ಗಮನ ಸೆಳೆದ ಎಮ್ಮೆ-ಕೋಣದ ಓಟ


Team Udayavani, Oct 21, 2017, 10:41 AM IST

GUL-1.jpg

ಆಳಂದ: ಸತತವಾಗಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಸೇರಿದಂತೆ ಬರಗಾಲದ ಹೊಡೆತ. ಹೀಗೆ ಒಂದರ ಮೇಲೊಂದು ರೈತರಿಗೆ ಆರ್ಥಿಕ ನಷ್ಟ ಸಂಭವಿಸಿದರೂ ದೀಪಾವಳಿ ಹಾಗೂ ಬಲಿಪಾಡ್ಯ ಹಬ್ಬವನ್ನು ಕಹಿಸಿಹಿಗಳ ನಡುವೆ ಅದ್ಧೂರಿಯಾಗಿ ಆಚರಿಸಿದರು.

ಬಲಿಪಾಡ್ಯದ ದಿನದಂದು ಪಟ್ಟಣದ ಹೃದಯ ಭಾಗದ ಹಳೆಯ ಪೊಲೀಸ್‌ ಠಾಣೆ, ಹನುಮಾನ ರಸ್ತೆ, ಮುಖ್ಯ ರಸ್ತೆ ಹೀಗೆ ಇನ್ನಿತರ ಪ್ರಮುಖ ರಸ್ತೆಗಳಲ್ಲಿ ನಡೆದ ಕೋಣ, ಎಮ್ಮೆಗಳ ಮೆರವಣಿಗೆ ಹಾಗೂ ಓಟ ಗಮನ ಸೆಳೆಯಿತು. ಬುಧವಾರ ದೀಪಾವಳಿ ಹಬ್ಬ ಆಚರಿಸಿದರು. ಗುರುವಾರ ಅಪವಾಸ್ಯೆಯ ವಿಶೇಷ ಪೂಜೆ ಹಾಗೂ ಶುಕ್ರವಾರ ಬಲಿಪಾಡ್ಯದಂದು ಅಂಗಡಿ ಮುಗ್ಗಟ್ಟುಗಳಲ್ಲಿ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಬೆಳಗಿನ ಜಾವ ವಿಶೇಷ ಪೂಜೆ ನೆರವೇರಿಸಿ, ಪ್ರಸಾದ ಹಂಚಿ, ಪಟಾಕಿ ಸಿಡಿಸಿದರು. 

ಪಟ್ಟಣದಲ್ಲಿ ವ್ಯಾಪಾರಿಗಳು ತೆಂಗಿನ ಪೊರಕೆ, ಹೂವು, ಹಣ್ಣು ಸೇರಿ ಪೂಜಾ ಸಾಮಗ್ರಿಗಳ ಮಾರಾಟ ಮತ್ತು ಖರೀದಿ ಗುರುವಾರ ಭರದಿಂದ ಕೂಡಿತ್ತು. ವರ್ಷಕ್ಕಿಂತ ಈ ಭಾರಿಯೂ ಸಾಮಗ್ರಿಗಳ ಬೆಲೆ ದುಬಾರಿಯಾಗಿದ್ದರೂ ಗ್ರಾಹಕರು ಖರೀದಿಸಿದರು. 

ಸಿಹಿ ತಿಂಡಿಗಳನ್ನು ಅನೇಕರು ಹೊಟೆಲ್‌ಗ‌ಳಿಂದ ಖರೀದಿಸಿದರೆ, ಬಹುತೇಕರು ಮನೆಗಳಲ್ಲಿ ಸಿದ್ಧಪಡಿಸಿ ಬಂಧು ಬಾಂಧವರಿಗೆ ನೆರೆ ಹೊರೆಯವರನ್ನು ಕರೆದು ನೀಡಿದರು. ಒಟ್ಟಿನಲ್ಲಿ ಬಡವರಿಗೆ, ರೈತರಿಗೆ ದೀಪಾವಳಿ ಆಚರಣೆ ಆರ್ಥಿಕ ಹೊರೆಯಾದರೆ ಶ್ರೀಮಂತರು ಖರ್ಚಿನ ಬದಲು ಸರಳವಾಗಿಯೇ ಆಚರಿಸಿ ಹಣ ಉಳಿಸಿದ ಪ್ರಸಂಗಗಳು ನಡೆದವು.

ಆಳಂದ ಪಟ್ಟಣದಲ್ಲಿ ಪಾಡ್ಯದಂದು ಪ್ರತಿವರ್ಷ ಕೋಣಗಳ ಕುಸ್ತಿ ನಡೆಯಿತ್ತಿತ್ತಾದರೂ ಇತ್ತಿಚಿನ ವರ್ಷ ಕಳೆದಂತೆ ಬರಿ ಎಮ್ಮೆ, ಕೋಣಗಳ ಮೆರವಣಿಗೆ ಹಾಗೂ ಓಟ ನಡೆಸುತ್ತಿದ್ದಾರೆ. ಮೆರವಣಿಗೆ ಆಕರ್ಷಕವಾಗಿ ನಡೆಯುತ್ತಿದೆ. ರಂಜಾನ್‌ ಹಬ್ಬದಲ್ಲಿ ಮುಸ್ಲಿಂ ಬಾಂಧವರು ಇನ್ನಿತರ ಧರ್ಮಿಯರನ್ನು ಕರೆಯಿಸಿ ಭೋಜನ ಕೂಟ ಏರ್ಪಡಿಸಿದ್ದಂತೆ ಪ್ರತಿಯಾಗಿ ಹಿಂದೂಪರ ಧರ್ಮಿಯರು ಮುಸ್ಲಿಂ ಬಾಂಧವರನ್ನು ಕರೆದು ಉಪಹಾರ ಕೂಟಗಳನ್ನು ಕೆಲವೆಡೆ ಕೈಗೊಂಡಿದ್ದರು .

ಟಾಪ್ ನ್ಯೂಸ್

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.