ಮಾಹಿತಿ ಹಕ್ಕು ಕಾಯ್ದೆ ದುರ್ಬಳಕೆ: ಕಳವಳ


Team Udayavani, Nov 5, 2017, 10:25 AM IST

gul-1.jpg

ಕಲಬುರಗಿ: ಮಾಹಿತಿ ಹಕ್ಕು ಕಾಯಿದೆ ಸಾರ್ವಜನಿಕರ ಪಾಲಿಕೆ ತುಂಬಾ ಅತ್ಯುತ್ತಮ ಆಯಾಮ. ಅದರಿಂದ ಪ್ರಜಾಪ್ರಭುತ್ವ ಆಡಳಿತ ವರ್ಗದಲ್ಲಿ ನಡೆಯುವುದನ್ನು ತಿಳಿಯುವ ಹಕ್ಕಾಗಿದೆ. ಆದರೆ, ಕೆಲವು ಇದನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದು ಸಮಾಜಕ್ಕೆ ಮಾರಕವಾಗಬಹುದು ಎಂದು ಜಿಲ್ಲಾ ಪ್ರಧಾನ ಮತ್ತು ಸೆಷೆನ್ಸ್‌ ನ್ಯಾಯಾ ಧೀಶ ಬಿ.ವಿ. ಪಾಟೀಲ್‌ ಕಳವಳ ವ್ಯಕ್ತಪಡಿಸಿದರು.

ನಗರದ ಸಿದ್ದಾರ್ಥ ಕಾನೂನು ಮಹಾವಿದ್ಯಾಲಯದಲ್ಲಿ ಶನಿವಾರ ನಾಗರಿಕ ಹಕ್ಕು ರಕ್ಷಣಾ ಸಂಘಟನೆ ಹಾಗೂ ಜಿಲ್ಲಾ
ಕಾನೂನು ಸೇವೆಗಳ ಪ್ರಾಧಿಕಾರ ಜಂಟಿಯಾಗಿ ಹಮ್ಮಿಕೊಂಡಿದ್ದ ಮಾಹಿತಿ ಹಕ್ಕು ಕಾಯ್ದೆ ಕುರಿತ ಎರಡು ದಿನಗಳ ವಿಚಾರ ಸಂಕಿರಣ ಹಾಗೂ ಹಿರಿಯ ಪತ್ರಕರ್ತ ಡಾ| ಶ್ರೀನಿವಾಸ ಸಿರನೂರಕರ ಅವರು ಮಾಹಿತಿ ಹಕ್ಕು ಕಾಯ್ದೆ ಕುರಿತು ಬರೆದ ಲೇಖನಗಳ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

ಇಂತಹ ಒಳ್ಳೆಯ ಕಾಯ್ದೆ ಸದ್ಬಳಕೆ ಮಾಡಿಕೊಳ್ಳದಿದ್ದಲ್ಲಿ ದೇಶದ ಐಕ್ಯತೆಗೆ ಭಂಗ ಬರುತ್ತದೆ. ಮಾಹಿತಿ ಹಕ್ಕು ಕಾಯ್ದೆಯನ್ನು ಸದುದ್ದೇಶ ಪ್ರಜಾಪ್ರಭುತ್ವದ ಉತ್ತಮ ಆಡಳಿತ ವರ್ಗ ಹಾಗೂ ಸಮರ್ಪಕ ಮೂಲಭೂತ ಸೌಲಭ್ಯಕ್ಕಾಗಿ 2005ರಲ್ಲಿ ಕೇಂದ್ರ ಸರ್ಕಾರವು ಜಾರಿಗೆ ತಂದಿದೆ. ಈ ಕಾಯ್ದೆ ಸಾರ್ವಜನಿಕರಿಗೆ ಅತ್ಯಂತ ಅಗತ್ಯವಾಗಿದೆ. ಮಾಹಿತಿಯಿಂದ ಎಲ್ಲ ವಿವರ ಪಡೆಯಬಹುದಾಗಿದೆ. ಪಾರದರ್ಶಕ ಆಡಳಿತದೊಂದಿಗೆ ಭ್ರಷ್ಟಾಚಾರಕ್ಕೆ ನಿಯಂತ್ರಣ ಹೇರಲು ಈ ಕಾಯ್ದೆ ಹೆಚ್ಚು ಉಪಯುಕ್ತವಾಗಿದೆ ಎಂದು ಹೇಳಿದರು.

ಮಾಹಿತಿ ಹಕ್ಕು ಕಾಯ್ದೆ ಕುರಿತು ಹಿರಿಯ ಪತ್ರಕರ್ತ ಡಾ| ಶ್ರೀನಿವಾಸ್‌ ಸಿರನೂರಕರ ಅವರು ಬರೆದ ಲೇಖನಗಳಲ್ಲಿ
ಸಾಮಾಜಿಕ ಕಳಕಳಿ ಮೆಚ್ಚಿದ ಅವರು, ಅವರ ಲೇಖನಗಳಲ್ಲಿ ನಿಖರತೆ, ಸ್ಪಷ್ಟತೆ ಹಾಗೂ ವಾಸ್ತವಿಕತೆ ಮತ್ತು ಪ್ರಾಮಾಣಿಕತೆ ಇದೆ ಎಂದು ಹೇಳಿದರು. ಕಲಬುರ್ಗಿ ಹೈಕೋರ್ಟ್‌ನ ಅಡ್ವೋಕೇಟ್‌ ಜನರಲ್‌ ರಾಘವೇಂದ್ರ ನಾಡಗೌಡ ಮಾತನಾಡಿ, ಮಾಹಿತಿ ಹಕ್ಕಿನ ದುರುಪಯೋಗ ತಡೆಯುವ ನಿಟ್ಟಿನಲ್ಲಿ ಮುಂದಾಗಬೇಕು ಎಂದರು.

ಎಪಿಸಿಆರ್‌ ಸಂಘದ ಅಧ್ಯಕ್ಷ ಹಾಗೂ ನ್ಯಾಯವಾದಿ ಅಬ್ದುಲ್‌ ಖದೀರ್‌ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾನೂನು
ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್‌.ಆರ್‌. ಮಾಣಿಕ್ಯ, ಕರ್ನಾಟಕ ಪೀಪಲ್ಸ್‌ ಎಜುಕೇಶನ್‌ ಸೊಸೈಟಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ವಿಧಾನ ಪರಿಷತ್‌ ಮಾಜಿ ಸದಸ್ಯ ಡಾ. ಮಾರುತಿರಾವ್‌ ಡಿ. ಮಾಲೆ, ಸಂಘದ ರಾಜ್ಯ ಸಂಯೋಜಕ ಶೇಖ್‌ ಶಫಿ ಅಹ್ಮದ್‌ ಹಾಜರಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.