ಜಗಜೀವನರಾಂ ಧೀಮಂತ ನಾಯಕ: ಗೋಖಲೆ


Team Udayavani, Apr 16, 2018, 1:10 PM IST

gul-5.jpg

ಚಿಂಚೋಳಿ: ಮಾಜಿ ಪ್ರಧಾನಿ, ಹಸಿರು ಕ್ರಾಂತಿ ಹರಿಕಾರ ದಿ| ಡಾ|ಬಾಬು ಜಗಜೀವನರಾಮ್‌ ನಮ್ಮ ದೇಶಕ್ಕೆ ದಕ್ಷ ಮತ್ತು ಪ್ರಾಮಾಣಿಕತೆ ಸೇವೆ ಸಲ್ಲಿಸಿದ್ದಾರೆ. ದೀನ ದಲಿತರ ಮತ್ತು ಬಡವರ ಏಳಿಗೆಗೋಸ್ಕರ ಹಗಲಿರುಳು ದುಡಿದ ಮಹಾನ್‌ ಧೀಮಂತ ನಾಯಕರು ಎಂದು ಬೆಂಗಳೂರು ಸಿವಿಲ್‌ ನ್ಯಾಯಾಲಯದ ನಿವೃತ್ತ ನ್ಯಾಯಾ ಧೀಶ ಜಿ.ಕೆ. ಗೋಖಲೆ ಹೇಳಿದರು.

ಪಟ್ಟಣದ ವೀರೇಂದ್ರ ಪಾಟೀಲ ಸ್ಮಾರಕ ಬಳಿ ರವಿವಾರ ತಾಲೂಕು ಮಾದಿಗ ಸಮಾಜ ಏರ್ಪಡಿಸಿದ ಡಾ|ಬಾಬು ಜಗಜೀವನರಾಂರ 111ನೇ ಜಯಂತ್ಯುತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ಬಾಬೂಜಿ ಕೇಂದ್ರ ಸರಕಾರದಲ್ಲಿ ಅನೇಕ ಸಚಿವ ಸ್ಥಾನ ಪಡೆದುಕೊಂಡು ದಕ್ಷ ಆಡಳಿತಗಾರರಾಗಿ, ಪ್ರಾಮಾಣಿಕತೆಯಿಂದ ದುಡಿದಿದ್ದಾರೆ.ಅವರ ಹಸಿರು ಕ್ರಾಂತಿಯಿಂದ ದೇಶದಲ್ಲಿ ಆಹಾರ ಉತ್ಪಾದನೆ ಹೆಚ್ಚಾಗಿದೆ. ರೈಲ್ವೆ ಮತ್ತು ಕಾರ್ಮಿಕ ಸಚಿವರಾಗಿ ಉತ್ತಮ ಆಡಳಿತ ನೀಡಿದ ಅವರ ಪ್ರಾಮಾಣಿಕತೆ ಇಂದಿನ ರಾಜಕಾರಣಿಗಳಿಗೆ ಮಾದರಿ ಆಗಿದೆ ಎಂದರು.

ಕಲಬುರಗಿ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕ ಡಾ|ಮಾರುತಿ ಹೋತಿ ಮರಪಳ್ಳಿ ಬಾಬೂಜಿ ಕುರಿತು ಉಪನ್ಯಾಸ ನೀಡಿದರು. ಶಿವಕುಮಾರ ಕೊಳ್ಳುರ ಪ್ರಾಸ್ತಾವಿಕ ಮಾತನಾಡಿದರು ಮಾಜಿ ಸಚಿವ ಸುನೀಲ ವಲ್ಯಾಪುರೆ, ಸುಶೀಲಾಬಾಯಿ ಕೊರವಿ, ಬಂಜಾರಾ ಸಮಾಜದ ಅಧ್ಯಕ್ಷ ರಾಮಚಂದ್ರ ಜಾಧವ್‌, ಸಜ್ಜಾದೇ ನಶೀನ್‌ ಬಡಿದರ್ಗಾ, ಜಗನ್ನಾಥ ಕಟ್ಟಿ, ಬಸವರಾಜ ಮಲಿ, ಮಸ್ತಾನ ಅಲಿ ಪಟ್ಟೇದಾರ, ಪ್ರದೀಪ ಕಟ್ಟಿ, ಜಿಪಂ ಸದಸ್ಯ ಗೌತಮ ಪಾಟೀಲ, ಪುರಸಭೆ ಸದಸ್ಯೆ ನರಸಮ್ಮ ಘಾಟಗೆ, ಲಕ್ಷ್ಮಣ ಆವಂಟಿ, ಶಾಮರಾವ ದೇಗಲಮಡಿ, ಜಗನ್ನಾಥ ಕೊಡಂಪಳ್ಳಿ, ನಾಗಾರ್ಜುನ ಕಟ್ಟಿ ಇನ್ನೀತರ ಮಾದಿಗ ಸಮಾಜದ ಅನೇಕ ಗಣ್ಯರು ಭಾಗವಹಿಸಿದ್ದರು.
ಆಕಾಶ ಕೊಳ್ಳುರ ಸ್ವಾಗತಿಸಿದರು, ಮಹೇಶ ಕಿವಣೋರ ನಿರೂಪಿಸಿದರು, ಕುಪೇಂದ್ರ ಹಸರಗುಂಡಗಿ ವಂದಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.