ಶೌಚಾಲಯ ಕಟ್ಟಿಕೊಂಡು ಆರೋಗ್ಯವಾಗಿರಿ: ಸುವರ್ಣಾ


Team Udayavani, Aug 25, 2018, 10:00 AM IST

gul-2.jpg

ಕಲಬುರಗಿ: ಪ್ರತಿಯೊಬ್ಬ ನಾಗರಿಕರು ತಮ್ಮ ಮನೆಯಲ್ಲಿ ಶೌಚಾಲಯ ಕಟ್ಟಿಕೊಳ್ಳುವುದರಿಂದ ಆರೋಗ್ಯವಂತರಾಗಿರಲು ಸಾಧ್ಯವೆಂದು ಜಿ.ಪಂ.ಅಧ್ಯಕ್ಷೆ ಸುವರ್ಣಾ ಎಚ್‌. ಮಲಾಜಿ ಹೇಳಿದರು. ಭಾರತ ಸರಕಾರದ ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ , ಜಿಪಂ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ತಾಪಂ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಸರಕಾರಿ ಪದವಿ ಪೂರ್ವ ಬಾಲಕಿಯರ ಹಾಗೂ ಬಾಲಕರ ಕಾಲೇಜು ಕಮಲಾಪುರ ಏರ್ಪಡಿಸಿದ್ದ ಸ್ವತ್ಛ ಕ್ರಿಯಾ ಯೋಜನೆ (ಸ್ವಚ್ಚ ಭಾರತ ಅಭಿಯಾನ ) ಕುರಿತು ಹಮ್ಮಿಕೊಳ್ಳಲಾಗಿದ್ದ ವಿಶೇಷ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅತಿಥಿಯಾಗಿದ್ದ ಕಮಲಾಪುರ ಗ್ರಾ.ಪಂ. ಅಧ್ಯಕ್ಷ ಅಬ್ದುಲ್‌ ಸತ್ತಾರ್‌ ಅಬ್ದುಲ್‌ ರೆಹಮಾನ್‌ ಮಾತನಾಡಿ, ಪ್ರತಿಯೊಬ್ಬರು
ತಮ್ಮ ಮನೆ ಅಂಗಳ ಸ್ವತ್ಛವಾಗಿಟ್ಟುಕೊಂಡಲ್ಲಿ ಇಡೀ ಗ್ರಾಮವೇ ಸ್ವತ್ಛವಾಗುತ್ತದೆ. ಇದೆ ರೀತಿ ಪಟ್ಟಣ, ನಗರಗಳು ಸ್ವತ್ಛವಾಗುತ್ತವೆ. ಗಾಂಧೀಜಿ ಕಂಡ ಕನಸು ನನಸಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರು ಸ್ವತ್ಛಭಾರತ ಅಭಿಯಾನದಲ್ಲಿ ಕೈಜೋಡಿಸಬೇಕೆಂದು ಮನವಿ ಮಾಡಿದರು. ಕಮಲಾಪುರ ಗ್ರಾಮವನ್ನು ಇನ್ಮುಂದೆ ಸ್ವತ್ಛ ಹಾಗೂ ಹಸಿರು ಗ್ರಾಮವಾಗಿ ಮಾಡಲು ಅನೇಕ ಮರಗಳನ್ನು ನೆಡುವ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ ಎಂದರು. 

ಕಲಬುರಗಿ ಗ್ರಾಮಿಣ ಸಹಾಯಕ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳಾದ ಪ್ರವಿಣಕುಮಾರ ಮಾತನಾಡಿ, ಗ್ರಾಮೀಣ
ಪ್ರದೇಶದಲ್ಲಿ ಸಾರ್ವಜನಿಕರಿಗೆ ಸ್ವತ್ಛತೆ ಬಗ್ಗೆ ಹೆಚ್ಚಿನ ಮಾಹಿತಿ ಇರುವದಿಲ್ಲ. ಇದರಿಂದ ಅನೇಕರು ರೋಗಗಳಿಗೆ ತುತ್ತಾಗುತ್ತಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಸರ್ಕಾರ ಶೌಚಾಲಯ ನಿರ್ಮಿಸಿಕೊಳ್ಳಲು ಕಡುಬಡವರಿಗೆ 12,000ರೂ., ಹಿಂದುಳಿದ ವರ್ಗದವರಿಗೆ 15,000 ರೂ. ವಿತರಿಸುತ್ತದೆ. ಇದನ್ನು ಬಳಸಿಕೊಂಡು ಶೌಚಾಲಯಗಳನ್ನು ನಿರ್ಮಿಸಿ ಬಳಸಿ ಎಂದು ತಿಳಿಸಿದರು. 

ಕಮಲಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಶಾಂತಾ ಬಿ. ಅಷ್ಟಗಿ ಅಧ್ಯಕ್ಷತೆ ವಹಿಸಿದ್ದರು. ಕಮಲಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ ಎಸ್‌ಎಸ್‌ ಅಧಿಕಾರಿಗಳಾದ ರಮೇಶ ಟಿ. ಪೋತೆ, ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಪ್ರಾಚಾರ್ಯ ಬೂಸಾಳೆ ಗೋಪಾಲ, ಸರಕಾರಿ ಪದವಿ ಪೂರ್ವ ಬಾಲಕರ ಕಾಲೇಜಿನ ಪ್ರಾಚಾರ್ಯ ಮಲೇಶಿ ನಾಟೇಕಾರ ಸ್ವತ್ಛ ಭಾರತದ ಬಗ್ಗೆ ಮಾಹಿತಿ ನೀಡಿದರು. ಕ್ಷೇತ್ರ ಜನ ಸಂಪರ್ಕ ಕಾರ್ಯಲಯದ ನಾಗಪ್ಪ ಅಂಬಾಗೋಳ ಸ್ವಾಗತಿಸಿದರು, ರವಿಂದ್ರ ಕುಂಬಾರ ವಂದಿಸಿದರು.

ರಂಗೋಲಿ ಸ್ಪರ್ಧೆ: ವಿದ್ಯಾರ್ಥಿಗಳಿಗಾಗಿ ಸ್ವತ್ಛ ಭಾರತ ಅಭಿಯಾನ ಕುರಿತು ರಂಗೊಲಿ ನಿಂಬಂಧ ಭಾಷಣ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.  

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.