ಕಲಬುರಗಿ:ಸಿಕ್ಕ ಸಿಕ್ಕ ಕಾರುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
Team Udayavani, Jan 14, 2018, 1:01 PM IST
ಕಲಬುರಗಿ: ನಗರದ ವಿವಿಧ ಬಡಾವಣೆಗಳಲ್ಲಿ ಶನಿವಾರ ತಡರಾತ್ರಿ ಸಿಕ್ಕ ಸಿಕ್ಕಕಡೆ ದುಷ್ಕರ್ಮಿಗಳು ಕಾರುಗಳಿಗಳಿಗೆ ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದಾರೆ. ಕಾರು ವಾಹನಗಳ ಮಾಲಕರು ಇದೀಗ ಭೀತಿಯಿಂದ ಕಾಲ ಕಳೆಯುವಂತಾಗಿದೆ.
ಸೇಡಂ ರಸ್ತೆಯ ಜಯನಗರದಲ್ಲಿ 2 ಕಾರು. ಬನಶಂಕರಿ ಬಡಾವಣೆ ಬಳಿ 1 ಕಾರಿಗೆ , ವಿಶ್ವೇಶರಯ್ಯ ಬಡಾವಣೆಯಲ್ಲಿ ಬಳಿ 1, ಯುನೈಟೆಡ್ ಆಸ್ಪತ್ರೆ ಬಳಿ 1, ಲಾಲಗೇರಿ ಕ್ರಾಸ್ ಬಳಿ 1 ಕಾರು ಸೇರಿದಂತೆ ಎಂಟಕ್ಕೂ ಹೆಚ್ಚು ಕಾರುಗಳಿಗೆ ಬೆಂಕಿ ಹಚ್ಚಲಾಗಿದೆ.
ದುಷ್ಕರ್ಮಿಗಳ ಕೃತ್ಯ ಮನೆಗಳ ಮುಂದೆ ಅಳವಡಿಸಲಾಗಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳಗಳಿಗೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ್ದು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು