ಸಪ್ಪಣ್ಣಾರ್ಯರ ಜೀವನ ಅರಿವು ಅತ್ಯಗತ್ಯ


Team Udayavani, Aug 19, 2018, 10:36 AM IST

gul-3.jpg

ಸೇಡಂ: ಅಕ್ಷರದ ಅರಿವಿಲ್ಲದಿರುವಾಗ ಭಕ್ತಿ ದಾಸೋಹ ನೀಡಿದ ಕೊತ್ತಲ ಬಸವೇಶ್ವರ ದೇವಾಲಯದ ಲಿಂ| ಸಪ್ಪಣ್ಣಾರ್ಯ ಶಿವಯೋಗಿಗಳ ಜೀವನ ಅರಿವು ಅತ್ಯಗತ್ಯ ಎಂದು ಹಿರಿಯ ಸಾಹಿತಿ ಗವೀಶ ಹಿರೇಮಠ ಹೇಳಿದರು.

ಪಟ್ಟಣದ ಶ್ರೀ ಕೊತ್ತಲ ಬಸವೇಶ್ವರ ದೇವಾಲಯ ಆವರಣದಲ್ಲಿ ಪರಮ ಪೂಜ್ಯ ಲಿಂ| ಮಡಿವಾಳಯ್ಯ ಸಾಮೀಜಿ ಪುಣ್ಯಸ್ಮರಣೆ ಪ್ರಯುಕ್ತ ಶ್ರೀ ಕೊತ್ತಲ ಬಸವೇಶ್ವರ ಪಂಚಮಂಡಳಿ, ಮಡಿವಾಳೇಶ್ವರ ಭಜನಾ ಮಂಡಳಿ, ಸಪ್ಪಣಾರ್ಯ ದಾಸೋಹ ಸಮಿತಿ, ಲಾಯನ್ಸ್‌ ಕ್ಲಬ್‌, ರೆಡ್‌ ಕ್ರಾಸ್‌ ಸೊಸೈಟಿ, ವಿಶ್ವ ಹಿಂದೂ ಪರಿಷತ್‌, ಭಜರಂಗ ದಳ, ಬಸವ ಬಳಗ, ಅಕ್ಕನ ಬಳಗ, ಯುವ ಬಳಗ ಸಹಯೋಗದಲ್ಲಿ ಹಮ್ಮಿಕೊಂಡ ಬೃಹತ್‌ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.

ಅನ್ನದಾಸೋಹ, ಜ್ಞಾನದಾಸೋಹದೊಂದಿಗೆ ಭಕ್ತಿ ದಾಸೋಹ ನೀಡುವ ಮೂಲಕ ಭಕ್ತರಲ್ಲಿ ಧಾರ್ಮಿಕತೆ ಶಕ್ತಿ ತುಂಬುವ ಕೆಲಸ ಸಪ್ಪಣಾರ್ಯ ಶಿವಯೋಗಿಗಳು ಮಾಡಿದ್ದರು. ಅವರ ನೆನಪಲ್ಲಿ ನಾಟಕ ಗ್ರಂಥ ರಚಿಸಿರುವುದು ಪೂರಕವಾಗಿದೆ ಎಂದರು.

ಅಪರೂಪದ ಸಾಹಿತಿ ಎಂದೆನಿಸಿಕೊಂಡಿರುವ ಹಿರಿಯ ಸಾಹಿತಿ ಎಲ್‌.ಬಿ.ಕೆ. ಆಲ್ದಾಳ ಅವರ ಅಕ್ಷರಗುಚ್ಚದಲ್ಲಿ ಹೊರಬಂದಿರುವ ಸಪ್ಪಣಾರ್ಯ ಶಿವಯೋಗಿಗಳ ನಾಟಕ ಗ್ರಂಥ ನಿಜಕ್ಕೂ ಬರುವ ಪೀಳಿಗೆಗೆ ದಾರಿದೀಪವಾಗಲಿದೆ ಎಂದು ಹೇಳಿದರು.

ಸಿಪಿಐ ಪಂಚಾಕ್ಷರಿ ಸಾಲಿಮಠ ಮಾತನಾಡಿ, ಶತಮಾನದ ಹಿಂದೆ ಶರಣರು ನಡೆದುಹೋದ ದಾರಿಯನ್ನು ಗ್ರಂಥ ರೂಪದಲ್ಲಿ ತರುವ ಕೆಲಸ ನಿಜಕ್ಕೂ ಪ್ರಶಂಸನೀಯವಾದದ್ದು. ಮಹಾನ್‌ ಶರಣರ ಜೀವನ ಸಾಧನೆ ಇಂದಿನ ಜನತೆಗೆ ದಾರಿದೀಪವಾಗಬೇಕು ಎಂದರು.

ಸಂಸ್ಥಾನದ ಸದಾಶಿವ ಸ್ವಾಮೀಜಿ, ಸಾಹಿತಿ ಎಲ್‌.ಬಿ.ಕೆ. ಅಲ್ದಾಳ, ರೆಡ್‌ ಕ್ರಾಸ್‌ ಸಂಸ್ಥೆ ಅಧ್ಯಕ್ಷ ಡಾ| ಸದಾನಂದ ಬೂದಿ ಮಾತನಾಡಿದರು. ಲಾಯನ್ಸ್‌ ಕ್ಲಬ್‌ ಅಧ್ಯಕ್ಷ ರಮೇಶ ಮಾಲಪಾಣಿ, ವಿಶ್ವಹಿಂದು ಪರಿಷತ್‌ ತಾಲೂಕಾ ಉಪಾಧ್ಯಕ್ಷ ಅನೀಲರೆಡ್ಡಿ ಸಂಗೆಪಲ್ಲಿ, ಭಜರಂಗದಳ ಜಿಲ್ಲಾ ಸಂಯೋಜಕ ಪ್ರೇಮ ಚವ್ಹಾಣ, ಡಾ| ಆಶ್ರಪ್‌, ಡಾ| ಅಲ್ತಾಫ್‌ ಇದ್ದರು. ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ ಸ್ವಾಗತಿಸಿದರು, ಪ್ರದೀಪ ಪಾಟೀಲ ಹೊಸಳ್ಳಿ ನಿರೂಪಿಸಿದರು, ವಿಶ್ವಹಿಂದು ಪರಿಷತ್‌ ವಿಭಾಗೀಯ ಸಂ.ಕಾರ್ಯದರ್ಶಿ ಶಿವಕುಮಾರ ಬೋಳಶೆಟ್ಟಿ ವಂದಿಸಿದರು.

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.