ದ ಸಂಬಂಧದ ಬಗ್ಗೆ ಉಪನ್ಯಾಸ ನೀಡುವರು. 

ವಕೀಲ ಪಿ.ಕಮಲೇಶನ್‌, ಎ.ಶ್ರೀನಿವಾಸ, ಉದಯ ಶಂಕರರಾವ್‌, ಕೆ.ಬಿ.ರೂಗಿಶೆಟ್ಟರ, ಎಚ್‌. ಎಸ್‌. ಬಸವರಾಜ, ಎಂ.ಬಿ. ಹುಲ್ಯಾಳ, ಎಸ್‌.ಎಂ. ಕುಲಕರ್ಣಿ ಸೇರಿ ಅನೇಕರು ಆಗಮಿಸಲಿದ್ದು, ಅಂಚೆ ವಿಂಗಡಣೆ ನೌಕರರ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವರು ಎಂದರು.

ಗದಗ ಅಂಚೆ ವಿಂಗಡಣಾ ನೌಕರರ ಸಂಘದ ಅಧ್ಯಕ್ಷ ಸಿ.ಎಫ್‌. ಪಾಟೀಲ ಮಾತನಾಡಿ, ಅಂಚೆ ಸೇವೆ ಎಂದಾಕ್ಷಣ ಎಲ್ಲರಿಗೂ ಅಂಚೆ ಕಚೇರಿ ಸಿಬ್ಬಂದಿ, ಪೋಸ್ಟ್‌ಮನ್‌ ನೆನಪಾಗುತ್ತಾರೆ. ಆದರೆ, ಸಾರ್ವಜನಿಕರು ತಮ್ಮ ಪತ್ರಗಳನ್ನು ಸಂಬಂಧಿಸಿದವರಿಗೆ ಕಳುಹಿಸಿದಾಗ ಅದನ್ನು ಸಾರ್ಟಿಂಗ್‌ ಸೇರಿ ಹಲವು ಕಾರ್ಯಗಳನ್ನು ಆರ್‌ಎಂಎಸ್‌ ಸಿಬ್ಬಂದಿ ಎಲೆಮರೆ ಕಾಯಿಯಂತೆ ಶ್ರಮಿಸುತ್ತಾರೆ. ಅವರನ್ನು ಬೆಳಕಿಗೆ ತರುವುದರೊಂದಿಗೆ ಸಾರ್ವಜನಿಕರಿಗೆ ಇನ್ನಷ್ಟು ಉತ್ತಮ ಸೇವೆ ಒದಗಿಸುವುದು ಹಾಗೂ ಮಾಡಿಕೊಳ್ಳಬಹುದಾದ ಬದಲಾವಣೆಗಳ ಕುರಿತು ಸಮಾವೇಶದಲ್ಲಿ ಚರ್ಚಿಸಲಾಗುತ್ತದೆ. ಪ್ರತಿ ಎರಡು ವರ್ಷಕ್ಕೊಮ್ಮೆ ಕಾರ್ಯಕಾರಿಣಿ ನಡೆಯುತ್ತದೆ. ಮಹಾರಾಷ್ಟ್ರದ ಸೊಲ್ಲಾಪುರ ಒಳಗೊಂಡಂತೆ ಉತ್ತರ ಕರ್ನಾಟಕದ 11 ಜಿಲ್ಲೆಗಳು ಹುಬ್ಬಳ್ಳಿ ವಿಭಾಗಕ್ಕೆ ಒಳಪಡುತ್ತವೆ. ಈ ಸಮಾವೇಶದಲ್ಲಿ ಒಂದು ಸಾವಿರಕ್ಕೂ ಅಧಿಕ ನೌಕರರು ಭಾಗವಹಿಸಲಿದ್ದಾರೆ. ಅ.6 ರಂದು ಹುಬ್ಬಳ್ಳಿ ವಿಭಾಗೀಯ ಮಟ್ಟದ ಕಾರ್ಯಕಾರಿಣಿ ಸಭೆ ನಡೆಯಲಿದೆ ಎಂದು ವಿವರಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಎಸ್‌.ಲ್‌. ಕುಲಕರ್ಣಿ, ಸಿ.ವೈ. ನದಾಫ್‌, ಆರ್‌.ಬಿ. ಒಡೆಯರ, ಎ.ಪಿ. ಇಟಗಿ, ಎಚ್‌. ಯಲ್ಲಪ್ಪ, ಎಂ.ಎಸ್‌. ಶಿರಹಟ್ಟಿ, ವಿ.ಆರ್‌. ಚವಡಿ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.