ಸ್ವಾಮಿ ಸಮರ್ಥರ ದರ್ಶನ ಪಡೆದ ಭಕ್ತ ಸಾಗರ


Team Udayavani, Mar 20, 2018, 12:16 PM IST

gul–7.jpg

ಸೊಲ್ಲಾಪುರ: ಶ್ರೀ ಸ್ವಾಮಿ ಸಮರ್ಥರ ಪ್ರಕಟ ದಿನ ನಿಮಿತ್ತ ಮಹರಾಷ್ಟ್ರ- ಕರ್ನಾಟಕ ಹಾಗೂ ಆಂಧ್ರ ಸೇರಿದಂತೆ ದೇಶದ
ಮೂಲೆ-ಮೂಲೆಯಿಂದ ಬಂದಿರುವ ಲಕ್ಷಾಂತರ ಭಕ್ತರು ಸೋಮವಾರ ಅಕ್ಕಲಕೋಟ ಸ್ವಾಮಿ ಸಮರ್ಥರ ದರ್ಶನ ಪಡೆದರು.

ಸೋಮವಾರ ಬೆಳಗ್ಗೆ 5:00ರಿಂದ ಮಂದಿರದ ಪೂಜಾರಿ ಮೋಹನ ಮಹಾರಾಜರು ಸಮರ್ಥರಿಗೆ ಕಾಕಡಾರತಿ ಮೂಲಕ ಮಹಾಪೂಜೆ ನೆರವೇರಿಸಿದರು. ನಂತರ ಸ್ವಾಮಿ ಭಕ್ತರಿಗೆ ದರ್ಶನದ ವ್ಯವಸ್ಥೆ ಮಾಡಲಾಯಿತು. ಬೆಳಗ್ಗೆ 5:00ರಿಂದ ಸರದಿಯಲ್ಲಿ ನಿಂತ ಭಕ್ತರು ಶ್ರೀ ಸ್ವಾಮಿ ಸಮರ್ಥ ಜಯ ಜಯ ಸ್ವಾಮಿ ಸಮರ್ಥ ಎಂದು ನಾಮಸ್ಮರಣೆ ಮಾಡುತ್ತ ದರ್ಶನ ಪಡೆದರು.

ಸುಮಾರು ಎರಡು-ಮೂರು ಕಿಮೀ ವರೆಗೆ ಭಕ್ತರ ಸಾಲು ಹರಡಿತ್ತು. ಬೆಳಗ್ಗೆ 10:00ರಿಂದ 12:00ರ ವರೆಗೆ ಮಂದಿರದ ಜ್ಯೋತಿಬಾ ಮಂಟಪದಲ್ಲಿ ದೇವಸ್ಥಾನ ವಿಶ್ವಸ್ಥೆ ಉಜ್ವಲಾತಾಯಿ ಸರದೇಶಮುಖ ನೇತೃತ್ವದಲ್ಲಿ ಸತ್ಸಂಗ ಕಾರ್ಯಕ್ರಮ ನಡೆಯಿತು. ಸಮರ್ಥರಿಗೆ ಪುಷ್ಪಹಾರ ಅರ್ಪಿಸಿದ ನಂತರ ತೊಟ್ಟಿಲ ಕಾರ್ಯಕ್ರಮ ನಡೆಯಿತು. ಭಜನೆ ಹಾಗೂ ಆರತಿಯೊಂದಿಗೆ ಸಮರ್ಥರ ಜನ್ಮೋತ್ಸವ ಭಕ್ತಿ-ಭಾವದಿಂದ ಅದ್ಧೂರಿಯಾಗಿ ಆಚರಿಸಲಾಯಿತು.

ಮೈಂದರ್ಗಿ ರಸ್ತೆಯಲ್ಲಿರುವ ಭಕ್ತ ನಿವಾಸದಲ್ಲಿ ಭಕ್ತರಿಗಾಗಿ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಪುಣೆಯ ಮಿಲಿಂದ ಪೋತದಾರ ಹಾಗೂ ಸಂಗಡಿಗರಿಂದ ಭಾವ-ಭಕ್ತಿಗೀತೆಗಳ ಕಾರ್ಯಕ್ರಮ ನಡೆಯಿತು.

ದೇವಸ್ಥಾನ ಸಮಿತಿ ಅಧ್ಯಕ್ಷ ಮಹೇಶ ಇಂಗಳೆ, ಕಾರ್ಯದರ್ಶಿ ಆತ್ಮಾರಾವ ಘಾಟಗೆ, ವಿಶ್ವಸ್ಥ ವಿಲಾಸರಾವ ಪುಟಾಣೆ, ಮಹೇಶ ಗೋಗಿ, ಶ್ರೀನಿವಾಸ ಇಂಗಳೆ, ಪ್ರದೀಪ ಹಿಂಡೋಳೆ, ಬಾಳಾಸಾಹೇಬ ಘಾಟಗೆ, ಅಕ್ಷಯ ಸರದೇಶಮುಖ, ಶ್ರೀಪಾದ ಸರದೇಶಮುಖ, ಶಿವಶರಣ ಅಚಲೇರ, ಸ್ವಾಮಿನಾಥ ಲೋಣಾರಿ, ಸಂಜಯ ಪವಾರ, ಅಮರ ಪಾಟೀಲ, ಮಹಾದೇವ ತೇಲಿ, ಸಂಜಯ ಪಾಠಕ, ದೀಪಕ ಜರಿಪಟಕೆ, ರಾಮಚಂದ್ರ ಸಮಾಣೆ ಇದ್ದರು. 

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.