ಆದರ್ಶ ಜೀವನ ನಡೆಸಲು ಸಲಹೆ


Team Udayavani, Jan 16, 2019, 10:31 AM IST

16-january-17.jpg

ಲಕ್ಷ್ಮೇಶ್ವರ: ಸಾಮೂಹಿಕ ವಿವಾಹ ಎಂದರೆ ಅದು ಕೇವಲ ಬಡ ಜನರ ಮದುವೆ ಕಾರ್ಯಕ್ರಮ ಎಂದು ಭಾವಿಸುವುದು ತಪ್ಪು. ಪವಿತ್ರವಾದ ಧಾರ್ಮಿಕ ಕ್ಷೇತ್ರ, ಸಹಸ್ರಾರು ಭಕ್ತರ ಮತ್ತು ಮಠಾಧೀಶರ ಆಶೀರ್ವಾದದೊಂದಿಗೆ ಸಾಮೂಹಿಕ ವಿವಾಹ ಬಂಧನಕ್ಕೊಳಗಾಗುವ ಭಾಗ್ಯ ಜೀವನದ ಸಾರ್ಥಕತೆಯ ಕ್ಷಣವಾಗಿದೆ ಎಂದು ಬಾಲೇಹೊಸೂರಿನ ಶ್ರೀ ಕುಮಾರ ದಿಂಗಾಲೇಶ್ವರ ಸ್ವಾಮಿಗಳು ಹೇಳಿದರು.

ಸಮೀಪದ ಹೂವಿನಶಿಗ್ಲಿ ವಿರಕ್ತಮಠದ ಜಾತ್ರಾಮಹೋತ್ಸವ ಹಾಗೂ ಲಿಂ| ನಿರಂಜನ ಸ್ವಾಮಿಗಳ 9ನೇ ಪುಣ್ಯ ಸ್ಮರಣೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸಾಮೂಹಿಕ ವಿವಾಹ ಮಹೋತ್ಸವದ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ದುಡಿಯದ ದರಿದ್ರ, ರೋಗಿ, ವೈರಾಗಿ, ಚಟಗಾರ ಈ ನಾಲ್ವರನ್ನು ಸಂಸಾರಿಕ ಜೀವನದಿಂದ ದೂರ ಇಡಬೇಕು. ವಿವಾಹ ಬಂಧನವೆಂದರೆ ಎರಡು ಮನಸ್ಸು, ಜೀವಗಳು ಒಂದಾಗಿ ಪರಸ್ಪರರು ಹಾಲುಜೇನಿನಂತೆ ಅನ್ಯೋನ್ಯತೆಯಿಂದ ಜೀವನ ಸಾಗಿಸುವ ಪವಿತ್ರ ಬಂಧವಾಗಿದೆ. ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ದಂಪತಿಗಳು ಪರಸ್ಪರ ಪ್ರೀತಿ, ವಿಶ್ವಾಸದಿಂದ ತಂದೆ-ತಾಯಿ, ಅತ್ತೆ-ಮಾವ, ಗುರು ಹಿರಿಯರಲ್ಲಿ ವಿಧೇಯತೆ, ತಾಳ್ಮೆಯಿಂದ ಆದರ್ಶಮಯ ಜೀವನಕ್ಕೆ ಅಣಿಯಾಗಬೇಕು. ಸಂಸಾರದ ಗುಟ್ಟು ಬಿಟ್ಟು ಕೊಡದೇ ಪ್ರೀತಿ ತುಂಬಿದ ಸಂಸಾರದ ಜೋಡೆತ್ತಿನ ಬಂಡಿ ಸರಾಗವಾಗಿ ಸಾಗಿದಾಗ ಮಾತ್ರ ಆ ಮನೆ ಸ್ವರ್ಗವಾಗುತ್ತದೆ. ಸಂಪ್ರದಾಯ, ಸಂಸ್ಕೃತಿ, ಧರ್ಮ ಮಾರ್ಗ ಮತ್ತು ಮಠಮಾನ್ಯಗಳ ಸತ್ಸಂಗದೊಂದಿಗೆ ಸಾತ್ವಿಕ ಜೀವನಕ್ಕೆ ಒಗ್ಗಿಕೊಳ್ಳಬೇಕು ಎಂದರು.

ನೇತೃತ್ವವಹಿಸಿದ್ದ ಹುಬ್ಬಳ್ಳಿ ರುದ್ರಾಕ್ಷಿಮಠ ಮತ್ತು ನವಲಗುಂದ ಗವಿಮಠದ ಬಸವಲಿಂಗ ಸ್ವಾಮಿಗಳು, ಸದಾಶಿವಪೇಟೆಯ ಗದಿಗೇಶ್ವರ ಸ್ವಾಮಿಗಳು ಆಶೀರ್ವಚನ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಹೂವಿನಶಿಗ್ಲಿ ವಿರಕ್ತಮಠದ ಚನ್ನವೀರ ಸ್ವಾಮಿಗಳು ಮಾತನಾಡಿ, ಸಾಮೂಹಿಕ ವಿವಾಹಗಳಿಂದ ಬಡವರು ಮತ್ತು ಅಸಹಾಯಕರಿಗೆ ಆರ್ಥಿಕ ಹೊರೆ ತಪ್ಪಿಸಿದಂತಾಗುತ್ತದೆ. ಅನಾವಶ್ಯಕ ದುಂದು ವೆಚ್ಚ, ಆಡಂಬರ, ವರದಕ್ಷಣೆ ತಡೆದು ಸಾಮೂಹಿಕ ವಿವಾಹದ ಮಹತ್ವ ಸಾರುವ ಉದ್ದೇಶ ಶ್ರೀಮಠದ್ದಾಗಿದೆ. ಲಿಂ| ನಿರಂಜನ ಶ್ರೀಗಳು ಹಾಕಿಕೊಟ್ಟ ಧರ್ಮ ಮಾರ್ಗದಲ್ಲಿ ಭಕ್ತರ ಸಹಕಾರದಿಂದ ಸಮಾಜಮುಖೀ ಕಾರ್ಯಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದಾಗಿ ಹೇಳಿದರು.

ಒಂಬತ್ತು ಜೋಡಿಗಳು ವಿವಾಹ ಬಂಧನಕ್ಕೊಳಗಾದರು. ಸದಾನಂದ ಶಾಸ್ತ್ರಿಗಳು ಮತ್ತು ಮಹದೇವಪ್ಪ ಬಿಷ್ಟಣ್ಣವರ, ಪಿ.ಎಚ್. ಪಾಟೀಲ ನಿರ್ವಹಿಸಿದರು. ಸಂಜೆ 4ಕ್ಕೆ ಗುರುಕುಲ ಶಾಲಾ ಮಕ್ಕಳಿಂದ ಮಲ್ಲಕಂಬ ಪ್ರದರ್ಶನ, ಸಂಜೆ 5ಕ್ಕೆ ವಿಜೃಂಭಣೆಯ ಕಡುಬಿನ ಕಾಳಗ, ಬಳಿಕ ಮಹಾತ್ಮರ ಬದುಕು-ಬೆಳಕು ಚಿಂತನಗೋಷ್ಠಿಯ ಧರ್ಮಸಭೆ ಹೊಸರಿತ್ತಿಯ ಗುದ್ಧಲೀಶ್ವರ ಸ್ವಾಮಿಗಳ ಸಾನಿಧ್ಯದಲ್ಲಿ ಜರುಗಿತು. ವಿವಿಧ ಮಠಾಧೀಶರು, ಗ್ರಾಮದ ಹಿರಿಯರು, ಜನಪ್ರತಿನಿಧಿಗಳು ಹಾಗೂ ಸದ್ಬಕ್ತಮಂಡಳಿಯವರಿದ್ದರು.

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಜಿಲ್ಲಾದ್ಯಂತ ನೀರಿಗಾಗಿ ಹಾಹಾಕಾರ ಶುರು-ಅಂತರ್ಜಲ ಮಟ್ಟ ಕುಸಿತ

ಗದಗ: ಜಿಲ್ಲಾದ್ಯಂತ ನೀರಿಗಾಗಿ ಹಾಹಾಕಾರ ಶುರು-ಅಂತರ್ಜಲ ಮಟ್ಟ ಕುಸಿತ

crime (2)

Gadag: ಜಮೀನು ಮಾರಾಟದ ಹಣಕ್ಕಾಗಿ ತಂದೆಯನ್ನೇ ಕೊಂದ ಮಕ್ಕಳು

7-gadaga

Gadaga ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಕಣ್ಗಾವಲು ಯೋಜನೆ ಜಾರಿ

Mundargi; ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಕೊಲೆಗೈದು ಮರಕ್ಕೆ ನೇತು ಹಾಕಿದ ದುಷ್ಕರ್ಮಿಗಳು!

Mundargi; ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಕೊಲೆಗೈದು ಮರಕ್ಕೆ ನೇತು ಹಾಕಿದ ದುಷ್ಕರ್ಮಿಗಳು!

ಧರ್ಮ ಪಾಲನೆಯಿಂದ ಶಾಂತಿ ಸಾಧ್ಯ; ಸಂಪತ್ತಿನೊಂದಿಗೆ ಶಿವಜ್ಞಾನವು ಮುಖ್ಯ

ಧರ್ಮ ಪಾಲನೆಯಿಂದ ಶಾಂತಿ ಸಾಧ್ಯ; ಸಂಪತ್ತಿನೊಂದಿಗೆ ಶಿವಜ್ಞಾನವು ಮುಖ್ಯ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.