ಆತ್ಮಹತ್ಯೆಗೆ ಶರಣಾದ ರೇಪ್ ಸಂತ್ರಸ್ತ 20 ರ ಯುವತಿ
Team Udayavani, Sep 8, 2017, 10:32 AM IST
ಕಲಬುರಗಿ : 2 ದಿನಗಳ ಹಿಂದೆ ಅತ್ಯಾಚಾರಕ್ಕೀಡಾಗಿದ್ದ 20 ವರ್ಷ ಪ್ರಾಯದ ಯುವತಿಯೊಬ್ಬಳು ತೀವ್ರವಾಗಿ ಮನನೊಂದು ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಚಿಂಚೋಳಿಯ ಗಡಿಲಿಂಗದಹಳ್ಳಿಯಲ್ಲಿ ಗುರುವಾರ ಸಂಜೆ ನಡೆದಿದೆ.
ಪೂಜಾ ಎಂಬ ಯುವತಿ ಹೊಲದಲ್ಲಿ ವಿಷ ಸೆವಿಸಿ ಆತ್ಮಹತ್ಯೆಗೆ ಶರಣಾಗಿದ್ದು , ಆಕೆಯ ಮೇಲೆ 2 ದಿನಗಳ ಹಿಂದೆ ನೆರೆ ಮನೆಯ ಯಲ್ಲಪ್ಪ ಬಂಡಿಮೋರಾ ಎಂಬಾತ ಕುಡಿದ ಮತ್ತಿನಲ್ಲಿ ಮನೆಗೆ ನುಗ್ಗಿ ಬರ್ಬರವಾಗಿ ಅತ್ಯಾಚಾರ ಎಸಗಿದ್ದ.
ಇದೀಗ ಆರೋಪಿ ಬಂಡಿಮೋರಾ ಪರಾರಿಯಾಗಿದ್ದು ಆತನಿಗಾಗಿ ಚಿಂಚೋಳಿ ಪೊಲೀಸರು ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!