ಭಾಗ್ಯವಂತಿ ದರ್ಶನಕ್ಕೆ ಭಕ್ತ ಸಾಗರ


Team Udayavani, Sep 10, 2018, 10:35 AM IST

gul-3.jpg

ಅಫಜಲಪುರ: ಇತಿಹಾಸ ಪ್ರಸಿದ್ಧ ಘತ್ತರಗಿ ಭಾಗ್ಯವಂತಿ ದೇಗುಲದಲ್ಲಿ ಶ್ರಾವಣ ಮಾಸದ ಮುಕ್ತಾಯ ಹಾಗೂ ರವಿವಾರದ ಅಮಾವಾಸ್ಯೆ ದಿನ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವಿ ದರ್ಶನ ಪಡೆದರು.

ನೂರಾರು ವಾಹನಗಳು, ಲಕ್ಷಾಂತರ ಭಕ್ತರನ್ನು ನಿಯಂತ್ರಿಸಲು ಪೊಲೀಸರು ಪರದಾಡುವಂತೆ ಆಯಿತು. ಪ್ರತಿ ಅಮಾವಾಸ್ಯೆ ದಿನ ಸಾವಿರಾರು ಭಕ್ತರು ಘತ್ತರಗಿಗೆ ಆಗಮಿಸಿ ಭಾಗ್ಯವಂತಿ ದೇವಿ ದರ್ಶನ ಪಡೆಯುತ್ತಾರೆ. ಆದರೆ ಇಲ್ಲಿರುವ ಕಿರಿದಾದ ರಸ್ತೆಗಳಿಂದ ವಾಹನ ನಿಲುಗಡೆಗೆ ಸಾಕಷ್ಟು ತೊಂದರೆಯಾಗಿದೆ.

ಶ್ರಾವಣ ಮಾಸದ ಮುಕ್ತಾಯ, ರವಿವಾರದ ಅಮಾವಾಸ್ಯೆ ದಿನ ನಾಡಿನ ಮೂಲೆ ಮೂಲೆಯಿಂದ ಬಂದ ಭಕ್ತರು ಕಿರಿದಾದ
ರಸ್ತೆಗಳಲ್ಲಿ ವಾಹನಗಳನ್ನು ಸಿಲುಕಿಸಿಕೊಂಡು ಪರದಾಡಿದರು. ಅದರಲ್ಲೂ ಘತ್ತರಗಿ ಬಗಲೂರ ಗ್ರಾಮಗಳ ಮಧ್ಯದ ಬ್ರಿಡ್ಜ್ ಕಂ ಬ್ಯಾರೇಜ್‌ ಮೇಲೆ ನೂರಾರು ವಾಹನಗಳು ಸಿಲುಕಿಕೊಂಡು ಕೆಲಹೊತ್ತು ಆತಂಕ ಸೃಷ್ಟಿಯಾಗಿತ್ತು. ಸಂಚಾರ ದಟ್ಟಣೆ ಕಡಿಮೆ ಮಾಡಲು ಪೊಲೀಸರು ಹರಸಾಹಸಪಟ್ಟರು.

ವಾಹನ ನಿಲುಗಡೆಗಿಲ್ಲ ಸ್ಥಳ: ಘತ್ತರಗಿಗೆ ಬರುವ ವಾಹನಗಳಿಗೆ ನಿಲ್ಲಲು ಸರಿಯಾದ ಪಾರ್ಕಿಂಗ್‌ ವ್ಯವಸ್ಥೆಯೇ ಇಲ್ಲ. ದೇವಸ್ಥಾನದ ಎದುರಿಗೆ ಇರುವ ಪಾರ್ಕಿಂಗ್‌ ಸ್ಥಳದಲ್ಲಿ ಕೆಲವು ವಾಹನ ನಿಲುಗಡೆಗೆ ಮಾಡಬಹುದು. ಆದರೆ ಒಮ್ಮೆಲೆ
ನೂರಾರು ವಾಹನಗಳು ಬಂದರೆ ಸಮಸ್ಯೆ ಉಂಟಾಗುತ್ತದೆ.

ಬೈಪಾಸ್‌ ರಸ್ತೆ: ಇಲ್ಲಿನ ಟ್ರಾಫಿಕ್‌ ಸಮಸ್ಯೆ ನಿವಾರಣೆಯಾಗಬೇಕಾದರೆ ಬೈಪಾಸ್‌ ರಸ್ತೆ ಬೇಕು. ಅಮಾವಾಸ್ಯೆ, ವಿಶೇಷ ದಿನಗಳಂದು, ಶುಕ್ರವಾರಕ್ಕೊಮ್ಮೆ ಇಲ್ಲಿ ಟ್ರಾಫಿಕ್‌ ಸಮಸ್ಯೆ ಹೆಚ್ಚಾಗಿರುತ್ತದೆ. ಇಲ್ಲಿಗೆ ಆಗಮಿಸುವ ನೂರಾರು ವಾಹನಗಳಿಗೆ ಸಂಚಾರಕ್ಕೆ ತೊಂದರೆಯಾಗಬಾರದೆಂದರೆ ಬೈಪಾಸ್‌ ರಸ್ತೆ ನಿರ್ಮಾಣದ ಅವಶ್ಯಕತೆ ಇದೆ ಎಂದು ಜೆಡಿಎಸ್‌ ಮುಖಂಡ ರಾಜೇಂದ್ರ ಪಾಟೀಲ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.