ಜೇವರ್ಗಿ: ಗ್ರಾಪಂ ಚುನಾವಣೆ ಫಲಿತಾಂಶ


Team Udayavani, Jun 18, 2018, 10:02 AM IST

kalburgi-2.jpg

ಜೇವರ್ಗಿ: ತಾಲೂಕಿನ ಮದರಿ, ಕರಕಿಹಳ್ಳಿ ಹಾಗೂ ರಂಜಣಗಿ ಗ್ರಾಪಂ ಚುನಾವಣೆ ಮತ ಎಣಿಕೆ ರವಿವಾರ ನಡೆದು, ಫಲಿತಾಂಶ ಪ್ರಕಟವಾಯಿತು.

ಕರಕಿಹಳ್ಳಿ ಗ್ರಾಪಂ ಚುನಾವಣೆಯ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬೆಣ್ಣೂರ ಗ್ರಾಮದಿಂದ ಬಿಜೆಪಿ ಬೆಂಬಲಿತ ದೇವಕ್ಕಿ ಶಿವಾನಂದ, ಭಾಗಮ್ಮ ಮುತ್ತಪ್ಪ, ವಸ್ತಾರಿ ಗ್ರಾಮದಿಂದ ಬಿಜೆಪಿ ಬೆಂಬಲಿತ ದೊಡ್ಡಪ್ಪಗೌಡ ಮಾಲಿಪಾಟೀಲ, ದ್ರೌಪತಿ ಸಂಜೀವಕುಮಾರ, ವರವಿ ಗ್ರಾಮದಿಂದ ಬಿಜೆಪಿ ಬೆಂಬಲಿತ ಶಿವಾನಂದಗೌಡ ಮಾಲಿಪಾಟೀಲ, ಶಮಸುದ್ದೀನ್‌ ಮುಲ್ಲಾ ಜಯಶಾಲಿಯಾಗಿದ್ದಾರೆ.

ಹರನಾಳ ಗ್ರಾಮದಿಂದ ಕಾಂಗ್ರೆಸ್‌ ಬೆಂಬಲಿತ ಅನುಸೂಯಾ ಮಹಾಲಿಂಗಪ್ಪ ಜಯಗಳಿಸಿದ್ದಾರೆ.ಮದರಿ ಗ್ರಾಪಂನ 8 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಟ್ಟಿಸಂಗಾವಿ ಗ್ರಾಮದ ಕಾಂಗ್ರೆಸ್‌ ಬೆಂಬಲಿತ ರೇಖಾ ಸಂಗಣ್ಣ, ಸಯ್ಯದಸಾಬ ಸುಲ್ತಾನಸಾಬ, ಮರೆಮ್ಮ ಭೀಮರಾಯ, ಪದ್ಮಣ್ಣ ಪೂಜಾರಿ ಜಯಗಳಿಸಿದ್ದಾರೆ. ಬಿಜೆಪಿ ಬೆಂಬಲಿತ ಮಲಕಣ್ಣ ಸಿದ್ದಣ್ಣ ಗೆಲುವು ಸಾಧಿಸಿದ್ದಾರೆ. ಯನಗುಂಟಿ ಗ್ರಾಮದಿಂದ ಬಿಜೆಪಿ ಬೆಂಬಲಿತ ಈರಮ್ಮ ಚಂದ್ರಶ್ಯಾ, ಈಶಮ್ಮ ಸುಭಾಷ, ಸಂತೋಷಗೌಡ ಮಲ್ಲನಗೌಡ ಜಯಸಾಧಿಸಿದ್ದಾರೆ.

ರಂಜಣಗಿ ಗ್ರಾಪಂನ 17 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ರಂಜಣಗಿ ಗ್ರಾಮದ ಬಿಜೆಪಿ ಬೆಂಬಲಿತ ನೀಲಮ್ಮ ಭಾಗಪ್ಪ, ಲಾಲಪಟೇಲ ಹಸನಸಾಬ, ಸಾವಿತ್ರಿ ನಿಂಗಣ್ಣಗೌಡ, ಕಾಂಗ್ರೆಸ್‌ ಬೆಂಬಲಿತ ಕವಿತಾ ಪಂಡಿತ್‌ ಪವಾರ, ಜಗದೇವಿ ಸಿದ್ದಪ್ಪ ಜಯಸಾಧಿ ಸಿದ್ದಾರೆ. ದೇಸಣಗಿಯ ಕಾಂಗ್ರೆಸ್‌ ಬೆಂಬಲಿತ ಜಿಲಾನಿಪಾಶಾ ಗುಲಾಮ ಮಕಾಶಿ, ಆಸ್ಮಾಬೇಗಂ ಉಸ್ಮಾನಭಾಷಾ ಯಾತನೂರ, ಜೆಡಿಎಸ್‌ ಬೆಂಬಲಿತ ಮುತ್ತುರಾಜ ಸಿದ್ದಣ್ಣ, ಶಿವಬಸಯ್ಯ ಬಸಯ್ಯ ಮಠಪತಿ, ರೇಷ್ಮಾ ಪ್ರದೀಪ, ರೇಣುಕಾ ಶರಣಗೌಡ ಭೋಮ್ಮನಜೋಗಿ, ಚುನಾಯಿತರಾಗಿದ್ದಾರೆ.

ಮುರಗಾನೂರ ಗ್ರಾಮದ ಸಿದ್ದಮ್ಮ ಶಿವಪುತ್ರಪ್ಪ, ಸಿದ್ದಣ್ಣ ಬಾಲಪ್ಪಗೋಳ, ದ್ಯಾವಪ್ಪ ಬೂಗದಡಿ, ಪಾರ್ವತಿ
ಮಡಿವಾಳಪ್ಪ, ಕಾಶಿಬಾಯಿ ಸುಭಾಶ್ಚಂದ್ರ, ಕಾಂತಪ್ಪ ಮಹಾದೇವಪ್ಪ ಚುನಾಯಿತರಾಗಿದ್ದಾರೆ. ಮದರಿ ಗ್ರಾಪಂನಲ್ಲಿ ಒಟ್ಟು 14 ಸ್ಥಾನಗಳ ಪೈಕಿ 6 ಅವಿರೋಧ, 8 ಸ್ಥಾನಗಳಿಗೆ ಚುನಾವಣೆ, ರಂಜಣಗಿ ಗ್ರಾಪಂನಲ್ಲಿ ಒಟ್ಟು 21 ಸ್ಥಾನಗಳ ಪೈಕಿ 4 ಅವಿರೋಧ, 17 ಸ್ಥಾನಗಳಿಗೆ ಚುನಾವಣೆ ಹಾಗೂ ಕರಕಿಹಳ್ಳಿ ಗ್ರಾಪಂನಲ್ಲಿ ಒಟ್ಟು 17 ಸ್ಥಾನಗಳ ಪೈಕಿ 10 ಅವಿರೋಧ, 7 ಸ್ಥಾನಗಳಿಗೆ ಚುನಾವಣೆ ನಡೆದಿತ್ತು.

ವಿಜಯೋತ್ಸವ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಸಾಧಿಸಿದ ನಂತರ ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ
ಪಾಟೀಲ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಾಯಿತು. ಮುಖಂಡರಾದ ರಮೇಶಬಾಬು ವಕೀಲ, ಷಣ್ಮುಖಪ್ಪ
ಸಾಹು ಗೋಗಿ, ಭಗವಚಿತ್ರಾಯ ಬೆಣ್ಣೂರ, ಬಾಪುಗೌಡ ಬಿರಾಳ, ಮಹಾಂತಪ್ಪ ಸಾಹು ಹರವಾಳ, ಸುನೀಲ ಸಜ್ಜನ,
ಅಕ್ಬರ್‌ ಸಾಬ ಮುಲ್ಲಾ, ಅಂಬರೀಶ ರಾಠೊಡ ಹಾಗೂ ಮತ್ತಿತರರು ಇದ್ದರು.

ಕಾಂಗ್ರೆಸ್‌: ಕಾಂಗ್ರೆಸ್‌ ಮುಖಂಡ ರಾಜಶೇಖರ ಸೀರಿ ನೇತೃತ್ವದಲ್ಲಿ ಕಾಂಗ್ರೆಸ್‌ ಕಚೇರಿ ಎದುರು ಪಟಾಕಿ ಸಿಡಿಸಿ ಸಿಹಿ
ವಿತರಿಸಿ ವಿಜಯೋತ್ಸವ ಆಚರಿಸಲಾಯಿತು. ನೀಲಕಂಠ ಅವುಂಟಿ, ರವಿ ಕೋಳಕೂರ, ಶರಣು ಗುತ್ತೇದಾರ, ಪ್ರಕಾಶ
ಫುಲಾರೆ, ಮಹಿಮೂದ್‌ ನೂರಿ, ರಹೇಮಾನ ಪಟೇಲ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.