ರಾಮಾಯಣ ಅಧ್ಯಯನ: ಏಳು ಪ್ರಬಂಧ ಮಂಡನೆ


Team Udayavani, Sep 9, 2018, 12:04 PM IST

gul-3.jpg

ಕಲಬುರಗಿ: ನಗರದ ಬ್ರಹ್ಮಪುರ ಉತ್ತರಾದಿ ಮಠದಂಗಳದಲ್ಲಿ ನಡೆದ ರಾಷ್ಟ್ರೀಯ ವೈಚಾರಿಕ ವಿದ್ವದೊಷ್ಠಿಯಲ್ಲಿ ರಾಮಾಯಣ ಅಧ್ಯಯನಸ್ಯ ಸಾರ್ವಕಾಲಿಕತ್ವ ವಿಷಯವಾಗಿ ಉತ್ತರಾದಿ ಮಠದ ಸತ್ಯಾತ್ಮತೀರ್ಥರ ಶ್ರೀಗಳ ಸಾನ್ನಿಧ್ಯದಲ್ಲಿ ನಡೆದ ವಿದ್ವಾಂಸರ ಚಿಂತನ ಮಂಥನ ತ್ರೇತಾಯುಗದ ರಾಮಾಯಣ ಇಂದಿಗೂ ಸಾಮಾಜಿಕ ಸಮಸ್ಯೆ ನಿವಾರಣೆಗೆ ಅದ್ಹೇಗೆ ರಾಮಬಾಣ ಆಗುತ್ತದೆ ಎನ್ನುವ ವಿಷಯದ ಕುರಿತು ಚರ್ಚೆಗಳಿಗೆ ವೇದಿಕೆಯಾಯ್ತು.

ಶ್ರೀ ಸತ್ಯಪ್ರಮೋದತೀರ್ಥ ಜನ್ಮಶತಮಾನೋತ್ಸವ ಸಮಿತಿ, ದಿ. ಪಂ. ವಾದಿರಾಜಾಚಾರ್ಯ ಅಗ್ನಿಹೋತ್ರಿ ಜನ್ಮಶತಮಾನೋತ್ಸವ ಸಮಿತಿ, ನೂತನ ವಿದ್ಯಾಲಯ ಪದವಿ ವಿದ್ಯಾಲಯ, ಸ್ಥಳೀಯ ಕಲಬುರಗಿ ಚಾತುರ್ಮಾಸ್ಯ ಸಮಿತಿ ಸಹಯೋಗದಲ್ಲಿ ನಡೆದ ವಿದ್ವದೊಷ್ಠಿಯಲ್ಲಿ ಪಾಲ್ಗೊಂಡಿದ್ದ ನಾಡಿನ ವಿವಿಧೆಡೆಯಿಂದ ಆಗಮಿಸಿದ್ದ ವಿದ್ವಾಂಸರಿಂದ ಏಳು ಸಂಶೋಧನಾತ್ಮಕ ಪ್ರಬಂಧಗಳ ಮಂಡನೆಯಾದವು.

ರಾಮಾಯಣ ಇಂದಿಗೂ ಸಾಮಾಜಿಕ ಸಮಸ್ಯೆಗಳಿಗೆ ಅದ್ಹೇಗೆ ಸ್ಪಂದಿಸುತ್ತದೆ, ಸಮಸ್ಯೆಗಳ ನಿರ್ಮೂಲನೆಗೆ ಹೇಗೆ ರಾಮಾಯಣ ನೆರವಾಗುತ್ತದೆ ಎಂಬ ಚಿಂತನೆ ಗೋಷ್ಠಿ ನಡೆಯಿತು.

ಗೋಷ್ಠಿಯ ಸಾನ್ನಿಧ್ಯ ವಹಿಸಿದ್ದ ಉತ್ತರಾದಿ ಮಠಾಧಿಧೀಶ ಸತ್ಯಾತ್ಮತೀರ್ಥರು ರಾಮಾಯಣದ ಸೀತಾ- ರಾಮರು ಯಾವ ರೀತಿ ಆದರ್ಶ ತೋರಿಸಿಕೊಟ್ಟಿದ್ದಾರೆ ಎನ್ನುವುದನ್ನು ವಿವರಿಸುತ್ತ ಸಮಾಜದ ಉತ್ತಮ ಬದುಕಿಗೆ ರಾಮಾಯಣ
ದಿಕ್ಸೂಚಿಯಾಗಿದೆ. ಇದು ಭಗವಂತನ ಮಹಾ ಕಾರುಣ್ಯವೇ ಸರಿ ಎಂದು ವಿವರಿಸಿದರು.

ಶ್ರೀಪಾದಂಗಳವರು ರಾಮಾಯಣ ಗೋಷ್ಠಿಯಲ್ಲಿ ನೀಡಿದ ಪ್ರವಚನ, ಹಲವಾರು ಮಹತ್ವದ ವಿವರಣೆಗಳು, ದೃಷ್ಟಾಂತಗಳನ್ನು ಕೇಳಿದ ಪಂಡಿತ ಸಮೂಹ ಸಾಹಿತ್ಯಿಕ ಹಿನ್ನೆಲೆಯಲ್ಲಿ ಬಾಣಭಟ್ಟನ ವಾಗ್ಝರಿಯನ್ನೇ ನೆನಪಿಸುವಂತೆ
ಗುರುಗಳು ವಿವರಣೆ ನೀಡಿದರು ಎಂದು ತಮ್ಮ ಅನುಭವ ಹಂಚಿಕೊಂಡರು.

ಸಂಸ್ಕೃತದಲ್ಲೇ ನಡೆದ ರಾಮಾಯಣದ ಈ ಗೋಷ್ಠಿಯಲ್ಲಿ ಮಧ್ಯದಲ್ಲಿ ಕನ್ನಡಕ್ಕೂ ಅವಕಾಶ ದೊರಕಿತ್ತು. ಶೃಂಗೇರಿಯ
ರಾಜೀವಗಾಂಧಿ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನದ ಡಾ| ವೆಂಕಟರಮಣ ಭಟ್‌, ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಡಾ| ಉಡುಪ ರಮೇಶ, ಪ್ರಾಧ್ಯಾಪಕರಾದ ಡಾ| ರಾಮಕೃಷ್ಣ ಉಡುಪ, ವಿಜಯಪುರದ ಕಾಖಂಡಕಿ ಕೃಷ್ಣ ಜೋಷಿ, ಕಲಬುರಗಿ ಎನ್‌ವಿ ಪದವಿ ವಿದ್ಯಾಲಯದ ಹಿರಿಯ ಪ್ರಾಧ್ಯಾಪಕರಾದ ಡಾ| ಗುರುಮದ್ವಾಚಾರ್ಯ ನವಲಿ, ಡಾ| ಹಣಮಂತಾಚಾರ್ಯ ಸರಡಗಿ ರಾಮಾಯಣ ಅಧ್ಯಯನದ ಸಾರ್ವಕಾಲಿಕ ಪ್ರಸ್ತುತತೆ ವಿಷಯವಾಗಿ ಸಂಶೋಧನಾತ್ಮಕ ಪ್ರಬಂಧಗಳನ್ನು ಗೋಷ್ಠಿಯಲ್ಲಿ ಶ್ರೀಗಳ ಸಮ್ಮುಖದಲ್ಲಿ ಮಂಡಿಸಿದರು.

2 ದಿನಗಳ ರಾಷ್ಟ್ರೀಯ ವಿದ್ವದ್ಗೋಷ್ಠಿಯ ಉಪ ಸಂಯೋಜಕರಾದ ಡಾ| ಹಣಮಂತಾಚಾರ್ಯ ಸರಡಗಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಗೋಷ್ಠಿಯ ಸಂಯೋಜಕ ಡಾ| ಗುರು ಮಧ್ವಾಚಾರ್ಯ ನವಲಿ ವಂದಿಸಿದರು. 

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.