ಉಕ್ಕಿ ಹರಿಯುತ್ತಿರುವ ಭೀಮಾ ನದಿ: ಮುಳುಗಿದ ಸೇತುವೆಗಳು


Team Udayavani, Sep 18, 2017, 9:59 AM IST

GUL-1.jpg

ಅಫಜಲಪುರ: ಮಹಾರಾಷ್ಟ್ರ ಹಾಗೂ ಕಲಬುರ್ಗಿ ಜಿಲ್ಲಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ಭೀಮಾ ನದಿ ತುಂಬಿ ಹರಿಯುತ್ತಿದ್ದು ಪ್ರಮುಖ ಸೇತುವೆಗಳು ಮುಳುಗಡೆಯಾಗಿ, ಸಂಚಾರ ಸ್ಥಗಿತಗೊಂಡಿದೆ.

ಭೀಮಾ ನದಿ ಮಧ್ಯದಲ್ಲಿರುವ ತಾಲೂಕಿನ ಮಣ್ಣೂರ ಗ್ರಾಮದ ಶಕ್ತಿ ದೇವತೆ ಯಲ್ಲಮ್ಮನ ಗುಡಿ ಮುಳುಗಡೆ ಆಗಿದೆ. ತಾಲೂಕಿನ ಘತ್ತರಗಿ, ದೇವಲ ಗಾಣಗಾಪುರ, ಚಿನಮಳ್ಳಿ ಗ್ರಾಮಗಳಲ್ಲಿ ಭೀಮಾ ನದಿಗೆ ಕಟ್ಟಿರುವ ಬ್ರಿಡ್ಜ್ ಕಂ ಬ್ಯಾರೇಜ್‌ಗಳು ಸೇತುವೆ ಮೇಲೆ ಹರಿಯುತ್ತಿದ್ದು, ಘತ್ತರಗಿ, ದೇವಲ ಗಾಣಗಾಪುರ, ಚಿನಮಳ್ಳಿ, ಮಣ್ಣೂರ, ವಿಜಯಪುರದ ಸಿಂದಗಿ ತಾಲೂಕಿನ ಮೋರಟಗಿ, ಜೇವರ್ಗಿ ತಾಲೂಕಿನ ಜೇರಟಗಿ, ನೆಲೋಗಿ, ಇಂಡಿ ತಾಲೂಕಿನ ಭೂಂಯ್ನಾರ್‌ ಗ್ರಾಮಗಳ ಸಂಪರ್ಕ ಕಡಿತಗೊಂಡಿವೆ. ಅಫಜಲಪುರ ತಾಲೂಕಿನ ಭೀಮಾ ನದಿ ಪಾತ್ರದ ಗ್ರಾಮಗಳಾದ ಶಿವೂರ, ಕೂಡಿಗನೂರ, ಬಂದರವಾಡ, ಸಾಗನೂರ, ಚಿನಮಳ್ಳಿ, ತೆಗ್ಗೆಳ್ಳಿ, ಟಾಕಳಿ, ಉಮರ್ಗಾ, ಕಿರಸಾವಳಗಿ, ಕೆಕ್ಕರಸಾವಳಗಿ, ಸಂಗಾಪುರ, ಶಿವಪುರ, ಬನ್ನಟ್ಟಿ, ಅಳ್ಳಗಿ (ಬಿ), ಅಳ್ಳಗಿ (ಕೆ), ಉಡಚಾಣ, ಸಾಗನೂರ, ಕೆರಕನಹಳ್ಳಿ ಹಾಗೂ ಸಿಂದಗಿ, ಇಂಡಿ ತಾಲೂಕಿನಲ್ಲಿ ಬರುವ ಗ್ರಾಮಗಳಲ್ಲೂ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. 

ಅಪಾರ ಹಾನಿ: ಭೀಮಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ. ನದಿ ಪಾತ್ರದ ರೈತರ ಜಮೀನಿನ ಫಲವತಾದ ಮಣ್ಣು ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಕಬ್ಬು, ತೊಗರಿ, ಹತ್ತಿ, ಬಾಳಿ, ಸೂರ್ಯಕಾಂತಿ ಸೇರಿದಂತೆ ವಿವಿಧ ಬೆಳೆಗಳು ಪ್ರವಾಹದಿಂದ ಹಾಳಾಗಿವೆ. ಭೀಮಾ ನದಿ ಪ್ರವಾಹಮಟ್ಟ ತಲುಪಿದ್ದು, ನದಿ ಪಾತ್ರದ ಗ್ರಾಮಗಳ ಜನರು ದಡಕ್ಕೆ ಹೋಗದಂತೆ, ಪ್ರವಾಹ ಪರಿಸ್ಥಿತಿ ಉಂಟಾದಾಗ ಸಹಕರಿಸಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಸದ್ಯ ಭೀಮಾ ನದಿಯಲ್ಲಿ 1.45 ಲಕ್ಷ ಕ್ಯುಸೆಕ್‌ ನೀರು ಒಳ ಮತ್ತು ಹೊರ ಹರಿವಿದೆ. ಸೊನ್ನ ಭೀಮಾ ಜಲಾಶಯದ ಒಟ್ಟು 29 ಗೇಟ್‌ಗಳ ಪೈಕಿ 18 ಗೇಟ್‌ಗಳಿಂದ ನೀರನ್ನು ಹೊರಬಿಡಲಾಗುತ್ತಿದೆ ಎಂದು ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.