ಮೋದಿ, ಅಪ್ಪಾಜಿ ಬಳಿಕ ಸಿದ್ದರಾಮಯ್ಯ ಕ್ಯಾಂಟಿನ್!
Team Udayavani, Jan 2, 2018, 11:25 AM IST
ಲೋಕಾಪುರ: ಇಂದಿನ ದುಬಾರಿ ದಿನಮಾನಗಳಲ್ಲಿ ಕೇವಲ 5 ರೂಪಾಯಿಗಳಲ್ಲಿ ಗುಣಮಟ್ಟದ ಉಪಹಾರ ನೀಡುತ್ತಿರುವುದು ಸತೀಶ ಬಂಡಿವಡ್ಡರ ಅವರ ಕಾರ್ಯ ಶ್ಲಾಘನೀಯ ಎಂದು ಕೆಪಿಸಿಸಿ ಕಾಯಾಧ್ಯಕ್ಷ ಎಸ್.ಆರ್. ಪಾಟೀಲ ಹೇಳಿದರು.
ಸ್ಥಳೀಯ ಪ್ರವಾಸಿ ಮಂದಿರ ಹತ್ತಿರ ಸತೀಶ ಬಂಡಿವಡ್ಡರ ಫೌಂಡೇಶನ್ ವತಿಯಿಂದ ಜನಸ್ನೇಹಿ ಸಿದ್ದರಾಮಯ್ಯ ಕ್ಯಾಂಟೀನ್ಗೆ ಚಾಲನೆ ನೀಡಿ ಮಾತನಾಡಿದರು. ಹಸಿದವನಿಗೆ ಅನ್ನ ನೀಡುವುದು ಶ್ರೇಷ್ಠ ಕೆಲಸ, ತಮ್ಮ ಸ್ವಂತ ದುಡಿಮೆ ಹಣದಲ್ಲಿ ಸತೀಶ ಬಂಡಿವಡ್ಡರ ನಿರ್ಮಿಸಿರುವ ಜನಸ್ನೇಹಿ ಸಿದ್ದರಾಮಯ್ಯ ಕ್ಯಾಂಟೀನ್ ಬಡ ಜನರು, ಕೂಲಿ, ಕಾರ್ಮಿಕರು ವಿದ್ಯಾರ್ಥಿಗಳಿಗೆ ಹಾಗೂ ರೈತಾಪಿ ವರ್ಗದ ಜನರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. ಫೌಂಡೇಶನ್ ಸಂಸ್ಥಾಪಕ ಸತೀಶ ಬಂಡಿವಡ್ಡರ, ಕೆಪಿಸಿಸಿ ಕಾರ್ಯದರ್ಶಿ ದಯಾನಂದ ಪಾಟೀಲ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!