ವಿವಾದ ಸೃಷ್ಟಿಸುವರಿಗೆ ಬುದ್ಧಿ ಕಲಿಸಿ


Team Udayavani, Sep 1, 2017, 10:48 AM IST

gul-4.jpg

ಅಫಜಲಪುರ: ವೀರಶೈವ-ಲಿಂಗಾಯತ ಬೇರೆಬೇರೆಯಲ್ಲ. ಆದರೂ ಕೆಲವು ರಾಜಕೀಯ ನಾಯಕರು, ನಕಲಿ ಸಮಾಜ ಸುಧಾರಕರು ಸಮಾಜದಲ್ಲಿ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದು ಯಾವುದು ನಡೆಯೋದಿಲ್ಲ. ಸುಮ್ಮನೆ ವಿವಾದ ಸೃಷ್ಟಿಸುತ್ತಿರುವರಿಗೆ ಬುದ್ಧಿ ಕಲಿಸೋಣ ಎಂದು ಚಿಂತಕ ಜಾಫರ್‌
ಪಟೇಲ್‌ ಹೇಳಿದರು.

ಪಟ್ಟಣದ ಮಳೇಂದ್ರ ಮಠದಲ್ಲಿ ಗುರು ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರ ಅಡ್ಡಪಲ್ಲಕ್ಕಿ ಮಹೋತ್ಸವ, ಹುಬ್ಬಳ್ಳಿ ಸಿದ್ಧಾರೂಢ ಶಿವಯೋಗಿಗಳ ಪುರಾಣ ಮಹಾಮಂಗಲ, ಜಾತ್ರೆ ನಿಮಿತ್ತ
ನಡೆದ ಧರ್ಮಸಭೆಯಲ್ಲಿ ಅವರು ಮಾತನಾಡಿದರು.

ವೀರಶೈವ ಲಿಂಗಾಯತ ಎನ್ನುವುದು ಅನಾದಿ ಕಾಲದಿಂದಲೂ ಬಂದಿದೆ. ಬಸವಣ್ಣನವರ ಕಾಲಕ್ಕಿಂತಲೂ ಪೂರ್ವದಲ್ಲಿಯೂ ವೀರಶೈವ ಧರ್ಮವಿದೆ. ಮುಂದೆಯೂ ಇರುತ್ತದೆ. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ವೀರಶೈವ ಲಿಂಗಾಯತ ಧರ್ಮ ಶ್ರೇಷ್ಠವಾದದ್ದು. ವೀರಶೈವ
ಮತ್ತು ಲಿಂಗಾಯತ ಎನ್ನುವುದು ಬೇರೆಬೇರೆಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವೈದ್ಯ ಶರಣು ದಾಮಾ ಮಾತನಾಡಿ, ನಾವು ಮಾಡುವ ಪ್ರತಿಯೊಂದು ಕೆಲಸಗಳಲ್ಲಿ ದೇವರನ್ನು ಕಾಣಬೇಕು. ದೇವರನ್ನು ಸ್ಮರಿಸಿದಾಗ ಮಾತ್ರ ಒಳಿತು ಕಾಣಲು ಸಾಧ್ಯ ಎಂದರು.

ಮುಖಂಡ ಮಕ್ಸೂದ್‌ ಪಟೇಲ್‌ ಮಾತನಾಡಿ, ಕಳೆದ ಐದು ದಶಕಗಳಿಂದ ಮಳೇಂದ್ರ ಮಠ ಎಲ್ಲ ಜಾತಿ, ಜನಾಂಗದವರನ್ನು ಕೂಡಿಸಿಕೊಂಡು ಹಬ್ಬ ಹರಿದಿನ ಆಚರಿಸುತ್ತಿದೆ. ಎಲ್ಲರನ್ನು ಸಮಾನ ದೃಷ್ಟಿಯಿಂದ ಕಾಣುವ ಈ ಮಠದಲ್ಲಿ ಭಾವೈಕ್ಯತೆ ಕಾಣಬಹುದಾಗಿದೆ. ಇದಕ್ಕೆ ಉದಾಹರಣೆ ಎಂದರೆ ನಾವು ಇಸ್ಲಾಂ ಧರ್ಮದವರಾಗಿದ್ದರೂ ಮಳೇಂದ್ರ ಮಠದ ಭಕ್ತರಾಗಿದ್ದು ಎಂದರು. ಮಠದ ಪೀಠಾಧಿಪತಿ ವಿಶ್ವಾರಾಧ್ಯ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ ಮಾತನಾಡಿದರು. ಬಿಜೆಪಿ
ತಾಲೂಕು ಅಧ್ಯಕ್ಷ ಸೂರ್ಯಕಾಂತ ನಾಕೇದಾರ, ಆಲಮೇಲದ ಡಾ| ಶ್ರೀಶೈಲ ಪಾಟೀಲ, ಸೊಲ್ಲಾಪುರದ ವೈದ್ಯ ಸುಹಾಸ ಪಾಟೀಲ ಮಾತನಾಡಿದರು. ಬಡದಾಳದ ಚನ್ನಮಲ್ಲ
ಶಿವಾಚಾರ್ಯರು, ಚಿನ್ಮಯಗಿರಿ ಸಿದ್ದರಾಮ ಶಿವಾಚಾರ್ಯರು, ಅತನೂರಿನ ಗುರುಬಸವ
ಶಿವಾಚಾರ್ಯರು ಆಶೀರ್ವಚನ ನೀಡಿದರು.

ಶರಣಕುಮಾರ ಶಾಸ್ತ್ರೀ, ವಿಶ್ವನಾಥ ಹೇರೂರ, ಸಿದ್ದಣ್ಣ ಹಿರೇ ಜೇವರ್ಗಿ ಅವರಿಂದ ಸಂಗೀತ ಸೇವೆ ನಡೆಯಿತು. ಜಿ.ಪಂ ಸದಸ್ಯ ಸುಮೀತ್‌ ಆರ್‌. ಪಾಟೀಲ, ಮುಖಂಡರಾದ ಸಿದ್ದಯ್ಯ ಹಿರೇಮಠ, ಚಂದಪ್ಪ ಕರ್ಜಗಿ, ಶರಣಪ್ಪ ವಾಳಿ, ಶಿವಲಿಂಗಪ್ಪ ಮಲ್ಲಾಡ, ಶಾಂತಯ್ಯ ಹಿರೇಮಠ, ಶಿವಶರಣಪ್ಪ
ಸರಸಂಬಾ ಇದ್ದರು. ಶಿಕ್ಷಕ ಶಿವಶರಣ ಗುಂದಗಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.