ಭಾಗ್ಯವಂತಿ ದರ್ಶನಕ್ಕೆ ಭಕ್ತ ಸಾಗರ


Team Udayavani, Sep 10, 2018, 10:35 AM IST

gul-3.jpg

ಅಫಜಲಪುರ: ಇತಿಹಾಸ ಪ್ರಸಿದ್ಧ ಘತ್ತರಗಿ ಭಾಗ್ಯವಂತಿ ದೇಗುಲದಲ್ಲಿ ಶ್ರಾವಣ ಮಾಸದ ಮುಕ್ತಾಯ ಹಾಗೂ ರವಿವಾರದ ಅಮಾವಾಸ್ಯೆ ದಿನ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವಿ ದರ್ಶನ ಪಡೆದರು.

ನೂರಾರು ವಾಹನಗಳು, ಲಕ್ಷಾಂತರ ಭಕ್ತರನ್ನು ನಿಯಂತ್ರಿಸಲು ಪೊಲೀಸರು ಪರದಾಡುವಂತೆ ಆಯಿತು. ಪ್ರತಿ ಅಮಾವಾಸ್ಯೆ ದಿನ ಸಾವಿರಾರು ಭಕ್ತರು ಘತ್ತರಗಿಗೆ ಆಗಮಿಸಿ ಭಾಗ್ಯವಂತಿ ದೇವಿ ದರ್ಶನ ಪಡೆಯುತ್ತಾರೆ. ಆದರೆ ಇಲ್ಲಿರುವ ಕಿರಿದಾದ ರಸ್ತೆಗಳಿಂದ ವಾಹನ ನಿಲುಗಡೆಗೆ ಸಾಕಷ್ಟು ತೊಂದರೆಯಾಗಿದೆ.

ಶ್ರಾವಣ ಮಾಸದ ಮುಕ್ತಾಯ, ರವಿವಾರದ ಅಮಾವಾಸ್ಯೆ ದಿನ ನಾಡಿನ ಮೂಲೆ ಮೂಲೆಯಿಂದ ಬಂದ ಭಕ್ತರು ಕಿರಿದಾದ
ರಸ್ತೆಗಳಲ್ಲಿ ವಾಹನಗಳನ್ನು ಸಿಲುಕಿಸಿಕೊಂಡು ಪರದಾಡಿದರು. ಅದರಲ್ಲೂ ಘತ್ತರಗಿ ಬಗಲೂರ ಗ್ರಾಮಗಳ ಮಧ್ಯದ ಬ್ರಿಡ್ಜ್ ಕಂ ಬ್ಯಾರೇಜ್‌ ಮೇಲೆ ನೂರಾರು ವಾಹನಗಳು ಸಿಲುಕಿಕೊಂಡು ಕೆಲಹೊತ್ತು ಆತಂಕ ಸೃಷ್ಟಿಯಾಗಿತ್ತು. ಸಂಚಾರ ದಟ್ಟಣೆ ಕಡಿಮೆ ಮಾಡಲು ಪೊಲೀಸರು ಹರಸಾಹಸಪಟ್ಟರು.

ವಾಹನ ನಿಲುಗಡೆಗಿಲ್ಲ ಸ್ಥಳ: ಘತ್ತರಗಿಗೆ ಬರುವ ವಾಹನಗಳಿಗೆ ನಿಲ್ಲಲು ಸರಿಯಾದ ಪಾರ್ಕಿಂಗ್‌ ವ್ಯವಸ್ಥೆಯೇ ಇಲ್ಲ. ದೇವಸ್ಥಾನದ ಎದುರಿಗೆ ಇರುವ ಪಾರ್ಕಿಂಗ್‌ ಸ್ಥಳದಲ್ಲಿ ಕೆಲವು ವಾಹನ ನಿಲುಗಡೆಗೆ ಮಾಡಬಹುದು. ಆದರೆ ಒಮ್ಮೆಲೆ
ನೂರಾರು ವಾಹನಗಳು ಬಂದರೆ ಸಮಸ್ಯೆ ಉಂಟಾಗುತ್ತದೆ.

ಬೈಪಾಸ್‌ ರಸ್ತೆ: ಇಲ್ಲಿನ ಟ್ರಾಫಿಕ್‌ ಸಮಸ್ಯೆ ನಿವಾರಣೆಯಾಗಬೇಕಾದರೆ ಬೈಪಾಸ್‌ ರಸ್ತೆ ಬೇಕು. ಅಮಾವಾಸ್ಯೆ, ವಿಶೇಷ ದಿನಗಳಂದು, ಶುಕ್ರವಾರಕ್ಕೊಮ್ಮೆ ಇಲ್ಲಿ ಟ್ರಾಫಿಕ್‌ ಸಮಸ್ಯೆ ಹೆಚ್ಚಾಗಿರುತ್ತದೆ. ಇಲ್ಲಿಗೆ ಆಗಮಿಸುವ ನೂರಾರು ವಾಹನಗಳಿಗೆ ಸಂಚಾರಕ್ಕೆ ತೊಂದರೆಯಾಗಬಾರದೆಂದರೆ ಬೈಪಾಸ್‌ ರಸ್ತೆ ನಿರ್ಮಾಣದ ಅವಶ್ಯಕತೆ ಇದೆ ಎಂದು ಜೆಡಿಎಸ್‌ ಮುಖಂಡ ರಾಜೇಂದ್ರ ಪಾಟೀಲ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.