ವಿದ್ಯಾರ್ಥಿಗಳ ಬೌದ್ಧಿಕಮಟ್ಟ ಗಮನಿಸಿ


Team Udayavani, Aug 31, 2018, 11:08 AM IST

gul-1.jpg

ಕಲಬುರಗಿ: ವರ್ಗವೊಂದರಲ್ಲಿ ಎಲ್ಲ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ಒಂದೇ ಇರೋದಿಲ್ಲ. ಅವರವರ ಬುದ್ಧಿಮಟ್ಟಕ್ಕೆ
ಅನುಗುಣವಾಗಿ ಶಿಕ್ಷಕರು ಪಾಠ ಮಾಡುವುದು ಹೆಚ್ಚು ಸಮಂಜಸ ಎನಿಸುತ್ತದೆ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಪ್ರಾಧ್ಯಾಪಕರಿಗೆ ಸಲಹೆ ನೀಡಿದರು.

ನಗರದ ದೊಡ್ಡಪ್ಪ ಅಪ್ಪಾ ಸಭಾ ಮಂಟಪದಲ್ಲಿ ಶರಣಬಸವ ವಿವಿಯು ಗುರುವಾರ ಹಮ್ಮಿಕೊಂಡಿದ್ದ ಸಿಬ್ಬಂದಿ ಪುಷ್ಟಿಕರಣ
(ಫ್ಯಾಕಲ್ಟಿ ಎನ್‌ರಿಚ್‌) ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಕರು ತಮ್ಮ ಹುದ್ದೆ ಎಂದಿಗೂ ಅಲಕ್ಷಿಸಬಾರದು. ಮಕ್ಕಳ ಪ್ರತಿಭೆ ಪ್ರೋತ್ಸಾಹಿಸಬೇಕು. ಮಕ್ಕಳ ಉತ್ತಮ ಭವಿಷ್ಯ
ಶಿಕ್ಷಕರ ಕೈಯಲ್ಲಿದೆ. ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಮುಖಾಂತರ ಪಾಠ ಬೋಧಿಸಬೇಕು. ಶಿಕ್ಷಿಸುವುದರಿಂದ
ಮಕ್ಕಳಲ್ಲಿ ಕಲಿಕೆ ಆಸಕ್ತಿ ಕಡಿಮೆಯಾಗುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶರಣಬಸವ ವಿವಿ ಕುಲಪತಿ ಡಾ| ನಿರಂಜನ್‌ ನಿಷ್ಠಿ ಮಾತನಾಡಿ, ಶಿಕ್ಷಕ ಹುದ್ದೆ ಗೌರಯುತವಾದದ್ದು. ಮಕ್ಕಳ ಭವಿಷ್ಯ ಬದಲಾಯಿಸುವ ಜವಾಬ್ದಾರಿ ಶಿಕ್ಷಕರ ಕೈಯಲ್ಲಿದೆ. ಶ್ರದ್ಧೆಯಿಂದ ಕಾಯಕ ಮಾಡುವ ಮೂಲಕ ಪೂಜ್ಯ ಡಾ| ಶರಣಬಸವಪ್ಪ ಅಪ್ಪಾಜಿ ಅವರ ಕನಸನ್ನು ಸಾಕಾರಗೊಳಿಸಬೇಕು. ಈ ವಿಶ್ವವಿದ್ಯಾಲಯವನ್ನು ರಾಷ್ಟ್ರಮಟ್ಟದಲ್ಲಿ ಬೆಳೆಸುವುದು ತಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಸಹ ಕುಲಪತಿಗಳಾದ ಡಾ| ವಿ.ಡಿ. ಮೈತ್ರಿ , ಕುಲಸಚಿವ ಡಾ| ಅನೀಲಕುಮಾರ ಬಿಡವೆ, ಡೀನ್‌ ಡಾ| ಲಿಂಗರಾಜ ಶಾಸ್ತ್ರೀ
ಶಿಕ್ಷಕರ ಕಲಿಕೆ ಪುಷ್ಠಿಕರಣದ ಬಗ್ಗೆ ವಿವರಿಸಿದರು. ವಿದ್ಯಾರ್ಥಿನಿ ಶಿವರಂಜಿನಿ ಪ್ರಾರ್ಥಿಸಿದರು. ಪ್ರೊ| ಅಮೃತಾ ಪತ್ತಾರ
ನಿರೂಪಿಸಿದರು, ಡಾ| ಬಸವರಾಜ ಮಠಪತಿ ಸ್ವಾಗತಿಸಿದರು.

ಕುಲಸಚಿವ (ಮೌಲಮಾಪನ) ಡಾ| ಶಿವದತ್ತ ಹೊನ್ನಳ್ಳಿ, ಡಾ| ಲಕ್ಷ್ಮೀ ಪಾಟೀಲ, ಹಿರಿಯ ಪತ್ರಕರ್ತ ಟಿ.ವಿ. ಶಿವಾನಂದನ್‌, ಪ್ರೊ| ವಾಣಿಶ್ರೀ, ಪ್ರೊ| ಶಿಲ್ಪ ಬಿ.ಎಂ., ಪ್ರೊ| ಗೀತಾ ಹರವಾಳ, ಡಾ| ಶಿವಕುಮಾರ ರಾಚೋಟಿ,
ಡಾ| ಶಿವಕುಮಾರ ಜವಳಗಿ, ಡಾ| ನಿರ್ದೋಷ ಪಾಟೀಲ, ಡಾ| ಕಿರಣ ಮಾಕಾ, ಡಾ| ರಾಜಶೇಖರ ಯರಗೋಳ
ಹಾಗೂ ವಿವಿಧ ವಿಭಾಗಗಳ ಡೀನ್‌ಗಳು, ಮುಖ್ಯಸ್ಥರು, ಪ್ರಾಧ್ಯಾಪಕರು ಹಾಜರಿದ್ದರು.

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.