ಉತ್ತಮ ಪುಸ್ತಕ ಓದಿನಿಂದ ದೃಢ ವ್ಯಕ್ತಿತ್ವ


Team Udayavani, Aug 11, 2017, 10:04 AM IST

Untitled-2 copy.JPG

ಕಲಬುರಗಿ: ಸಾಹಿತ್ಯ ವಲಯ ವಿಶಾಲವಾಗಿದ್ದು, ಅಸಂಖ್ಯಾತ ಉತ್ತಮ ಪುಸ್ತಕಗಳಿವೆ. ಅವುಗಳಲ್ಲಿ ಕೆಲವನ್ನಾದರೂ
ಓದುವುದರ ಮುಖಾಂತರ ನಮ್ಮ ವ್ಯಕ್ತಿತ್ವ ಹಾಗೂ ನೆನಪಿನ ಶಕ್ತಿ ಹೆಚ್ಚಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಶರಣಬಸವ
ವಿಶ್ವವಿದ್ಯಾಲಯದ ಸಹ ಕುಲಪತಿ ಹಾಗೂ ಶರಣಬಸವೇಶ್ವರ ವಸತಿ (ಎಸ್‌ಬಿಆರ್‌) ಕಾಲೇಜಿನ ಪ್ರಾಚಾರ್ಯ ಡಾ| ಎನ್‌.
ಎಸ್‌. ದೇವರಕಲ್‌ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಗುರುವಾರ ನಗರದ ಎಸ್‌ಬಿಆರ್‌ ಶಾಲೆಯಲ್ಲಿ ಷಡಕ್ಷರಿಸ್ವಾಮಿ ಡಿಗ್ಗಾಂವಕರ
ಪ್ರತಿಷ್ಠಾನದ ಶಿವಾಂಶ ಪ್ರಕಾಶನ ವತಿಯಿಂದ ಮನೋವಿಜ್ಞಾನಿ ಡಾ| ಸಿ.ಆರ್‌. ಚಂದ್ರಶೇಖರ ಬರೆದ “ಒಳ್ಳೆಯ ಅಧ್ಯಯನ ವಿಧಾನ ಮತ್ತು ಉತ್ತಮ ನೆನಪಿನ ಶಕ್ತಿ ಹಾಗೂ ಗುಡ್‌ ಸ್ಟಡಿ ಹ್ಯಾಬಿಟ್‌ ಗುಡ್‌ ಮೆಮೋರಿ ಎನ್ನುವ ಎರಡು ಪುಸ್ತಕ ಲೋಕಾರ್ಪಣೆಗೊಳಿಸಿ ಅವರು
ಮಾತನಾಡಿದರು. ಇಂದಿನ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನದ ಅವಶ್ಯಕತೆ ಇದೆ. ಓದಿದ್ದನ್ನು ಪುನಃ ಮನನ ಮಾಡಿಕೊಂಡರೆ ಓದಿಕೊಂಡಿದ್ದು ಬಹಳ ದಿನಗಳವರೆಗೆ ಶಾಶ್ವತವಾಗಿ ನೆನೆಪಿನಲ್ಲಿ ಉಳಿಯುತ್ತದೆ. ಲೋಕಾರ್ಪಣೆಗೊಂಡಿರುವ ಎರಡು ಪುಸ್ತಕಗಳು ಬಹಳ ಮಹತ್ವದಿಂದ ಕೂಡಿವೆ. ಕಡಿಮೆ ಬೆಲೆಯಲ್ಲಿ ಅಪಾರ ವಸ್ತು ವಿಷಯಗಳನ್ನು ಈ ಪುಸ್ತಕಗಳು ಹೊಂದಿವೆ ಎಂದು ಹೇಳಿದರು.
ಜಗತ್ತಿನಲ್ಲಿ ಜ್ಞಾನಕ್ಕಿಂತ ಮಿಗಿಲಾದ ವಸ್ತು ಮತ್ತೂಂದಿಲ್ಲ. ಜ್ಞಾನ ಯಾವ ಮೂಲೆಯಿಂದಲಾದರೂ ಬರಲಿ, ಅದನ್ನು ಒಮ್ಮನಸ್ಸಿನಿಂದ ಸ್ವೀಕರಿಸಬೇಕು. ಖನ್ನತೆ, ಒತ್ತಡ ನಿವಾರಿಸಿಕೊಳ್ಳಲು ಪುಸ್ತಕ ಓದುವ ಹವ್ಯಾಸ ಆರೋಗ್ಯಕ್ಕೆ ಒಳ್ಳೆಯದು ಎಂದರು. ಹಿರಿಯ ಪತ್ರಕರ್ತ ಟಿ. ವಿ ಶಿವಾನಂದನ್‌, ನಿವೃತ್ತ ಉಪನ್ಯಾಸಕ ನರೇಂದ್ರ ಬಡಶೇಷಿ, ಶಿವಾಂಶ ಪ್ರಕಾಶನದ ಡಾ| ಎಸ್‌ ಎಸ್‌ ಹಿರೇಮಠ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.