ಬೆಳಮಗಿಯಿಂದಲೇ ಪಕ್ಷಕ್ಕೆ ದ್ರೋಹ


Team Udayavani, Apr 30, 2018, 2:20 PM IST

gul-1.jpg

ಕಲಬುರಗಿ: ಮಾಜಿ ಸಚಿವ ರೇವು ನಾಯಕ ಬೆಳಮಗಿ ಅವರಿಗೆ ಬಿಜೆಪಿ ಯಾವುದೇ ನಿಟ್ಟಿನಲ್ಲಿ ದ್ರೋಹ, ಅನ್ಯಾಯ ಮಾಡಿಲ್ಲ. ಆದರೆ ಅವರೇ ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಾಗ್ಧಾಳಿ ನಡೆಸಿದರು.

ರವಿವಾರ ಕಲಬುರಗಿ ಗ್ರಾಮೀಣ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಮತ್ತಿಮೂಡ ಪರ ಮಹಾಗಾಂವ ಪಟ್ಟಣದಲ್ಲಿ ಚುನಾವಣೆ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ರೇವು ನಾಯಕ ಬೆಳಮಗಿ ಅವರಿಗೆ ಪಕ್ಷ ಎಲ್ಲವನ್ನು ಕೊಟ್ಟಿದೆ. ನಾಲ್ಕು ಸಲ ಶಾಸಕರಾಗಿದ್ದಲ್ಲದೇ ಏಳು ವರ್ಷ ಮಂತ್ರಿಯಾಗಿದ್ದರು. 

ಎರಡು ಸಲ ಲೋಕಸಭೆಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗಿತ್ತು. ಇಷ್ಟಿದ್ದರೂ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಚುನಾವಣೆಗೆ ಇನ್ನೂ ನಾಲ್ಕೈದು ದಿನ ಇರುವಾಗ ಪ್ರಚಾರಕ್ಕೆ ಹೋಗದೇ ಮನೆಯಲ್ಲಿ ಕುಳಿತು ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲುವುದರ ಮುಖಾಂತರ ಪಕ್ಷಕ್ಕೆ ದ್ರೋಹ ಎಸಗಿದ್ದಿರಿ. ನಿಮ್ಮಂತವರನ್ನು ಬಹಳಷ್ಟು ಜನರನ್ನು ನೋಡಿದ್ದೇನೆ ಟೀಕಾ ಪ್ರಹಾರ ನಡೆಸಿದರು. 

2009ರ ಲೋಕಸಭೆ ಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾದರೆ ಎಲ್ಲಿ ರಾಜ್ಯದಲ್ಲಿನ ಮಂತ್ರಿಗಿರಿ ಹೋಗುತ್ತದೆ ಎಂಬುದಾಗಿ ತಿಳಿದುಕೊಂಡು ಒಳಗೊಳಗೆ ಕಾಂಗ್ರೆಸ್‌ ಜತೆ ಕೈಜೋಡಿಸಿ ಪಕ್ಷಕ್ಕೆ ದ್ರೋಹ ಬಗೆದರಲ್ಲದೇ ಹಾಗೂ ಇತ್ತೀಚೆಗೆ ಕಲಬುರಗಿ ಗ್ರಾಮೀಣದಲ್ಲಿ ವೀರಶೈವ-ಲಿಂಗಾಯತರ ಮೇಲೆ ಸಂಸದ ಡಾ| ಮಲ್ಲಿಕಾರ್ಜುನ ಖರ್ಗೆ ಅವರ ಮನೆಯಲ್ಲಿ ಕುಳಿತು ಮೊಕದ್ದಮೆ ದಾಖಲಿಸುತ್ತಿರುವುದನ್ನು ಕಂಡರೂ ಸಹ ಬೆಳಮಗಿ ನಿಮಗೆ ಟಿಕೆಟ್‌ ಕೊಡಬೇಕೆ ಎಂದು ಖಾರವಾಗಿ ಪ್ರಶ್ನಿಸಿದರು.

ಪಕ್ಷಕ್ಕೆ ಇಷ್ಟೊಂದು ನಿಟ್ಟಿನಲ್ಲಿ ದ್ರೋಹ ಎಸಗಿದ್ದನ್ನು ಸಹಿಸಿಕೊಂಡು ಬರಲಾಗಿದ್ದರೂ ಟಿಕೆಟ್‌ ನೀಡಲಿಲ್ಲ ಎಂಬ ಕಾರಣಕ್ಕೆ 24 ಗಂಟೆಯೊಳಗೆ ಜೆಡಿಎಸ್‌ ಸೇರುತ್ತಿರಿ ಎಂದಾದರೆ ನಿಮ್ಮ ನಡಾವಳಿಕೆ ನಿರೂಪಿಸುತ್ತದೆ. ಆದ್ದರಿಂದ ಕ್ಷೇತ್ರದ ಮತದಾರರೇ ನೀವೇ ನಿರ್ಧರಿಸಿ, ಯೋಚಿಸಿ ಬಸವರಾಜ ಮತ್ತಿಮೂಡ ಅವರನ್ನು ಗೆಲ್ಲಿಸುವ ಮುಖಾಂತರ ತಕ್ಕಪಾಠ ಕಲಿಸಿ. ರೇವು ನಾಯಕ ಅವರ ಠೇವಣಿ ಕಳೆಯಿರಿ ಎಂದು ಕರೆ ನೀಡಿದರು.

ಅಭ್ಯರ್ಥಿ ಬಸವರಾಜ ಮತ್ತಿಮೂಡ ಮಾತನಾಡಿ, ಪಕ್ಷವು ಹೆಚ್ಚಿನ ವಿಶ್ವಾಸವಿಟ್ಟು ಟಿಕೆಟ್‌ ನೀಡಿದೆ. ಮತದಾರರು ಆಶೀರ್ವಾದ ಮಾಡಿದರೆ ಹಗಲಿರಳು ಸಮಾಜದ ಸೇವೆಗಾಗಿ ಶ್ರಮಿಸಲಾಗುವುದು. ಪ್ರಮುಖವಾಗಿ ಕ್ಷೇತ್ರದ ಅಭಿವೃದ್ಧಿಗಾಗಿ ತಮ್ಮದೆ ಆದ ನೀಲನಕ್ಷೆ ಹೊಂದಿರುವುದಾಗಿ ತಿಳಿಸಿದರು.

ಸಂಸದ ಭಗವಂತ ಖೂಬಾ, ವಿಧಾನ ಪರಿಷತ್‌ ಸದಸ್ಯ ಬಿ.ಜಿ. ಪಾಟೀಲ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಲಾಜಿ, ಮುಖಂಡರಾದ ಸುಭಾಷ ರಾಠೊಡ, ಬಸವರಾಜ ಪಾಟೀಲ, ಮಹಾಂತಗೌಡ ಪಾಟೀಲ, ಬಸವರಾಜ ಇಂಗಿನ್‌, ಸಿದ್ರಾಮಪ್ಪ ಮಾಲಿಬಿರಾದಾರ, ರಾಜಶೇಖರ ಡೊಂಗರಗಾಂವ, ನೀಲಕಂಠ ಚವ್ಹಾಣ ಮುಂತಾದವರಿದ್ದರು.
 
ರಾಜಕುಮಾರ ಕೋಟೆ ಪ್ರಾಸ್ತಾವಿಕ ಮಾತನಾಡಿದರು. ಕಲಬುರಗಿ ಗ್ರಾಮೀಣ ಘಟಕದ ಬಿಜೆಪಿ ಅಧ್ಯಕ್ಷ ಶರಣು ಸಲಗರ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಅಂಬಾರಾಯ ಬೆಳಕೋಟಾ ಸೇರಿದಂತೆ ನೂರಾರು ಮುಖಂಡರು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ತೊರೆದು ಬಿಜೆಪಿ ಸೇರ್ಪಡೆಯಾದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.