ಕಲೆ ನಾಡಿನ ಸಂಸ್ಕೃತಿ ಪ್ರತೀಕ: ಪದ್ಮಾಕರ


Team Udayavani, Feb 21, 2018, 10:16 AM IST

gul-1.jpg

ಕಲಬುರಗಿ: ಕಲೆಗಳು ಈ ನಾಡಿನ ಸಂಸ್ಕೃತಿಯ ಪ್ರತೀಕವಾಗಿವೆ ಎಂದು ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತ ಪದ್ಮಾಕರ ಕುಲಕರ್ಣಿ ಹೇಳಿದರು. ಇಲ್ಲಿನ ಪ್ರತಿಷ್ಠಿತ ಭರತ ನಾಟ್ಯ ತರಬೇತಿ ಕೇಂದ್ರವಾಗಿರುವ ವರ್ಣಸಿಂಧು ನೃತ್ಯ ಕಲಾ ಕೇಂದ್ರದ 22ನೇ ವಾರ್ಷಿಕೋತ್ಸವ ನಿಮಿತ್ತ ನಗರದ ಎಸ್‌.ಎಂ. ಪಂಡಿತ ರಂಗ ಮಂದಿರದಲ್ಲಿ ನಡೆದ ನರ್ಮದಾ ನೃತ್ಯೋತ್ಸವ -2018 ಹಾಗೂ ಭಾರತ ನೃತ್ಯಾಂಜಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಲೆ ರಕ್ಷಣೆ ಹಾಗೂ ಬೆಳವಣಿಗೆಗೆ ಇಚ್ಛಾಶಕ್ತಿ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ನೃತ್ಯಕಲೆ, ಸಂಗೀತ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡುವ ಜತೆಗೆ ಅನೇಕ ನೃತ್ಯಪಟುಗಳನ್ನು ರೂಪಿಸಿರುವ ನೃತ್ಯಗುರು ಅನಂತ ಚಿಂಚನಸೂರ ಅವರು, ಸಂಸ್ಕೃತಿ ರಕ್ಷಣೆಗೂ ಅಮೋಘ ಕೊಡುಗೆ ನೀಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಕೋರಂಟಿ ಹನುಮಾನ ದೇವಾಲಯದ ಧರ್ಮದರ್ಶಿ ರಾಜು ಕಮಲಾಪುರ ಮಾತನಾಡಿ, ಹಳೆ ಮೈಸೂರು, ಬೆಂಗಳೂರ ಭಾಗದಲ್ಲಿ ಈ ಕಲೆಗೆ ಪ್ರೋತ್ಸಾಹ ಇದೆ. ಅದನ್ನು ಹಿಂದುಳಿದ ಹೈ.ಕ ಪ್ರದೇಶದ ಮಕ್ಕಳಿಗೆ ಕಲಿಸಿಕೊಡಲು ಕಲಬುರಗಿಯಲ್ಲಿ ವರ್ಣಸಿಂಧು ನೃತ್ಯ ಕಲಾ ಕೇಂದ್ರ ಹುಟ್ಟು ಹಾಕಿ ಭರತ ನಾಟ್ಯ ಕಲಿಸುವ ಜತೆಗೆ ಚಿತ್ರಕಲೆ, ಪೆಂಟಿಂಗ್‌,
ಕರಕುಶಲ ವಸ್ತು ಸಿದ್ಧತೆಯ ಬಗ್ಗೆ ಮಾರ್ಗದರ್ಶನ ಮಾಡುತ್ತಿದ್ದಾರೆ ಎಂದರು. 

ಸಂಗೀತ ಅಕಾಡೆಮಿ ಸದಸ್ಯ ಶಿವಣ್ಣ ಹೂಗಾರ ದೇಸಾಯಿಕಲ್ಲೂರ, ಹಿರಿಯ ಕಲಾವಿದ ಡಾ| ಸುಬ್ಬಯ್ಯ ಎಂ.ನೀಲಾ, ಗಂಗೋತ್ರಿ ವೇದಪಾಠ ಶಾಲೆಯ ವೇದಬ್ರಹ್ಮಶ್ರೀ ಮೋಹನ ಭಟ್‌ ಮತ್ತು ಅಣ್ಣಮ್ಮ ಭಟ್‌ ಜೋಶಿ, ಸಿದ್ದಿಮಾರುತಿ ದೇವಾಲಯ ಅರ್ಚಕ ನಾರಾಯಣ ಆಚಾರ್ಯ, ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರನ್ನು ಸನ್ಮಾನಿಸಲಾಯಿತು.

ಹಿರಿಯ ಕಲಾವಿದ ಡಾ| ಎಸ್‌.ಎ.ಪಾಟೀಲ್‌, ಮಾಣಿಕರಾವ ಪೋದ್ದಾರ, ಶಾಂತಾ ಪೋದ್ದಾರ, ಡಾ| ಸ್ವಾಮಿರಾವ ಕುಲಕರ್ಣಿ, ಸರೋಜಾ ಅನಗಕರ್‌, ಸುಷ್ಮಾ ಕುಲಕರ್ಣಿ, ಅಶ್ವಿ‌ನಿ ಕುಲಕರ್ಣಿ, ಮಮತಾ ಬಿ.ವೈ, ದೇವಯಾನಿ ಉಪ್ಪಿನ,
ದೀಪಾಂಜಲಿ, ವೈಷ್ಣವಿ, ಮಾನಸ, ಬನಶಂಕರಿ ಬಿ.ಎಚ್‌ ಇದ್ದರು. ನಂತರ ವರ್ಣಸಿಂಧು ನೃತ್ಯಕಲಾ ಕೇಂದ್ರದ ವಿದ್ಯಾರ್ಥಿಗಳಾದ ಪದ್ಮಿನಿ, ಪ್ರತೀಕ್ಷಾ ಬಾಬುರಾವ ಸೇರಿದಂತೆ ಇನ್ನೂರಕ್ಕೂ ಹೆಚ್ಚಿನ ಮಕ್ಕಳಿಂದ ನಡೆದ ನೃತ್ಯ ಗೀತ ಕಾರ್ಯಕ್ರಮ ಜನಮನ ಸೆಳೆದವು. 

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.