ಹಿಂದೂ ಸಂಘಟನೆಯ ಕಾರ್ಯಕರ್ತನ ಬರ್ಬರ ಹತ್ಯೆ
Team Udayavani, Nov 19, 2017, 2:26 PM IST
ಕಲಬುರಗಿ: ಜೇವರ್ಗಿಯ ನೆಲೋಗಿಯಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರೊಬ್ಬರನ್ನು ಕತ್ತು ಹಿಸುಕಿ ಬರ್ಬರವಾಗಿ ಹತ್ಯೆಗೈದು ಹೊಲದಲ್ಲಿ ಎಸೆಯಲಾಗಿರುವುದು ತಡವಾಗಿ ಬಯಲಾಗಿದೆ.
3 ದಿನಗಳ ಹಿಂದೆ ಹತ್ಯೆಗೀಡಾಗಿ ಜಮೀನಿನಲ್ಲಿ ಶವವಾಗಿ ಪತ್ತೆಯಾಗಿದ್ದ ವ್ಯಕ್ತಿಯ ಗುರುತು ಪತ್ತೆಯಾಗಿದ್ದು,ಕಲಬುರಗಿಯ ದೇವಿ ಕಾಲೋನಿ ನಿವಾಸಿ ಶರಣು ಎಂದು ತಿಳಿದು ಗುರುತಿಸಲಾಗಿದೆ.
ಕಾರು ಚಾಲಕರಾಗಿದ್ದ ಶರಣು ಶ್ರೀರಾಮ ಸೇನೆಯಲ್ಲಿ ಸಕ್ರಿಯವಾಗಿದ್ದರು ಎಂದು ತಿಳಿದು ಬಂದಿದೆ.
ನವೆಂಬರ್ 17 ರಂದು ಪರೀಕ್ಷೆಗೆ ತೆರಳಲೆಂದು ಮೂವರು ಕಾರು ಬುಕ್ ಮಾಡಿದ್ದರು. ಆ ಬಳಿಕ ಮಾರ್ಗ ಮಧ್ಯದಲ್ಲೇ ಶರಣು ಹತ್ಯೆಯಾಗಿದೆ.
ಕಾರು ಬುಕ್ ಮಾಡಿದ ಮೂವರ ಗುರುತನ್ನುಶರಣು ಸ್ನೇಹಿತರು ಪತ್ತೆ ಹಚ್ಚಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಶವದ ಗುರುತನ್ನು ಶರಣು ಪೋಷಕರು ಪತ್ತೆ ಹಚ್ಚಿದ್ದು,ಬಳಿಕ ಹಸ್ತಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ