ಕುತೂಹಲದಿಂದ ತಾಮ್ರ ಚಂದ್ರಗ್ರಹಣ ವೀಕ್ಷಿಸಿದ ಸಾರ್ವಜನಿಕರು
Team Udayavani, Feb 1, 2018, 10:15 AM IST
ಕಲಬುರಗಿ: ವಿಶಿಷ್ಟವಾಗಿ ನಡೆದ ಚಂದ್ರಗ್ರಹಣವನ್ನು ಜಿಲ್ಲೆಯಾದ್ಯಂತ ಜನರು ಕುತೂಹಲದಿಂದ ವೀಕ್ಷಿಸಿದರು.
ನಗರದ ಶರಣಬಸವೇಶ್ವರ ಶಾಲೆ ಮೈದಾನದಲ್ಲಿ ಬ್ರೆಕ್ ಥ್ರೂ ಸೈನ್ಸ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಹಾಗೂ
ನಾಗರಿಕರಿಗೆ ತಾಮ್ರ ಚಂದ್ರ ಗ್ರಹಣ ವೀಕ್ಷಿಸಲು ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಗುಲಬರ್ಗಾ ವಿಶ್ವವಿದ್ಯಾಲಯ ಸೂಕ್ಷ್ಮಶಾಸ್ತ್ರ ವಿಭಾಗದ ರಮೇಶ ಲಂಡನಕರ್ ಚಂದ್ರಗ್ರಹಣ ಕುರಿತಾಗಿ ಮಾಹಿತಿ ನೀಡಿದರು.
ಹಿಂದೆಂದಿಗಿಂತ ಬುಧವಾರ ಚಂದ್ರ ಶೇ. 14ರಷ್ಟು ಗಾತ್ರದಲ್ಲಿ ವಿಸ್ತೀರ್ಣ ಹೊಂದಿದ್ದು, ಶೇ. 30ರಷ್ಟು ಪ್ರಕಾಶಮಾನ ಸಹ
ಹೆಚ್ಚಳವಾಗಿದೆ ಎಂದು ವಿಜ್ಞಾನಿಗಳು ವಿವರಣೆ ನೀಡಿದರು.
ಎಸ್ಬಿಆರ್ ಕಾಲೇಜಿನ ಪ್ರಾಚಾರ್ಯರಾದ ಪ್ರೊ| ಎನ್.ಎಸ್. ದೇವರಕಲ್, ಅಶೋಕ ಜೀವಣಗಿ, ಅಭಯ ದಿವಾಕರ್, ನಿಕಿತಾ, ಶಕುಂತಲಾ, ಹರೀಶ ಮುಂತಾದವರಿದ್ದರು. ಇದೇ ರೀತಿ ನಗರದ ವಿವಿಧ ಶಾಲೆ-ಕಾಲೇಜುಗಳಲ್ಲಿಯೂ ಚಂದ್ರಗ್ರಹಣ ವೀಕ್ಷಣೆಗೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ನಾಗರಿಕರು ಸಹ ಮನೆ ಮಾಳಿಗೆ ಮೇಲೆ ಹೋಗಿ ಚಂದ್ರ ಗ್ರಹಣ ವೀಕ್ಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ