ಶಿವಯೋಗಿ ಧ್ಯಾನ ಮಂದಿರ ಉದ್ಘಾಟನೆ


Team Udayavani, Apr 12, 2018, 10:28 AM IST

gul-3.jpg

ಕಾಳಗಿ: ಮನುಷ್ಯನ ಜೀವನದಲ್ಲಿ ಮಾನಸಿಕ ನೆಮ್ಮದಿ, ಸುಖ, ಶಾಂತಿ, ಆತ್ಮವಿಶ್ವಾಸ ತುಂಬಿ ತುಳಕಬೇಕಾದರೆ ಅದು ಧ್ಯಾನದಿಂದ ಮಾತ್ರ ಸಾಧ್ಯ. ಧ್ಯಾನ ಮಾಡುವುದರಿಂದ ಮನುಷ್ಯ ಶಿವನಾಗುತ್ತಾನೆ ಎಂದು ಶ್ರೀಶೈಲ ಜಗದ್ಗುರು ಡಾ| ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಆಶೀರ್ವಚನ ನೀಡಿದರು.

ತಾಲೂಕಿನ ಚಿಂಚೋಳಿ(ಎಚ್‌) ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ನಿಜ ಲಿಂಗೈಕ್ಯ ಶ್ರೀ ಗುರು ಸಿದ್ಧಲಿಂಗ ಶಿವಯೋಗಿಗಳ ಅಮೃತ ಶಿಲೆಯ ಮೂರ್ತಿಪ್ರತಿಷ್ಠಾಪನೆ ಹಾಗೂ ಧ್ಯಾನ ಮಂದಿರ ಉದ್ಘಾಟನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ಧ್ಯಾನದಲ್ಲಿ ಅದ್ಭುತ ಶಕ್ತಿಯಿದ್ದು, ಇದರಿಂದ ಎಲ್ಲವನ್ನು ಸಾಧಿ ಸಬಹುದಾಗಿದೆ. ವೇದ ಉಪನಿಷತ್ತುಗಳನ್ನು ಪಡೆಯಬೇಕಾದರೆ ಧ್ಯಾನ ಅತ್ಯವಶ್ಯಕ. ಮನುಷ್ಯ ವಿಚಾರಗಳೇ ಅವನ ವ್ಯಕ್ತಿತ್ವ ನಿರ್ಮಾಣ ಮಾಡುತ್ತದೆ. ಆದ್ದರಿಂದ ಒಳ್ಳೆಯ ವಿಚಾರಗಳನ್ನೇ ಸ್ಮರಿಸಿಕೊಂಡು ಗುರುವಿನ ಧ್ಯಾನದಲ್ಲಿ ಭಾಗಿಯಾದಾಗ ಜೀವನದಲ್ಲಿ ಮುಕ್ತಿ ಸಿಗುತ್ತದೆ ಎಂದರು.

ಹಾರಕೂಡ ಶಿವಾಚಾರ್ಯ ರತ್ನ ಡಾ| ಚನ್ನವೀರ ಶಿವಾಚಾರ್ಯರು ಆಶೀರ್ವಚನ ನೀಡಿದರು. ಭರತನೂರಿನ ಪೂಜ್ಯ ಚಿಕ್ಕಗುರುನಂಜೇಶ್ವರ ಸ್ವಾಮೀಜಿ, ಮುಗಳನಾಗಾವಿಯ ಅಭಿನವ ಸಿದ್ಧಲಿಂಗ ಶಿವಾಚಾರ್ಯರು, ಚಿಂಚನಸೂರ ಪೂಜ್ಯ ಸಿದ್ಧಮಲ್ಲ ಶಿವಾಚಾರ್ಯರು, ಬೆಳಗುಂಪಾದ ಗಂಗಾಧರ ದೇವರು ಆರ್ಶೀವಚನ ನೀಡಿದರು.

ಇದಕ್ಕೂ ಮುನ್ನ ಶ್ರೀಶೈಲ ಜಗದ್ಗುರು ಡಾ| ಚನ್ನ ಸಿದ್ಧರಾಮ ಪಂಡಿತಾರಾಧ್ಯ ಭಗವತ್ಪಾದರನ್ನು ಅಪಾರ ಭಕ್ತ ಸಮೂಹ ಕುಂಭ, ಕಳಸ, ಭಜನೆ, ಡೊಳ್ಳು, ಭಾಜಾ,  ಜಂತ್ರಿಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಮೂಲಕ ಮೆರವಣಿಗೆ ಮಾಡಲಾಯಿತು.

ತಾಪಂ ಮಾಜಿ ಅಧ್ಯಕ್ಷ ರೇವಣಸಿದ್ಧಪ್ಪ ಮಾಸ್ಟರ್‌ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಸುನೀಲ ವಲ್ಲಾಖಾಪುರೆ, ಜಿಪಂ ಸದಸ್ಯ ರಾಮಲಿಂಗರೆಡ್ಡಿ ದೇಶಮುಖ, ತಾಪಂ ಸದಸ್ಯ ಭೀಮು ರಾಠೊಡ, ಮಲ್ಲಿಕಾರ್ಜುನ ಶಿವಗೋಳ, ಶಿವಕಾಂತ ಮಹಾಜನ, ಜಗನ್ನಾಥ ಟೆಂಗಳಿ, ಚಂದ್ರಶೇಖರ ಟೆಂಗಳಿ, ಬಸವರಾಜ ಆರ್‌., ಶ್ರೀಕಾಂತ ತೆಂಗಳಿ, ಗುಂಡು ಪಂಗರಿಗಿ, ನಾಗರಾಜ ಸಲಗರ, ಅಶೋಕ ಹೂಗೊಂಡ, ಮಲ್ಲು ತೇಲಿ, ಚಂದ್ರಕಾಂತ ಮಾಹಗಾಂವ, ಮಾಹನಿಂಗಪ್ಪ ಮಂಗಲಗಿ, ಸೂರ್ಯಕಾಂತ ಕೊಟಗಿಮನೆ, ಅಣ್ಣಪ್ಪ ಸಲಗಾರ ಇದ್ದರು. 

ಗವಾಯಿ ರಾಮಲಿಂಗಯ್ಯಸ್ವಾಮಿ ಗೌಡಗಾಂವ, ಸಿದ್ಧಣ್ಣ ಹಿರೇಜೇವರ್ಗಿ ತಬಲಾ ವಾದಕ ಸಂಗೀತ ಸೇವೆ ಸಲ್ಲಿಸಿದರು. ವೇ. ಮೂ. ಮಲ್ಲಿಕಾರ್ಜುನ ಶಾಸ್ತ್ರಿ ನಿರೂಪಿಸಿದರು, ಗುರುನಂಜೇಶ್ವರ ಪಾಟೀಲ ವಂದಿಸಿದರು.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.