ಕಲಬುರಗಿ:ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ
Team Udayavani, Oct 2, 2017, 12:30 PM IST
ಕಲಬುರಗಿ : ಇಲ್ಲಿನ ಹಡಗೀಲ್ ಗ್ರಾಮದಲ್ಲಿ ನಡೆದ ಹೃದಯ ವಿದ್ರಾವಕ ಘಟನೆಯಲ್ಲಿ ಮಹಿಳೆಯೊಬ್ಬಳು ತನ್ನ ಮೂವರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಜಯಶ್ರಿ (45) ಎಂಬ ಮಹಿಳೆ ಮಕ್ಕಳಾದ ಪವಿತ್ರಾ(12)ಸುನಿಲ್(10)ಮತ್ತು ಅನಿಲ್(5) ರೊಂದಿಗೆ ಗ್ರಾಮದ ಹೊರವಲಯದ ಕೆರೆಗೆ ಹಾರಿ ಸಾವಿಗೆ ಶರಣಾಗಿದ್ದಾರೆ.
ಪತಿ ಬಸವರಾಜ್ ಕುಡಿತಕ್ಕೆ ದಾಸನಾಗಿದ್ದು ಪತ್ನಿಗೆ ನಿರಂತ ಹಿಂಸೆ ನೀಡುತ್ತಿದ್ದ ಎಂದು ತಿಳಿದು ಬಂದಿದೆ. ಕೆಲ ದಿನಗಳ ಹಿಂದೆ ಜಯಶ್ರಿ ತವರು ಮನೆಗೆ ಹೋಗಿದ್ದು ತೀವ್ರವಾಗಿ ನೊಂದು ಜನರು ಆಡಿಕೊಳ್ಳುವುದು ಬೇಡ ಎಂಬ ಕಾರಣಕ್ಕೆ ಆತ್ಮಹತ್ಯೆಯ ನಿರ್ಧಾರ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.
ಫರಹತಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಯಶ್ರಿ ಶವ ಪತ್ತೆಯಾಗಿರುವ ಬಗ್ಗೆ ವರದಿಯಾಗಿದ್ದು , ಮಕ್ಕಳ ಶವಗಳಿಗಾಗಿ ಶೋಧ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್ ಖರ್ಗೆ
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
Prajwal Revanna: ಪ್ರಜ್ವಲ್ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್
MUST WATCH
ಹೊಸ ಸೇರ್ಪಡೆ
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ
Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…
LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ
Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ