ಸಚ್ಚಾರಿತ್ರ್ಯಾದಿಂದ ಸೌಭಾಗ್ಯ ಪ್ರಾಪ್ತಿ


Team Udayavani, Aug 21, 2018, 12:18 PM IST

gul-1.jpg

ಕಲಬುರಗಿ: ಸೌಭಾಗ್ಯ ಪಡೆಯಬೇಕು ಎಂಬ ಅಪೇಕ್ಷೆಯಿರುವ ಮಾನವರು ಸೌಶೀಲ್ಯ ಪಡೆಯಬೇಕು. ಗುಣವಂತರಾಗಬೇಕು. ಬಹು ಮುಖ್ಯವಾಗಿ ಧರ್ಮಾನುಷ್ಠಾನ ಮಾಡಬೇಕು. ಸಕಲರ ಸಮೃದ್ಧಿ ಬಯಸಬೇಕು. ಧರ್ಮ ಬೇಡ, ಗುಣವಂತಿಕೆ ಬೇಡ, ಸೌಭಾಗ್ಯ, ಸಮೃದ್ಧಿಗಳು ನಮ್ಮಲ್ಲಿ ಇರಲಿ ಎಂದು ಬಯಸಿದರೆ ಅದು ಈಡೇರುವುದಿಲ್ಲ ಎಂದು ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರು ಹೇಳಿದರು.

ಚಾತುರ್ಮಾಸ್ಯ ಅಂಗವಾಗಿ ಎನ್‌.ವಿ. ಸಂಸ್ಥೆಯ ಶ್ರೀ ಸತ್ಯಪ್ರಮೋದ ಸಭಾಮಂಟಪದಲ್ಲಿ ಪ್ರವಚನ ನೀಡಿದ ಶ್ರೀಗಳು, ಸಂಪತ್ತು ಅಂದರೆ ದುಡ್ಡು ಮಾತ್ರವಲ್ಲ. ಲಕ್ಷ್ಮೀ ಅಂದರೆ ದುಡ್ಡು ಅಂತ ತಪ್ಪು ತಿಳಿದಿದ್ದಾರೆ. ಲಕ್ಷ್ಮೀ ಕೇವಲ ಸಂಪತ್ತಿನ ದೇವತೆಯಲ್ಲ. ಅಧಿಕಾರ, ಸಂಪತ್ತು, ದ್ರವ್ಯ, ಧನ, ಧೈರ್ಯ, ಸೌಂದರ್ಯ, ಕೀರ್ತಿ, ವಿಜಯ, ಕ್ಷಮಾಗುಣ, ಪ್ರೀತಿ, ವಿಶ್ವಾಸ, ಉತ್ತಮ ಚಾರಿತ್ರ್ಯಾ, ಗುಣಗಳು ಮಹಾಲಲಕ್ಷ್ಮೀ ಅನುಗ್ರಹದಿಂದ ಬರುವಂಥವು.

ಅನ್ಯಾಯ, ವಂಚನೆ, ಲಂಚ, ಮೋಸ, ಇನ್ನೊಬ್ಬರ ಕುತ್ತಿಗೆ ಕತ್ತರಿಸಿ ತಂದ ಸಂಪತ್ತು ನೆಮ್ಮದಿ ನೀಡುವುದಿಲ್ಲ. ಭಾರಿ ಸಂಪತ್ತು ಬಂತು ಅಂತ ಮೊದಲು ಅನಿಸುತ್ತದೆ. ಮನುಷ್ಯ ಮೊದಲು ಅಧರ್ಮದಿಂದ ಬೆಳೆಯುತ್ತಾನೆ. ಉಚ್ಚಾಯ ಆಗುತ್ತದೆ. ಇನ್ನು ತನ್ನ ಕೈಹಿಡಿಯೋರೇ ಇಲ್ಲ ಅಂತ ಅಂದುಕೊಳ್ಳುತ್ತಾನೆ. ಆದರೆ ಒಂದು ಸಲ ದೇವರು ಹೊಡೆತ ಕೊಡುತ್ತಾನೆ. ಆಗ ಬೇರು ಸಮೇತ ಕಿತ್ತುಹೋಗುತ್ತಾನೆ. ಹಾಗಾಗಿ ಅಧರ್ಮದಿಂದ ಸಂಪತ್ತು ಗಳಿಸಬಾರದು.

ಗುರುಗಳು, ಹಿರಿಯರು, ಬಂಧುಗಳು, ಅತಿಥಿಗಳನ್ನು ಗೌರವದಿಂದ ನೋಡಿಕೊಳ್ಳಬೇಕು. ಇವುಗಳೇ ಸಂಪತ್ತಿನ ಮೂಲಗಳು. ನಮ್ಮ ಆದರಾತಿಥ್ಯಗಳಿಂದ ಸಂಪ್ರೀತರಾಗುವ ಅವರೆಲ್ಲರ ಆಸೆ, ಶುಭಾಕಾಂಕ್ಷೆಗಳನ್ನು ಭಗವಂತ ನೆರವೇರಿಸಿ ಆಶೀರ್ವದಿಸುತ್ತಾನೆ. ಇಲ್ಲದಿದ್ದಲ್ಲಿ ಅವರ ಶಾಪವನ್ನೂ ಸತ್ಯವಾಗಿಸುತ್ತಾನೆ. ಹಾಗಾಗಿ ಮನುಷ್ಯ ಎಚ್ಚರದಿಂದ ಇರಬೇಕು. ಗುರುಗಳ ಸೇವೆ ಮಾಡಬೇಕು. ಮನೆಯನ್ನು ಸ್ವತ್ಛವಾಗಿಟ್ಟುಕೊಳ್ಳಬೇಕು. ಶುದ್ಧ ಚಾರಿತ್ರ್ಯಾ, ಬ್ರಹ್ಮಚರ್ಯದಿಂದ ಜೀವನ ನಡೆಸಬೇಕು ಎಂದು ವಿವರಣೆ ನೀಡಿದರು.

ಟಾಪ್ ನ್ಯೂಸ್

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.