ದೇಶದಲ್ಲಿಯೇ ರಾಷ್ಟ್ರಕೂಟರ ಸಂಸ್ಥಾನ ದೊಡ್ಡದು: ಸಿಂಪಿ


Team Udayavani, Mar 2, 2018, 10:26 AM IST

gul-4.jpg

ಚಿತ್ತಾಪುರ: ಇಡೀ ದೇಶದಲ್ಲಿಯೇ ರಾಷ್ಟ್ರಕೂಟರ ಸಂಸ್ಥಾನ ಅತಿದೊಡ್ಡದು ಎಂದು ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ವೀರಭದ್ರ ಸಿಂಪಿ ಹೇಳಿದರು.

ಪಟ್ಟಣಕ್ಕೆ ಗುರುವಾರ ಆಗಮಿಸಿದ ರಾಷ್ಟ್ರಕೂಟ ಉತ್ಸವ ರಥಯಾತ್ರೆಗೆ ಕಸಾಪ, ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಅಧಿಕಾರಿಗಳು ಬರಮಾಡಿಕೊಂಡ ಸಮಾರಂಭದಲ್ಲಿ ಮಾತನಾಡಿದ ಅವರು, ರಾಷ್ಟ್ರಕೂಟರ ಕೊಡುಗೆ ಬಗ್ಗೆ ಇಂದಿನ ಜನರಿಗೆ ಅರಿವು ಮೂಡಿಸಬೇಕಾಗಿದೆ. ಉತ್ಸವದಲ್ಲಿ ಎಲ್ಲ ತಾಲೂಕಿನ ಹಾಗೂ ಗ್ರಾಮೀಣ ಭಾಗದ ಜನರು ಭಾಗವಹಿಸಬೇಕು ಎಂದು ಮನವಿ ಮಾಡಿದರು.

ತಹಶೀಲ್ದಾರ್‌ ಮಲ್ಲೇಶಾ ತಂಗಾ, ಸಿಪಿಐ ಶಂಕರಗೌಡ ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಶಂಕ್ರಮ್ಮ ಡವಳಗಿ, ಕಸಾಪ ಜಿಲ್ಲಾ ಕಾರ್ಯದರ್ಶಿ ಮಡಿವಾಳಪ್ಪ ನಾಗರಾಳ, ತಾಲೂಕು ಅಧ್ಯಕ್ಷ ಕಾಶಿನಾಥ ಗುತ್ತೇದಾರ ಮಾತನಾಡಿದರು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ರಥಯಾತ್ರೆ ಸಂಚರಿಸಿತು. ಪಿಎಸ್‌ಐ ಜಗದೇವಪ್ಪ ಪಾಳಾ, ದೇವಿಂದ್ರರೆಡ್ಡಿ ದುಗನೂರ,
ಕಸಾಪ ಕಾರ್ಯದರ್ಶಿ ಸಿದ್ದಲಿಂಗ ಬಾಳಿ, ಮುಖಂಡರಾದ ದೇವಪ್ಪ ನಂದೂರಕರ, ಶಿವಾಜಿ ಕಾಶಿ, ಭೀಮಣ್ಣ ಹೋತಿನಮಡಿ, ರವೀಂದ್ರ ಇವಣಿ, ರಾಜಶೇಖರ ಬಳ್ಳಾ, ಮಹೇಶ ಕಾಶಿ, ಶಾಂತಕುಮಾರ ಮಳಖೇಡ, ಜಗದೀಶ ದಿಗ್ಗಾಂವಕರ, ಮಹೇಶ ಜಾಯಿ, ಕರಣಕುಮಾರ ಅಲ್ಲೂರ ಇದ್ದರು.

ಜೇವರ್ಗಿ: ರಾಷ್ಟ್ರಕೂಟ ಉತ್ಸವದ ಅಂಗವಾಗಿ ಜಿಲ್ಲಾದ್ಯಂತ ಪ್ರಚಾರ ನೀಡುವ ರಥಯಾತ್ರೆಗೆ ಗುರುವಾರ ಪಟ್ಟಣದಲ್ಲಿ ವಿವಿಧ ಸಂಘ-ಸಂಸ್ಥೆ, ಕಸಾಪ ತಾಲೂಕು ಘಟಕದ ವತಿಯಿಂದ ಅದ್ಧೂರಿ ಸ್ವಾಗತ ನೀಡಲಾಯಿತು.

ತಹಶೀಲ್ದಾರ ಬಸಲಿಂಗಪ್ಪ ನಾಯ್ಕೋಡಿ ಸ್ವಾಗತ ಕೋರಿದರು. ಕಸಾಪ ಜಿಲ್ಲಾಧ್ಯಕ್ಷ ವೀರಭದ್ರ ಸಿಂಪಿ, ಕಸಾಪ ತಾಲೂಕು ಅಧ್ಯಕ್ಷ ಶಿವನಗೌಡ ಪಾಟೀಲ ಹಂಗರಗಿ, ಸಮಾಜ ಸೇವಕ ಕಲ್ಯಾಣಕುಮಾರ ಸಂಗಾವಿ, ಕಸಾಪ ಕೋಶಾಧ್ಯಕ್ಷ ವೀರೇಶ ಕಂದಗಲ್‌, ಕಾರ್ಯದರ್ಶಿಗಳಾದ ನಾನಾಗೌಡ ಕೂಡಿ, ಶಂಬಣ್ಣ ಮಾಸ್ತರ ಹೂಗಾರ, ಉಪಾಧ್ಯಕ್ಷರಾದ ವಿ. ಬಿ. ಹಿರೇಗೌಡ, ಡಾ| ಗಿರೀಶ ರಾಠೊಡ, ಬಸವಕೇಂದ್ರದ ಅಧ್ಯಕ್ಷ ಶರಣಬಸವ ಕಲ್ಲಾ, ಚಂದ್ರಶೇಖರ ತುಂಬಗಿ, ಗುರುಗೌಡ ಮಾಲಿಪಾಟೀಲ, ಶಿವಲಿಂಗ ಹಂಗರಗಿ ಇದ್ದರು.

ಶಹಾಬಾದ: ಸೇಡಂ ತಾಲೂಕು ಮಳಖೇಡದಲ್ಲಿ ಮಾರ್ಚ್‌ 4, 5ರಂದು ನಡೆಯಲಿರುವ ರಾಷ್ಟ್ರಕೂಟರ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ರಥಯಾತ್ರೆ ಗುರುವಾರ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಉಪತಹಶೀಲ್ದಾರ ಮಲ್ಲಿಕಾರ್ಜುನ ಶಿವಪುರೆ, ಕಸಾಪ ಗ್ರಾಮೀಣ ಘಟಕದ ಅಧ್ಯಕ್ಷ ಶರಣಗೌಡ ಪಾಟೀಲ, ನಗರ ಕಸಾಪ ಅಧ್ಯಕ್ಷ ಮಲ್ಲಿಕಾರ್ಜುನ ಪಟ್ಟಣಕರ ಸ್ವಾಗತಿಸಿದರು. ನಗರದ ಬಸವೇಶ್ವರ ವೃತ್ತಕ್ಕೆ ಚಿತ್ತಾಪುರ ಮೂಲಕ ಆಗಮಿಸಿದ ರಥಕ್ಕೆ ಉಪ ತಹಶೀಲ್ದಾರ ಶಿವಪುರೆ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಸಾಪ ಜಿಲ್ಲಾಧ್ಯಕ್ಷ ವೀರಭದ್ರ ಸಿಂಪಿ, ಚಾಲುಕ್ಯ, ಹಂಪಿ ಉತ್ಸವದಂತೆ ಪ್ರಥಮಬಾರಿಗೆ ರಾಷ್ಟ್ರಕೂಟರ ಉತ್ಸವ ಆಚರಿಸಲಾಗುತ್ತಿದೆ ಎಂದು ಹೇಳಿದರು. ಕಸಾಪ ಗೌರವ ಕಾರ್ಯದರ್ಶಿ ಮಡಿವಾಳಪ್ಪ ನಾಗರಹಳ್ಳಿ, ಸಂಚಾಲಕ ರಾಜಶೇಖರ ಸಿರಗುರ, ಮಾಣಿಕ ಪಾಟೀಲ ಗೋಳಾ, ಶಾಂತಯ್ಯ ನಂದಿಧ್ವಜ, ರಾಜಶೇಖರ ಕುಂಬಾರ, ಸಿದ್ದು ತಳವಾರ, ಶಂಕರ ಸಿಂಪಿ ಇದ್ದರು.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.