ಆಧ್ಯಾತ್ಮಿಕ ಭಕ್ತಿ ಸಂಬಂಧದಲ್ಲಿದೆ ದೊಡ್ಡ ಶಕ್ತಿ


Team Udayavani, Aug 29, 2017, 10:43 AM IST

gul 6.jpg

ಕಲಬುರಗಿ: ಆಧ್ಯಾತ್ಮಿಕತೆಯಲ್ಲಿ ಭಕ್ತಿ ನಡೆ ನುಡಿ ಹಾಗೂ ಸಂಬಂಧದಲ್ಲಿ ದೊಡ್ಡ ಶಕ್ತಿ ಇದೆ ಎಂದು ಹಾರಕೂಡ
ಚನ್ನವೀರ ಶಿವಯೋಗಿ ಸಂಸ್ಥಾನದ ಹಿರೇಮಠದ ಪೀಠಾಧಿಪತಿ ಡಾ|ಚನ್ನವೀರ ಶಿವಾಚಾರ್ಯರು ಹೇಳಿದರು. ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕು ಸುಕ್ಷೇತ್ರ ಹಾರಕೂಡ ಮಠದಲ್ಲಿ ಸೋಮವಾರ ಕಲಬುರಗಿ ಗುಪ್ತವಾರ್ತೆ ವಿಭಾಗದ ಮುಖ್ಯಪೇದೆ ರಜನಿಕಾಂತ ಬುರುಡೆ ಅವರು ರಚಿಸಿದ ತಂಬಾಕವಾಡಿ ಮಾತಾ ಜಕ್ಕಮ್ಮೇಶ್ವರಿ ಭಕ್ತಿಗೀತೆಗಳ ಧ್ವನಿ ಸುರುಳಿ ಬಿಡುಗಡೆ ಹಾಗೂ ಹುಲಸೂರು ಗುರುಬಸವೇಶ್ವರ ಮಠದ ಡಾ|ಶಿವಾನಂದ ಮಹಾಸ್ವಾಮಿಗಳವರಿಗೆ ಚೆನ್ನೈ ವಿವಿಯಿಂದ ಗೌರವ ಡಾಕ್ಟರೇಟ್‌ ಪ್ರಶಸ್ತಿ ದೊರೆತ್ತಿದ್ದಕ್ಕೆ ಶ್ರೀಮಠದಿಂದ ಸತ್ಕಾರ ನೆರವೇರಿಸಿ ಸ್ವಾಮೀಜಿ ಮಾತನಾಡಿದರು. ಹುಲಸೂರ ಶ್ರೀಗಳು 7 ತಿಂಗಳ ಕಾಲ ದೇಶದಾದ್ಯಂತ 9 ಸಾವಿರ ಕಿಮೀ ಪಾದಯಾತ್ರೆ ಕೈಗೊಂಡು ಬಸವತತ್ವ ಪ್ರಚಾರ ಕೈಗೊಂಡಿರುವುದು ಸಾಮಾನ್ಯವಾದುದಲ್ಲ. ಚೆನ್ನೆ ವಿವಿಯಿಂದ ಗೌರವ ಡಾಕ್ಟರೇಟ್‌ ದೊರೆತ್ತಿರುವುದು ಅವರ ಕಾರ್ಯಕ್ಕೆ ಸಂದ ಗೌರವವಾಗಿದೆ ಎಂದು ಹೇಳಿದರು. ಹಾರಕೂಡ ಮಠದಿಂದ ಸತ್ಕರಿಸಿಕೊಂಡು ಆಶೀರ್ವಚನ ನೀಡಿದ ಡಾ| ಶಿವಾನಂದ ಮಹಾಸ್ವಾಮಿಗಳು, ಹಾರಕೂಡ ಮಠದಿಂದ ಸತ್ಕಾರಗೊಂಡಿರುವುದು ಚೆನ್ನೆ ವಿವಿಯಿಂದ ಗೌರವ ಡಾಕ್ಟರೇಟ್‌ ಲಭಿಸಿದ್ದಷ್ಟೇ ಸಂತೋಷವಾಗಿದೆ ಎಂದು
ಹೇಳಿದರು. ಧ್ವನಿ ಸುರುಳಿ ಭಕ್ತಿ ಗೀತೆಗಳ ರಚನೆಕಾರ ರಜನಿಕಾಂತ ಬುರುಡೆ ದಂಪತಿಯನ್ನು ಶ್ರೀಗಳು ಸನ್ಮಾನಿಸಿದರು. ಶಿಕ್ಷಕ ಮಲ್ಲಿನಾಥ ಹಿರೇಮಠ, ಕೋಹಿನೂರ ಕಸಾಪ ವಲಯದ ಅಧ್ಯಕ್ಷ ರತಿಕಾಂತ ಶಿರ್ಶಿವಾಡಿ, ಕನ್ನಡ ಪುಸ್ತಕ ಪ್ರಾಧಿಕಾರ ಸದಸ್ಯೆ ಜಯದೇವಿ ಗಾಯಕವಾಡ, ಮುಖಂಡರಾದ ನಾಗೇಶ ಮಹಾಜನ್‌, ಕಂಠೆಪ್ಪ ಪಾಟೀಲ, ವಿಠuಲ ಹೂಗಾರ, ಗವಿಸಿದ್ದಪ್ಪ ಪಾಟೀಲ, ವಿಠಲ ಹೂಗಾರ, ಶರಣಬಸಪ್ಪ ಕಾಂದೆ, ಗುರುಶಾಂತಪ್ಪ ಬುಜುರ್ಕೆ, ವಿಠಲ ತೊಗಲೂರೆ, ಆನಂದರಾಯ ತಂಬಾಕೆ, ಅಪ್ಪಾರಾಯ ಕಮಲಾಪುರೆ ಸೇರಿದಂತೆ ಮುಂತಾದವರಿದ್ದರು. ನಾಗರಾಜ ಹೆಬ್ಟಾಳ ಧ್ವನಿ ಸುರುಳಿ ಕುರಿತು ಮಾತನಾಡಿದರು. ಅಂಬಾರಾಯ ಉಗಾಜಿ ನಿರೂಪಿಸಿದರು. ಕಾರ್ತಿಕ ಸ್ವಾಮಿ ಪ್ರಾರ್ಥನೆ ಗೀತೆ ಹಾಡಿದರು. 

ಟಾಪ್ ನ್ಯೂಸ್

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.