ಹಣದ ರೂಪದಲ್ಲಿ ಅಳೆಯಲಿಕ್ಕಾಗದ್ದೇ ಮೌಲ್ಯ


Team Udayavani, Sep 7, 2018, 12:05 PM IST

gul-3.jpg

ಕಲಬುರಗಿ: ಹಣ ಕೊಟ್ಟು ಪಡೆಯಲಾಗದ್ದೇ ಮೌಲ್ಯವಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ನ ವಿಶ್ರಾಂತ ನ್ಯಾಯಮೂರ್ತಿ ಅರಳಿ ನಾಗರಾಜ ಹೇಳಿದರು. ವಿಶ್ವಜ್ಯೋತಿ ಪ್ರತಿಷ್ಠಾನವು ನಗರದ ವಿವೇಕಾನಂದ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ ಕಾಲೇಜಿನಲ್ಲಿ ಲಿಂ. ಚಂದ್ರಶೇಖರ ಪಾಟೀಲ ತೇಗಲತಿಪ್ಪಿ ಸ್ಮರಣಾರ್ಥ ಆಯೋಜಿಸಿದ್ದ ನುಡಿ ಬೆಳಗು ನೈತಿಕ ಬದುಕೇ ನೈಜ ಬದುಕು ಕುರಿತ ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮೌಲ್ಯಗಳು ಎಲ್ಲೂ ಸಿಗುವಂತದ್ದಲ್ಲ. ನಮ್ಮ ನಡೆ ನುಡಿಯಲ್ಲಿಯೇ ಕಂಡುಕೊಳ್ಳುವಂತಾಗಿದೆ. ಸರಳ ಬದುಕಿನಲ್ಲಿ ಸಾಗಿದರೆ, ಶಾಂತಿ, ಸಹನೆ, ಪ್ರಮಾಣಿಕತೆ, ಧೈರ್ಯ, ಸಹಿಷ್ಣುತೆ, ಪ್ರೀತಿಯ ಮಾನವೀಯ ಗುಣಗಳೇ ಮೌಲ್ಯಗಳಾಗಿವೆ. ಸ್ವಾಮಿ ವಿವೇಕಾನಂದರು ಹೇಳಿರುವಂತೆ ನೀನು ಗಳಿಸಿದ ಜ್ಞಾನ ದೇಶದ ಒಳಿತಿಗಾಗಿ ಬಳಸದಿದ್ದರೆ ಅದುವೇ ಶತ್ರು ಎಂದು ಹೇಳಿದ್ದಾರೆ. ಆದ್ದರಿಂದ ಇಂದು ತಾಂಡವಾಡುತ್ತಿರುವ ಅಪಮೌಲ್ಯ ವಿಜೃಂಭಣೆಗೆ ಕಡಿವಾಣ ಹಾಕಿ, ಯಾವುದು ಜೀವನ ಮೌಲ್ಯ ಎಂಬುದನ್ನು ಬದಲಾಯಿಸಬೇಕಿದೆ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಸುಂದರ ಹಾಗೂ ಆರ್ಥಿಕಾಭಿವೃದ್ಧಿ ಸಮಾಜ ನಿರ್ಮಾಣವಾಗಲು ನಮ್ಮ ನಡೆ ನುಡಿಯಲ್ಲಿ ಒಂದಾಗಬೇಕು, ಮೋಹದ ಬಲೆಗೆ ಒಳಗಾಗದಿರುವುದು, ಮಾಡುವ ಕಾಯಕದಲ್ಲಿ ಶ್ರದ್ಧೆ ಇರಬೇಕು, ಸರಳ ಬದುಕು ಸಾಗಿಸಬೇಕು ಎಂದು ಹೇಳಿದರು. ಮೌನಯೋಗಿ ಜಡೆಯ ಶಾಂತಲಿಂಗೇಶ್ವರ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಜಿ.ಪಂ. ಮಾಜಿ ಅಧ್ಯಕ್ಷ ಭೀಮರಾವ್‌ ತೇಗಲತಿಪ್ಪಿ, ಮಾಜಿ ಶಾಸಕಿ ಅರುಣಾ ಸಿ. ಪಾಟೀಲ ರೇವೂರ, ಪಾಲಿಕೆ ಸದಸ್ಯೆ ಗೀತಾ ರಾಜು ವಾಡೇಕರ್‌, ಹಿರಿಯ ಪತ್ರಕರ್ತ ಹಣಮಂತರಾವ ಭೈರಾಮಡಗಿ, ಪ್ರಾಧ್ಯಾಪಕ ಡಾ| ವಾಸುದೇವ ಸೇಡಂಕರ್‌ ಹಾಜರಿದ್ದರು.

ಪ್ರಾಚಾರ್ಯ ಪ್ರವೀಣ ನಾಯಕ ಅಧ್ಯಕ್ಷತೆ ವಹಿಸಿದ್ದರು. ವಿಶ್ವಜ್ಯೋತಿ ಪ್ರತಿಷ್ಠಾನದ ಸಂಸ್ಥಾಪಕ ವಿಜಯಕುಮಾರ ತೇಗಲತಿಪ್ಪಿ ಸ್ವಾಗತಿಸಿದರು. ಶಿವರಾಜ ಅಂಡಗಿ ನಿರೂಪಿಸಿದರು, ಸವಿತಾ ಪಾಟೀಲ ಸ್ವಾಗತ ಗೀತೆ ಹಾಡಿದರು. ಶ್ರೀಕಾಂತಗೌಡ ಪಾಟೀಲ ತಿಳಗೋಳ, ಎ.ಬಿ. ಪಾಟೀಲ ಬಮ್ಮನಳ್ಳಿ, ಪರಮೇಶ್ವರ ಶೆಟಕಾರ, ಜಗದೀಶ ಮರಮಪಳ್ಳಿ, ರವೀಂದ್ರಕುಮಾರ ಭಂಟನಳ್ಳಿ, ಅನೀಲಕುಮಾರ ತೇಗಲತಿಪ್ಪಿ, ಶಿವಾನಂದ ಮಠಪತಿ, ಗೌಡೇಶ ಬಿರಾದಾರ ಮುಂತಾದವರಿದ್ದರು. 

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.