ಸೂಲಹಳ್ಳಿ ಬಲಭೀಮೇಶ್ವರ ಜಾತ್ರೆ: ಪಲ್ಲಕ್ಕಿ ಉತ್ಸವ


Team Udayavani, Sep 3, 2018, 11:28 AM IST

gul-2.jpg

ವಾಡಿ: ಸೂಲಹಳ್ಳಿ ಗ್ರಾಮದ ಹೊರ ವಲಯದಲ್ಲಿರುವ ಶ್ರೀ ಬಲಭೀಮೇಶ್ವರ ಜಾತ್ರೆ ಸಂಭ್ರಮದಿಂದ ನಡೆಯಿತು. ಭಕ್ತರು
ಹಳ್ಳದ ನೀರಿಗೆ ನೈವೇದ್ಯ ಹರಿಬಿಟ್ಟರು. ನಂತರ ನಡೆದ ಅನ್ನ ದಾಸೋಹದಲ್ಲಿ ಪ್ರಸಾದ ಸ್ವೀಕರಿಸಿದರು.

ಗ್ರಾಮದ ಅಗಸಿ ಬಾಗಿಲಿಂದ ವಾದ್ಯ-ಮೇಳಗಳೊಂದಿಗೆ ಹೊರಟ ಪಲ್ಲಕ್ಕಿ ಮೆರವಣಿಗೆ ನೂರಾರು ಜನ ಭಕ್ತರ ಎರಡು
ಕಿ.ಮೀ ಪಾದಯಾತ್ರೆಗೆ ಸಾಕ್ಷಿಯಾಯಿತು. ದೇವಸ್ಥಾನಕ್ಕೆ ಪಲ್ಲಕ್ಕಿ ಪ್ರದಕ್ಷಿಣೆ ಹಾಕಿದ ಬಳಿಕ ವಿಶೇಷ ಪೂಜೆ ನಡೆದವು.

ದೇವಸ್ಥಾನಕ್ಕೆ ಹೊಂದಿಕೊಂಡೇ ಹರಿಯುವ ಹಳ್ಳದತ್ತ ಜಮಾಯಿಸಿದ್ದ ಮಹಿಳಾ ಭಕ್ತರು, ತಂದಿದ್ದ ನೈವೇದ್ಯವನ್ನು
ಹಳ್ಳದ ನೀರಿಗೆ ಬಾಗೀನ ರೂಪದಲ್ಲಿ ಹರಿಬಿಟ್ಟು ಭಕ್ತಿ ಸಮರ್ಪಿಸಿದರು. ಸಕಾಲಕ್ಕೆ ಮಳೆ ಬೆಳೆಯಾಗಿ ರೈತರು ಸಂತಸದಿಂದ ಇರಲಿ ಎಂದು ಪ್ರಾರ್ಥಿಸಿದರು.
 
ನೂರು ಮನೆಯ ಅಡುಗೆ ಭಕ್ತರಿಗೆ ಪ್ರಸಾದ: ಜಾತ್ರೆಗೆಂದು ಮನೆಯಿಂದ ತರಲಾಗಿದ್ದ ನೂರಾರು ಜನ ಭಕ್ತರ ರೊಟ್ಟಿ ಬುತ್ತಿ ಹಾಗೂ ನೈವೇದ್ಯವೇ ಇಲ್ಲಿ ಪ್ರಸಾದವಾಗಿ ಬಡಿಸಿದ್ದು ವಿಶೇಷವಾಗಿತ್ತು. ಅರಿಶಿಣ ಮಿಶ್ರಣದ ಹಳದಿ ರೊಟ್ಟಿಗಳು, ಬಿಳಿ ಜೋಳದ ರೊಟ್ಟಿ, ವಿವಿಧ ಬಗೆಯ ಅನ್ನ, ವಿವಿಧ ರೀತಿಯ ತರಕಾರಿ ಪಲ್ಲೆ, ಖಾರದ ಹಿಂಡಿ, ಗೋಧಿಯಿಂದ ಸಿದ್ದಪಡಿಸಲಾದ ಸಿಹಿ ಸಜ್ಜಕ, ರೊಟ್ಟಿ ಮತ್ತು ಬೆಲ್ಲದಿಂದ ಮಾಡಿದ ಮಾಲ್ದಿ ಸ್ವೀಟ್‌, ಹೀಗೆ ಭಕ್ತರೆಲ್ಲರ ಅಡುಗೆಯನ್ನು ಮಿಶ್ರಣ ಮಾಡಿ ದಾಸೋಹ ಮಾಡಿದ್ದು ಜಾತ್ರೆಯಲ್ಲಿನ ವಿಶೇಷವಾಗಿತ್ತು. 

ದೊಡ್ಡಯ್ಯಸ್ವಾಮಿ ಸಾನ್ನಿಧ್ಯ ವಹಿಸಿದ್ದರು. ಜಿಪಂ ಸದಸ್ಯ ಅಶೋಕ ಸಗರ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಮಲ್ಲಿನಾಥ ಇಂದೂರ, ಕಮರವಾಡಿ ಗ್ರಾಪಂ ಅಧ್ಯಕ್ಷ ಮರಿಗೌಡ ಪಾಟೀಲ, ಬಿಜೆಪಿ ಪ್ರಧಾನ ಕಾರ್ಯದರ್ಶಿ ವೀರಣ್ಣ ಯಾರಿ, ಮುಖಂಡರಾದ ಸಿದ್ದಣ್ಣಗೌಡ ಪೊಲೀಸ್‌ ಪಾಟೀಲ, ಪಂಡಿತಪ್ಪಗೌಡ ಮಾಲಿ ಪಾಟೀಲ, ಶ್ರೀಮಂತ ಸಾಹು, ಶಿವರಾಜ ಪಾಟೀಲ, ಭೀಮಶಾ ಜಿರೊಳ್ಳಿ, ರವಿ ನಾಯಕ, ಮಲ್ಲಿನಾಥ ಸಾಹು, ಹಣಮಂತರಾಯ ನಾಯಕೋಡಿ, ಬಸವರಾಜ ಹಡಪದ, ಶರಣಪ್ಪ ಸಿರೂರ, ಹಣಮಂತ ಮಡಿವಾಳ, ವೀರಣ್ಣ ರಾವೂರಕರ ಹಾಗೂ ದೌಲತರಾವ ಚಿತ್ತಾಪುರಕರ ಅವರನ್ನು ಧರ್ಮ ಸಭೆಯಲ್ಲಿ ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.