ತೊಗರಿ ತಳಿ-ಕೃಷಿ ಪರಿಕರ ವೀಕ್ಷಿಸಿದ ಅನ್ನದಾತ


Team Udayavani, Nov 26, 2017, 10:49 AM IST

kal-2.jpg

ಕಲಬುರಗಿ: ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಆರಂಭಗೊಂಡ ಮೂರು ದಿನಗಳ ಕೃಷಿ ಮೇಳದಲ್ಲಿ ಮೊದಲ ದಿನ ತೊಗರಿಯ ಜಿಆರ್‌ಜಿ-8111 ತಳಿ, ಟಿಎಸ್‌3 ಆರ್‌ ಎನ್ನುವ ತಳಿಗಳನ್ನು ಪ್ರದರ್ಶಿಸಲಾಯಿತು.

ಎರಡು ಮಳಿಗೆಯಲ್ಲಿ ತೊಗರಿ ಕುರಿತು ಮಾಹಿತಿಯನ್ನು ಕೃಷಿ ಇಲಾಖೆ ಹಾಗೂ ಕೆವಿಕೆ ಪ್ರಾಧ್ಯಾಪಕರು ಮಾಹಿತಿ ನೀಡಿದರು. ಮೇಳದಲ್ಲಿ 110 ಮಳಿಗೆಗಳನ್ನು ಹಾಕಲಾಗಿತ್ತು. ಟ್ರ್ಯಾಕ್ಟರ್‌ ಮತ್ತು ಪುಸ್ತಕ ಹಾಗೂ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಮಳಿಗೆಯ ಪ್ರಾತ್ಯಕ್ಷಿಕೆ ಮಾದರಿಗಳಿದ್ದವು. ಬಹುತೇಕ ಮಳಿಗೆಯಲ್ಲಿ ಪ್ರಾತ್ಯಕ್ಷಿಕೆಗಳಿಗಿಂತ ಮುದ್ರಿತ ಮಾಹಿತಿ ಪತ್ರಗಳೇ ಹೆಚ್ಚಾಗಿ ಕಂಡು ಬಂದವು.

150ಕ್ಕೂ ಹೆಚ್ಚು ರೈತರು ಬಿಪಿ ಮತ್ತು ಶುಗರ್‌ ಪರೀಕ್ಷೆ ಮಾಡಿಸಿಕೊಂಡರು. ಮೇಳದಲ್ಲಿ ರೈತರಿಗೆ ಸಾವಯವ, ಕೊಟ್ಟಿಗೆ ಗೊಬ್ಬರ, ಸೋಲಾರ ಬಳಕೆ, ವಿದ್ಯುತ್‌ ಸಮಸ್ಯೆಗೆ ಪರಿಹಾರದ ಸಲಕರಣೆಗಳು ಮತ್ತು ಮೀನುಗಾರಿಕೆ, ಹೈನುಗಾರಿಕೆ, ಜಾನುವಾರು ಸಾಕಾಣಿಕೆ ಕುರಿತು ಮಾಹಿತಿ ನೀಡಬೇಕು ಎಂದು ರೈತರು ಅಭಿಪ್ರಾಯ ವ್ಯಕ್ತಪಡಿಸಿದರು. ಮುಖ್ಯ ದ್ವಾರದ ಬಳಿಯಲ್ಲಿ ರೈತರನ್ನು ಸೆಳೆಯಲು ಎತ್ತು, ಕುರಿ ಹಾಗೂ ಆಕಳುಗಳ ಪ್ರದರ್ಶನ ಮಳಿಗೆ ಹಾಕಲಾಗಿತ್ತು.

ಕೆವಿಕೆ ಸಂಶೋಧನೆ ಭಾಗವಾಗಿ ಹಾಕಲಾಗಿದ್ದ ಮಳಿಗೆಯಲ್ಲಿ ಆಜೋಲಾ ಹಸಿರು ಮೇವು ಮಾತ್ರ ರೈತರನ್ನು ಆಕರ್ಷಿತು. ಒಂದಷ್ಟು ಆಜೋಲಾ ತೆಗೆದುಕೊಂಡು ಸ್ವತ್ಛ ನೀರಿಗೆ ಹಾಕಿದರೆ ಅದರಿಂದ ಕೇವಲ ಒಂದು ದಿನದಲ್ಲಿ ಐದಾರು ಕೆಜಿಯಷ್ಟು ಹಸಿ ಮೇವು ಉತ್ಪಾದನೆ ಮಾಡಬಹುದು ಎಂದು ವಿಭಾಗದ ಮುಖ್ಯಸ್ಥ ಡಾ| ರಾಜು ತೆಗ್ಗಳ್ಳಿ ವಿವರಿಸಿದರು.

ಹನಿ ನೀರಾವರಿಯಿಂದ ಶೆಡ್ಡುಗಳಲ್ಲಿ ಒಂದರ ಮೇಲೆ ಒಂದರಂತೆ ಟ್ರೇಗಳನ್ನು ಇಟ್ಟು ಹಸಿ ಮೇಕ್ಕೆಜೋಳದ ಮೇವು
ಉತ್ಪಾದನೆ ಮಾಡುವ ಕ್ರಮವನ್ನು ರೈತರು ವೀಕ್ಷಿಸಿದರು. ವಿದ್ಯುತ್‌ ಇಲ್ಲದೆಯೇ ಕೇವಲ ಸೋಲಾರ್‌ ಮತ್ತು ಬ್ಯಾಟರಿ ಚಾಲಿತ ಸಣ್ಣ ಯಂತ್ರಗಳ ಸಹಾಯದಿಂದ ಸ್ಪಿಂಕ್ಲರ್‌ಗಳನ್ನು ಬಳಕೆ ಮಾಡಿ ಅಟ್ಟಣಿಗೆಗಳಲ್ಲಿ ಮೇವನ್ನು ಬೆಳೆಯಬಹುದು ಎನ್ನುವ ಪದ್ಧತಿ ಉತ್ತಮ ಮಾಹಿತಿ ಬಿತ್ತರಿಸಿತು.

ಯಂತ್ರಗಳಿಂದ ಬಿತ್ತನೆ, ಕುಂಟೆ ಹೊಡೆಯುವುದು, ನೀರುಣಿಸುವುದು ಸೇರಿದಂತೆ ಇತರೆ ಕೃಷಿ ಪರಿಕರಗಳ ಮಳಿಗೆಗಳು ಹೆಚ್ಚು ಕಂಡುಬಂದವು. ಬ್ಯಾಂಕುಗಳ ಮಳಿಗೆಯಲ್ಲಿ ಯಂತ್ರಗಳ ಸಾಲಗಳ ಕುರಿತು ರೈತರು ಮಾಹಿತಿ ಪಡೆದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕೃಷಿ ಪರಿಕರಗಳ ಮಾಹಿತಿ ಪಡೆದರು. 

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.